ಸಾಗರದಲ್ಲಿ ಭೀಕರ ಅಪಘಾತದ ಬೆನ್ನಿಗೆ ಸ್ಪೀಡ್ ಬ್ರೇಕರ್’ಗಾಗಿ ಆಗ್ರಹ

201121 ABVP Protest at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. … Read more

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

251021 Shimoga Congress Protest against Nalin Kumar Kateel

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.  ನಳೀನ್ ಕುಮಾರ್ … Read more

ಗೋಪಿ ಸರ್ಕಲ್’ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ

191021 Protest against Nalin Kumar Katil in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಡ್ರಗ್ ಅಡಿಕ್ಟ್ ಹೇಳಿಕೆಗೆ … Read more

ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಆದೇಶ ಉಲ್ಲಂಘಿಸಿದರೆ ಕ್ರಮ

Shimoga City Nehru Road General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021 ಶಿವಮೊಗ್ಗ ನಗರದಾದ್ಯಂತ ಅಕ್ಟೋಬರ್ 2ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಒಂದು ವೇಳೆ … Read more

ಗಾಂಧಿ ಬಜಾರ್’ನಲ್ಲಿ ನಿಲ್ಲಿಸಿದ್ದ ಮೊಪೆಡ್ ವಾಹನದಲ್ಲಿದ್ದ 1.85 ಲಕ್ಷ ರೂ. ಮಾಯ

Kote Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2021 ನಿಲ್ಲಿಸಿದ್ದ ಮೊಪೆಡ್ ವಾಹನದಲ್ಲಿದ್ದ 1.85 ಲಕ್ಷ ರೂ. ಕಳ್ಳತನವಾಗಿದೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲೇ ಕಳ್ಳರು ಹಣ ಕದ್ದೊಯ್ದಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಸ್ವ ಸಹಾಯ ಸಂಘದಿಂದ ಸಾಲ ಪಡೆದು, ಹಣವನ್ನು ಮೊಪೆಡ್ ವಾಹನದಲ್ಲಿ ಇಟ್ಟಿದ್ದರು. ಗಾಂಧಿ ಬಜಾರ್’ನಲ್ಲಿ ಕೆಲವು ವಸ್ತುಗಳ ಖರೀದಿಗೆ ಬಂದಿದ್ದರು. ಆಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತ ಘಟನೆ? ಬೊಮ್ಮನಕಟ್ಟೆಯ ನಾಗರಾತ್ನ … Read more

ಗಾಂಧಿ ಬಜಾರ್ ಕುಚಲಕ್ಕಿ ಕೇರಿಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

290721 Police Raid At GandhiBazaar Shop 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಪ್ರತಿಷ್ಠಿತ ಕಂಪನಿಯೊಂದರ ಬಾಟಲಿಗಳನ್ನು ಹೋಲುವ ನಕಲಿ ಬಾಟಲಿಗಳಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಕೊಬ್ಬರಿ ಎಣ್ಣೆ ಕಂಪನಿ ಪ್ರತಿನಿಧಿಗಳು ನೀಡಿದ ದೂರಿನ ಆಧಾರದ ಮೇಲೆ ರೇಡ್ ಮಾಡಲಾಗಿದೆ. ಗಾಂಧಿ ಬಜಾರ್‍ನ ಕುಚಲಕ್ಕಿ ಕೇರಿಯ ಮಳಿಗೆಯೊಂದರ ಮೇಲೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಂಗಡಿಯಲ್ಲಿದ್ದ 26 ಬಾಟಲಿ ಕೊಬ್ಬರಿ ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ. … Read more

ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?

240721 Rajiv Gandhi Badavane Drowned in Rain Water 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಿಂದ ನೀರು ಬಡಾವಣೆಗಳಿಗೆ ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ಎಲ್ಲೆಲ್ಲಿ ನೀರು ನುಗ್ಗಿದೆ? ತುಂಗಾ ನದಿ ತೀರದಲ್ಲಿರುವ ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್‍.ಪುರಂ ರಸ್ತೆಯ ಸ್ವಲ್ಪ ಭಾಗ, ವಿದ್ಯಾನಗರ, ಜಗದಂಬ ಬೀದಿ, ಕಂಟ್ರಿ ಕ್ಲಬ್‍, ರಾಜೀವ್ ಗಾಂಧಿ ಬಡಾವಣೆ, ಆರ್‍.ಟಿ.ಲೇಔಟ್, ಚಿಕ್ಕಲ್‍ನ ಶಾಂತಮ್ಮ ಲೇಔಟ್‍ ಮತ್ತು ಸುತ್ತಮುತ್ತಲ … Read more

ಕುಂಚೇನಹಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಸಂವಾದ, ಲಂಬಾಣಿ ಭಾಷೆಗೆ ಲಿಪಿಯ ಗೌರವದ ಭರವಸೆ

218426444 3080275252192673 2809076535050331192 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಸಾವಿರಾರು ವರ್ಷಗಳ ಇತಿಹಾಸ ಇರುವ ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಂಜಾರ ಸಮುದಾಯವರು ರಾಜ್ಯದಲ್ಲಿ ಅಲ್ಲದೆ ಹೊರ ರಾಜ್ಯಗಳಲ್ಲೂ ಇದ್ದಾರೆ. ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವುದರಿಂದ ಅದನ್ನು ಮತ್ತಷ್ಟು … Read more

ಗಾಂಧಿನಗರದ ಈ ಕಟ್ಟೆಯಿಂದ ಕಾದಿದೆ ಗಂಡಾಂತರ, ವಾಹನ ಸವಾರರೆ ಇಲ್ಲಿ ಬರುವಾಗ ಎಚ್ಚರ.. ಎಚ್ಚರ..!

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಇಲ್ಲಿ ಪ್ರತಿ ತಿಂಗಳು ಮೂರ್ನಾಲ್ಕು ಅಪಘಾತ ಫಿಕ್ಸ್. ಎಲ್ಲಕ್ಕೂ ಕಾರಣ ಈ ಅವೈಜ್ಞಾನಿಕ ಕಾಂಕ್ರಿಟ್ ಕಟ್ಟೆ. ಇದು ಶಿವಮೊಗ್ಗದ ಗಾಂಧಿ ನಗರ ಸರ್ಕಲ್‍ನಲ್ಲಿರುವ ಕಾಂಕ್ರಿಟ್ ಕಟ್ಟೆ. ಸರ್ಕಲ್‍ನ ಮಧ್ಯದಲ್ಲೇ ಇದ್ದು, ಅತ್ಯಂತ ಕಡಿಮೆ ಎತ್ತರದ್ದಾಗಿರುವುದರಿಂದ ವಾಹನ ಸವಾರರಿಗೆ ದಿಢೀರನೆ ಈ ಕಟ್ಟೆ ಗೊತ್ತಾಗುವುದಿಲ್ಲ. ಇದೇ ಕಾರಣಕ್ಕೆ ವಾರಕ್ಕೊಂದಾದರೂ ಅಪಘಾತ ಸಂಭವಿಸುತ್ತಿದೆ. ಅಪರೂಪಕ್ಕೆ ಬಂದವರು ಅಪಘಾತಕ್ಕೀಡಾಗ್ತಾರೆ ಪ್ರತಿದಿನ ಈ ರಸ್ತೆಯಲ್ಲಿ ಓಡಾಡುವವರಿಗಷ್ಟೆ ಇಲ್ಲೊಂದು ಕಟ್ಟೆ ಇದೆ … Read more

ಡಿಕೆ ಶಿವಕುಮಾರ್ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಬೇಕು, ಇಲ್ಲವಾದರೆ ಮಾನನಷ್ಟ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್‌ ಕುಮಾರ್‌ ಅವರು ತಮ್ಮ ವಕೀಲರ ಮೂಲಕ ನೊಟೀಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್‌ಐಆರ್‌ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ … Read more