ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 23 MARCH 2021 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಸಾಗರ ಪೊಲೀಸರಿಗೆ ಹೈಕೋರ್ಟ್‍ ಚಾಟಿ ಬೀಸಿದೆ. ಹತ್ತು ದಿನದೊಳಗೆ ಕಾರಣ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ ದೂರು ದಾಖಲಾಗಿ ಹತ್ತು ತಿಂಗಳು ಕಳೆದರೂ ಸಾಗರ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಇದಕ್ಕೆ ಕಾರಣ … Read more

‘ಸಾಗರದ ಇಂದಿರಾ ಕಾಲೇಜು ವಿದ್ಯಾರ್ಥಿಗಳು ಸಣ್ಣಪುಟ್ಟದ್ದಕ್ಕೂ 400 ಕಿ.ಮೀ ಹೋಗೋದು ಬೇಡ’

250221 MLA Halappa Visit Idira Gandhi College 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 FEBRUARY 2021 ಸಾಗರದ ಇಂದಿರಾ ಗಾಂಧಿ ಕಾಲೇಜನ್ನು ವಿಜಯಾಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಶಾಸಕ ಹರತಾಳು ಹಾಲಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಕಾಲೇಜಿನಲ್ಲಿ ಇವತ್ತು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಅಕ್ಕಮಹಾದೇವಿ ವಿವಿಯೊಂದಿಗೆ ಈ ಕಾಲೇಜನ್ನು ಸಂಯೋಜನೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದರು. ಸಣ್ಣಪುಟ್ಟದಕ್ಕೂ 400 ಕಿಮೀ ಹೋಗಬೇಕು ಅಕ್ಕಮಹಾದೇವಿ ವಿವಿಯೊಂದಿಗೆ ಸಂಯೋಜನೆಗೊಂಡರೆ ಇಲ್ಲಿಯ ವಿದ್ಯಾರ್ಥಿಗಳು … Read more

BREAKING NEWS | ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ

240121 Fire At Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜನವರಿ 2021 ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಳಿಗೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ‌. ಕಾಸ್ಮೆಟಿಕ್ಸ್, ಫ್ಯಾನ್ಸಿ ಡ್ರೆಸ್ ಮಳಿಗೆ ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗ ಗಾಂಧಿ ಬಜಾರ್ ಸಂಪೂರ್ಣ ಬಂದ್, ಬೆಳಗ್ಗೆಯಿಂದ ಏನೇನಾಯ್ತು?

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಪಾರ್ಕಿಂಗ್ ಮಾಡಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವ ವೇಳೆ ಸಂಭವಿಸಿದ ಜಗಳದಿಂದ, ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಇವತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ. ಗಾಂಧಿ ಬಜಾರ್‍ನಲ್ಲಿ ಏನೇನಾಯ್ತು? ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಖಂಡಿಸಿ, ಯುವಕರು ಗಾಂಧಿ ಬಜಾರ್‍ನಲ್ಲಿ ಗುಂಪುಗೂಡಿದ್ದರು. ಗಾಂಧಿ ಬಜಾರ್‍ನ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ವಾಹನವನ್ನು ಹಿಂದಕ್ಕೆ ತೆಗೆಯುತ್ತಿದ್ದ ವೇಳೆ ಗಲಾಟೆಯಾಗಿದೆ. ಬಿಗುವಿನ ವಾತವರಣ ನಿರ್ಮಾಣವಾಗಿ, ಗಾಂಧಿ … Read more

ಶಿವಮೊಗ್ಗಕ್ಕೆ ಬಂದಿದ್ದರು ಗಾಂಧೀಜಿ ದಂಪತಿ, ಗೋಪಿ ಸರ್ಕಲ್ ಸಮೀಪದಲ್ಲಿರುವ ಎರಡು ತೆಂಗಿನ ಮರಗಳೇ ಅದಕ್ಕೆ ಸಾಕ್ಷಿ

021020 Gandiji Visit To Shivamogga Coconut Tree 1

ಶಿವಮೊಗ್ಗ ಲೈವ್.ಕಾಂ | NAMMURU SHIVAMOGGA | 2 ಅಕ್ಟೋಬರ್ 2020 ಬ್ರಿಟೀಷರ ವಿರುದ್ಧ ಹೋರಾಟ ಸುಲಭದ್ದಾಗಿರಲಿಲ್ಲ. ಚಳವಳಿ ರೂಪಿಸಲು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ದೇಶ ಸುತ್ತುತ್ತಿದ್ದರು. ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಶಿವಮೊಗ್ಗ ಜಿಲ್ಲೆಗೂ ಮಹಾತ್ಮ ಗಾಂಧೀಜಿ ಬಂದಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಇವೆ ಎರಡು ತೆಂಗಿನ ಮರಗಳು. 1927ರಲ್ಲಿ ಮಹಾತ್ಮ ಗಾಂಧೀಜಿ ಅವರು ಪತ್ನಿ ಕಸ್ತೂರ ಬಾ ಅವರೊಂದಿಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಗೋಪಿ ಸರ್ಕಲ್ ಸಮೀಪ ಪ್ರಧಾನ ಅಂಚೆ ಕಚೇರಿ ಮುಂಭಾಗ ಇದ್ದ … Read more

ಗಾಂಧಿ ಬಜಾರ್ ಸೇರಿ ಏಳು ವಾರ್ಡ್ ಸೀಲ್‌ಡೌನ್‌ ರಾತ್ರೋರಾತ್ರಿ ತೆರವು, ಜಿಲ್ಲಾಡಳಿತದ ಯು ಟರ್ನ್‌ಗೆ ಕಾರಣವೇನು ಗೊತ್ತಾ?

230720 Gandhi Bazaar Sealdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020 ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಹಳೆ ಶಿವಮೊಗ್ಗ ಸೀಲ್‍ಡೌನ್ ನಿರ್ಧಾರದಿಂದ ಜಿಲ್ಲಾಡಳಿತ ಹಿಂದೆ ಸರಿದಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಳೆ ಶಿವಮೊಗ್ಗ ಸೀಲ್‍ ಡೌನ್ ತೆರವುಗೊಳಿಸಲಾಗಿದೆ. ದಿಢೀರ್ ಸುದ್ದಿಗೋಷ್ಠಿ ಕರೆದ ಮಿನಿಸ್ಟರ್ ಮೊದಲ ದಿನವೇ ಕ್ಲಸ್ಟರ್‍ ಕಂಟೈನ್ಮೆಂಟ್ ಜೋನ್ ವಿರುದ್ಧ ಈ ಭಾಗದ ಜನರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ರಾತ್ರಿ ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರದ ಕೆಲವು ವಾರ್ಡ್‍ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು … Read more

ಗಾಂಧಿ ಪಾರ್ಕ್’ನಲ್ಲಿ ಆಕರ್ಷಕ ಫಲಪುಷ್ಪ ಪ್ರದರ್ಶನ, ಈ ಬಾರಿಯ ವಿಶೇಷತೆಗಳೇನು? ಯಾವೆಲ್ಲ ಬಗೆಯ ಡಿಸೈನ್’ಗಳಿವೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 24 ಜನವರಿ 2020 ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗದ ಗಾಂಧಿ ಪಾರ್ಕ್ ಆವರಣದಲ್ಲಿರುವ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಫಲಪುಷ್ಪ ಪ್ರದರ್ಶನಕ್ಕೆ ಇವತ್ತು ಚಾಲನೆ ನೀಡಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | 7411700200 ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗದಲ್ಲಿ ಗಾಂಧಿ ನಡಿಗೆ ಪಾದಯಾತ್ರೆ, ರಾಮಣ್ಣಶ್ರೇಷ್ಠಿ ಪಾರ್ಕ್’ನಿಂದ ಕಾಂಗ್ರೆಸ್ ಮೆರವಣಿಗೆ

ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019 ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಗಾಂಧಿ ನಡಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಆರಂಭವಾದ ನಡಿಗೆ ಗಾಂಧಿ ಬಜಾರ್ ಮಾರ್ಗವಾಗಿ ಶಿವಪ್ಪನಾಯಕ ಸರ್ಕಲ್, ಅಮೀರ್ ಅಮಹದ್ ಸರ್ಕಲ್, ನೆಹರು ರೋಡ್, ಬಾಲರಾಜ್ ಅರಸ್ ರಸ್ತೆ ಮೂಲಕ ಗಾಂಧಿ ಪಾರ್ಕ್’ಗೆ ತಲುಪಿತು. ಬಳಿಕ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸಂದೇಶ ಸಾರುವ ಟ್ಯಾಬ್ಲೊದೊಂದಿಗೆ ಪಾದಯಾತ್ರೆಯಲ್ಲಿ ಇತ್ತು. ಜಿಲ್ಲಾಧ್ಯಕ್ಷ … Read more

ಗಾಂಧಿ ಬಜಾರ್ ರೀತಿಯಲ್ಲೇ ತಳ್ಳುಗಾಡಿ ವ್ಯಾಪಾರಿಗಳ ವಿರುದ್ಧ ಗರಂ, ಅಂಗಡಿಗಳ ಬಾಗಿಲು ತೆಗೆಯದೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಗಾಂಧಿ ಬಜಾರ್ ಆಯ್ತು. ಈಗ ಅದರ ಪಕ್ಕದ ಕಸ್ತೂರ ಬಾ ರಸ್ತೆಯಲ್ಲಿ ತಳ್ಳುಗಾಡಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ಶುರುವಾಗಿದೆ. ಬೆಳಗ್ಗೆಯಿಂದ ಸ್ಥಳೀಯರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರು, ಬಜರಂಗದಳದ ಕಾರ್ಯಕರ್ತರು, ಮೇಯರ್ ಮತ್ತು ಉಪಮೇಯರ್ ಅವರು ಸ್ಥಳೀಯರೊಂದಿಗೆ ಪ್ರತಿಭಟಿಸಿದರು. ಇದನ್ನೂ ಓದಿ | ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ ತಳ್ಳುಗಾಡಿ ವ್ಯಾಪಾರಿಗಳನ್ನು ಇಲ್ಲಿಂದ ತೆರವು ಮಾಡಬೇಕು ಎಂದು ಒತ್ತಾಯಿಸಿ ಬೆಳಗ್ಗೆಯಿಂದಲೇ … Read more