ಭದ್ರಾವತಿಯಲ್ಲಿ ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಸಿದ್ಧತೆ?

ganesh chaturthi - Hindu Mahasaba Bhadravati

ಭದ್ರಾವತಿ: ಹೊಸಮನೆ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ 53ನೇ ವರ್ಷದ ಗಣೇಶ ಮೂರ್ತಿ (ganesh chaturthi) ವಿಸರ್ಜನೆ ಇಂದು ನಡೆಯಲಿದೆ. ಇದಕ್ಕು ಮುನ್ನ ಅದ್ಧೂರಿ ಮೆರವಣಿಗೆ ನಡೆಯಲಿದೆ. ಹಾಗಾಗಿ ಭದ್ರಾವತಿಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಸಿದ್ಧತೆ ಪೂರ್ಣ, ಮೆರವಣಿಗೆಗೆ ರೆಡಿ ಆರು ಅಡಿ ಎತ್ತರದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಇವತ್ತು ಗಣಪತಿಯ ಮೆರವಣಿಗೆಗೆ ಸಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಪ್ರಮುಖ ವೃತ್ತಗಳಲ್ಲಿ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಫ್ಲೆಕ್ಸ್, ಕೇಸರಿ ಧ್ವಜ … Read more

ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?

Shimoga-DC-Car-With-Board.c

ಶಿವಮೊಗ್ಗ: ಗೌರಿ – ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. ಅದರಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹಬ್ಬ ಆಚರಣೆ ಕುರಿತು ಕೆಲವು ಸೂಚನೆಗಳನ್ನು (Guidelines) ನೀಡಿದ್ದಾರೆ.  ಜಿಲ್ಲಾಧಿಕಾರಿ ಸೂಚನೆಗಳೇನು? ಇಲ್ಲಿದೆ ಹೈಲೈಟ್ಸ್‌ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ, ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹ, … Read more

ಶಿವಮೊಗ್ಗದಲ್ಲಿ ಕಲರ್‌ ಪೇಪರ್‌ ಬ್ಲಾಸ್ಟಿಂಗ್‌, ಪಟಾಕಿ ನಿಷೇಧ, ಯಾವಾಗ?

shimoga-dc-gurudatta-hegde

ಶಿವಮೊಗ್ಗ:‌ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಲರ್ ಪೇಪರ್ (Color Paper) ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಿಂದ ಸೆಪ್ಟೆಂಬರ್‌ 15ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ … Read more

ಭದ್ರಾವತಿ, ಹೊಸನಗರ, ತೀರ್ಥಹಳ್ಳಿ NEWS – ಎಲ್ಲೆಲ್ಲಿ ಏನೇನಾಯ್ತು? – ಇಲ್ಲಿದೆ ಫಟಾಫಟ್‌ ನ್ಯೂಸ್‌

SHIVAMOGGA LIVE NEWS | 5 SEPTEMBER 2023 ಪಡಿತರ ಅಕ್ಕಿ ಕಳ್ಳ ಸಾಗಣೆ, ಕಠಿಣ ಕ್ರಮಕ್ಕೆ ಒತ್ತಾಯ BHADARAVATHI : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುವವರು ಮತ್ತು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರ ಶಶಿಕುಮಾರ್‌ ಗೌಡ ದೂರು ನೀಡಿದರು. ಭದ್ರಾವತಿಯ ಕಾಗದ ನಗರ ಪೊಲೀಸ್‌ ಠಾಣೆಯಲ್ಲಿ ಅವರು ದೂರು ಸಲ್ಲಿಸಿದರು. ಅಕ್ಕಿಯನ್ನು ಅಕ್ರಮವಾಗಿ ಮಾರಾಟ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕಾನೂನು … Read more

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯಕ್ಕಾಗಿ ವಿಶೇಷ ಪೂಜೆ – 3 ಫಟಾಫಟ್‌ ನ್ಯೂಸ್‌

020923 Special Pooje for HD Kumaraswamy in Shimoga city Kote temple

SHIVAMOGGA LIVE NEWS | 2 SEPTEMBER 2023 ಜೆಡಿಎಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ SHIMOGA : ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿ ಜೆಡಿಎಸ್‌ ಕಾರ್ಯಕರ್ತರು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌, ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸದ್ಯದಲ್ಲೇ ಅವರು ಡಿಸ್ಚಾರ್ಜ್‌ ಆಗಲಿದ್ದಾರೆʼ ಎಂದರು. ಜೆಡಿಎಸ್‌ ಪಕ್ಷದ ನಾಯಕ ನರಸಿಂಹ ಗಂಧದ ಮನೆ ಮಾತನಾಡಿ, … Read more