ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಜನವೋ ಜನ, ಹೇಗಿತ್ತು ಹಬ್ಬದ ಖರೀದಿ?
ಶಿವಮೊಗ್ಗ: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟು ಬಿರುಸಾಗಿದೆ. ಗಾಂಧಿ ಬಜಾರ್ನಲ್ಲಿ (Gandhi Bazaar) ಬೆಳಗ್ಗೆಯಿಂದ ಸಂಜೆವರೆಗೆ ಜನ ಜಂಗುಳಿ ಇತ್ತು. ಹೂವು, ಹಣ್ಣು, ತರಕಾರಿ, ಅಲಂಕಾರಿಕ ವಸ್ತುಗಳು, ಪೂಜಾ ಸಾಮಗ್ರಿ ಖರೀದಿ ಜೋರಿತ್ತು. ಹಬ್ಬದ ಖರೀದಿ ಬಲು ದುಬಾರಿ ಹಬ್ಬದ ಸಂದರ್ಭ ಹೂವು, ಹಣ್ಣು, ತೆಂಗಿನಕಾಯಿ, ತರಕಾರಿ ದರ ದುಬಾರಿಯಾಗಿದೆ. ಗುಣಮಟ್ಟದ ಆಧಾರದಲ್ಲಿ ಹೂವಿನ ದರದಲ್ಲಿ ಏರಿಳಿತವಿದೆ. ತೆಂಗಿನಕಾಯಿ ದರ ₹50 ಮತ್ತು ಮೇಲ್ಪಟ್ಟಿದೆ. ತರಕಾರಿ ದರವು ಜೇಬು ಸುಡುವಂತಿದೆ. ದುಬಾರಿ … Read more