17 ಗಂಟೆಯ ಅದ್ಧೂರಿ ಮೆರವಣಿಗೆ ಬಳಿಕ ಹಿಂದೂ ಮಹಾಸಭಾ ಗಣಪತಿ ಮೂರ್ತಿ ವಿಸರ್ಜನೆ

Hindu-Mahasabha-Ganesh-Visarjane.

ಶಿವಮೊಗ್ಗ: ಸತತ 17 ಗಂಟೆಯ ಮೆರವಣಿಗೆ ಬಳಿಕ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ (Ganesh) ವಿಸರ್ಜನೆ ಮಾಡಲಾಯಿತು. ಸೆ.7ರ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಕಾರ್ಯ ಪೂರ್ಣಗೊಂಡಿದೆ. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಪಕ್ಕದ ತುಂಗಾ ನದಿಯ ಭೀಮನ ಮಡುವಿನಲ್ಲಿ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಮಾಡಲಾಯಿತು. ಹಿಂದೂ ಸಂಘಟನೆಗಳ ಮಹಾಮಂಡಳದ ಪ್ರಮುಖರು, ಭಕ್ತರು ಈ ಸಂದರ್ಭ ಇದ್ದರು. ಇಡೀ ದಿನ ಹೇಗಿತ್ತು ಮೆರವಣಿಗೆ? ಸೆ.6ರ ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ … Read more

ಎ.ಎ. ಸರ್ಕಲ್‌ನಲ್ಲಿ ಪಟಾಕಿ ಅಬ್ಬರ, ಹೇಗಿತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ರಿಪೋರ್ಟ್‌

Crackers-near-City-Center-Mall-in-Shimoga-Hindu-mahasabha.

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆಯು ನಗರದ ಅಮೀರ್‌ ಅಹಮದ್‌ ಸರ್ಕಲ್‌ಗೆ ಬರುತ್ತಿದ್ದಂತೆ ಪಟಾಕಿ ಸಿಡಿಸಲಾಯಿತು. ಸುಮಾರು ಅರ್ಧ ಗಂಟೆ ನಿರಂತರವಾಗಿ ಪಟಾಕಿ ಸಿಡಿಸಿದರು. ಇದರಿಂದ ಕೆಲಕಾಲ ಸರ್ಕಲ್‌ನಲ್ಲಿ ದಟ್ಟ ಹೊಗೆ ಆವರಿಸಿತ್ತು. ಪಟಾಕಿಯ ಮಧ್ಯದಲ್ಲೇ ಕೆಲವು ಧ್ವಜಗಳನ್ನು ತಿರುಗಿಸುತ್ತ ಡಾನ್ಸ್‌ ಮಾಡಿ ಸಂಭ್ರಮಿಸಿದರು. ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ಆಗಾಗ ನೂಕಾಟ ತಳ್ಳಾಟವಾಯಿತು. ಇನ್ನು, ಸರ್ಕಲ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಇಲ್ಲಿದೆ ಫೋಟೊ ವಿವರ. ಇದನ್ನೂ ಓದಿ » ಶಿವಮೊಗ್ಗ ಜೈಲಿಗೆ ತಡರಾತ್ರಿ ಧರ್ಮಸ್ಥಳದ … Read more

ಗಾಂಧಿ ಬಜಾರ್‌ನಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ

Hindu-Mahasabha-Ganesh-in-Gandhi-Bazaar.

ಶಿವಮೊಗ್ಗ: ಗಾಂಧಿ ಬಜಾರ್‌ನಲ್ಲು ಹಿಂದೂ ಮಹಾಸಭಾ ಗಣಪತಿಯ (Ganesh) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಗಣೇಶನ ದರ್ಶನ ಪಡೆದರು. ಭಾರಿ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಮಹಿಳೆಯರು, ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷ. ಬಿಗಿ ಬಂದೋಬಸ್ತ್‌ ಗಾಂಧಿ ಬಜಾರ್‌ನಲ್ಲಿ ಈ ಬಾರಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಸುನ್ನಿ ಜಾಮಿಯ ಮಸೀದಿ ಮುಂಭಾಗ ಆರ್‌ಎಎಫ್‌, ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. … Read more

ಕೋಟೆ ರಸ್ತೆಯಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ

Hindu-Mahasabha-Ganesh-kote-road

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆ ಅದ್ಧೂರಿಯಾಗಿ ಸಾಗುತ್ತಿದೆ. ಕೋಟೆ ರಸ್ತೆಯಲ್ಲಿ ಅದ್ಧೂರಿಯಾಗಿ ನಡೆಯಿತು. ಕೋಟೆ ರಸ್ತೆಯಲ್ಲಿ ಹೇಗಿತ್ತು ಮೆರವಣಿಗೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಪ್ರಮುಖರು ವಿವಿಧ ಕಲಾತಂಡ ಸದ್ದಿಗೆ ಹೆಜ್ಜೆ ಹಾಕಿದರು. ಇದರ ಫೋಟೊ ಅಪ್‌ಡೇಟ್‌ ಇಲ್ಲಿದೆ. Ganesh procession in Kote Road

ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ

hindu-mahasabha-ganesh-protcession

ಶಿವಮೊಗ್ಗ: ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ (Ganesh) ರಾಜಬೀದಿ ಉತ್ಸವ ಆರಂಭವಾಗಿದೆ. ಬೆಳಗ್ಗೆ 11 ಗಂಟೆಯಿಂದ ಮೆರವಣಿಗೆ ಶುರುವಾಗಿದೆ. ಬೆಳಗ್ಗೆ ಪೂಜೆ ಸಲ್ಲಿಸಿ ಕೋಟೆ ಶ್ರೀ ಭಿಮೇಶ್ವರನಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಬಳಿಕ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ನಲ್ಲಿ ತಂದು ಕೂರಿಸಲಾಯಿತು. ಕೋಟೆ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಈಗ ಗಣಪತಿಯು ರಾಮಣ್ಣ ಶ್ರೇಷ್ಠಿ ಪಾರ್ಕ್‌ ತಲುಪಿದೆ. ಇದನ್ನೂ ಓದಿ » ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ … Read more

ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆಗೆ ಬರುವ ಮುನ್ನ ಇದನ್ನು ಓದಿ

Saffron-flags-and-preparations-for-ganesh-chaturthi

ಶಿವಮೊಗ್ಗ: ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣಪತಿಯ (Ganesh) ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕಾಗಿ ನಗರದಲ್ಲಿ ಅದ್ಧೂರಿ ಸಿದ್ಧತೆ ನಡೆದಿದೆ. ಮೆರವಣಿಗೆ ಸಾಗುವ ಹಾದಿ ಉದ್ದಕ್ಕೂ ಅಲಂಕಾರ ಮಾಡಲಾಗಿದೆ. ಇಡೀ ನಗರ ಕೇಸರಿಮಯವಾಗಿದೆ. ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಲಕ್ಷ ಲಕ್ಷ ಜನರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಹಿಂದೂ ಮಹಾಸಭಾ (Hindu Mahasabha) ಗಣಪತಿಯ ಕುರಿತು ಹಲವು ಪ್ರಮುಖ ಸಂಗತಿಗಳಿವೆ. ಅದರ 10 ಪ್ರಮುಖ ಪಾಯಿಂಟ್‌ಗಳು ಇಲ್ಲಿವೆ. ಮೊದಲು ಶುರುವಾಗಿದ್ದೇ ಶಿವಮೊಗ್ಗದಲ್ಲಿ ಬ್ರಿಟೀಷ್‌ ವಿರೋಧಿ ಹೋರಾಟಕ್ಕೆ ಹಿಂದೂಗಳ ಸಂಘಟನೆಗಾಗಿ … Read more

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಡಿಸಿ, ಎಸ್ಪಿಯಿಂದ ಪೂಜೆ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನಗರದ ಕೋಟೆ ‍ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ … Read more

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ, ಯುವಕನಿಗೆ ತೀವ್ರ ಗಾಯ

sagara-generator-incident-one-admitted-to-hospital.

ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ (Generator) ಸ್ಪೋಟಗೊಂಡು ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಕೇಶ್‌ ಡಿಗಟೆಕೊಪ್ಪ ಎಂಬವವರು ತೀವ್ರ ಗಾಯಗೊಂಡಿದ್ದಾರೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಗಟೆಕೊಪ್ಪ ಗ್ರಾಮದಲ್ಲಿ ಘಟನೆಯಾಗಿದೆ. ಜನರೇಟರ್‌ ಸ್ಪೋಟದಿಂದ ಲೋಕೇಶ್‌ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯ ಯುವಕರು ಕೂಡಲೆ ಅಂಬುಲೆನ್ಸ್‌ನಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ … Read more

ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

Saffron-Flags-in-Shimoga-city-ahead-of-hindu-mahasabha-ganapathi

SHIMOGA NEWS, 14 SEPTEMBER 2024 : ಸೆ.17ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ನಗರದ ವಿವಿಧೆಡೆ ಅಲಂಕಾರ ಕಾರ್ಯ ನಡೆಯುತ್ತಿದೆ. ಸದ್ಯ ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ (Saffron). ನಗರದ ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಸೇರಿದಂತೆ ಹಲವು ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಕಾರ್ಯ ನಡೆಯುತ್ತಿದೆ. ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ಗಳನ್ನು ಕಟ್ಟಲಾಗಿದೆ. ಸಹ್ಯಾದ್ರಿ ಕಲೇಜು ಮುಂಭಾಗದಿಂದಲೆ … Read more

ಗಣೇಶ ಚತುರ್ಥಿ, ಈದ್‌ ಮಿಲಾದ್‌, ಈ ಬಾರಿ ಡಿಜೆ ಬಳಸಬಹುದಾ? – ಇಲ್ಲಿದೆ ಜಿಲ್ಲಾಧಿಕಾರಿಯ 3 ಪ್ರಮುಖ ಆದೇಶ

shimoga-dc-gurudatta-hegde

SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಏನೆಲ್ಲ ಆದೇಶ ಹೊರಡಿಸಿದ್ದಾರೆ? ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?