ಗಣಪತಿ ಮೆರವಣಿಗೆ, ದಿಢೀರ್‌ ಕುಸಿದು ವ್ಯಕ್ತಿ ಸಾವು

shamanna-collapsed-in-ganesh-procession.

THIRTHAHALLI NEWS, 17 SEPTEMBER 2024 : ಗಣಪತಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ (Fell ill) ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ಬೇಗುವಳ್ಳಿಯಲ್ಲಿ ಘಟನೆ ಸಂಭವಿಸಿದೆ. ಬಿದರಹಳ್ಳಿಯ ಶಾಮಣ್ಣ (66) ಮೃತರು. ಗಣಪತಿ ಮೆರವಣಿಗೆಯಲ್ಲಿ ಹಾಡಿಗೆ ಶಾಮಣ್ಣ ಹೆಜ್ಜೆ ಹಾಕುತ್ತಿದ್ದರು. ಈ ಸಂದರ್ಭ ಅಸ್ವಸ್ಥರಾಗಿದ ಕುಸಿದು ಬಿದ್ದಿದ್ದಾರೆ. ಹೃದಯಾಘಾತವಾಗಿ ಮೃತಪಟ್ಟಿದ್ದರೆ ಎನ್ನಲಾಗಿದೆ. ಧ್ವನಿವರ್ಧಕದ ವಿಪರೀತ ಸದ್ದಿಗೆ ಶಾಮಣ್ಣ ಅವರಿಗೆ ಹೃದಯಾಘಾತವಾಗಿರ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜೈಲು, … Read more

ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?

hindu-mahasabha-ganesha-

SHIMOGA NEWS, 17 SEPTEMBER 2024 : ಪ್ರತಿಷ್ಠಿತ ಹಿಂದು (Hindu) ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಜ್ಜಾಗಿದೆ. ಇಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಲಿದೆ. ಯಾವ ದಾರಿಯಲ್ಲಿ ಸಾಗುತ್ತೆ ಮೆರವಣಿಗೆ? ಭೀಮೇಶ್ವರ ದೇವಸ್ಥಾನದಿಂದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿಬಜಾ‌ರ್, ಶಿವಪ್ಪ ನಾಯಕ ವೃತ್ತ, ಬಿ.ಹೆಚ್‌.ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟೀ. ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ, … Read more