ತೀರ್ಥಹಳ್ಳಿಯಲ್ಲಿ ಪತಿ ಎದುರಲ್ಲೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ

Thirthahalli-Board-in-Thirthahalli-Taluk

SHIVAMOGGA LIVE NEWS | RAPE | 12 ಮೇ 2022 ಪತಿ ಎದುರಲ್ಲೆ ಪತ್ನಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಬಸ್ ಇಳಿದು ನಡೆದು ಹೋಗುತ್ತಿದ್ದ ದಲಿತ ದಂಪತಿ ಮೇಲೆ ನಾಲ್ವರ ಗುಂಪೊಂದು ದಾಳಿ ಮಾಡಿದೆ. ಪತಿ ಮೇಲೆ ಹಲ್ಲೆ ನಡೆಸಿ, ಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ವಾಸಿ 26 ವರ್ಷದ ಮಹಿಳೆಯ ಮಾನಭಂಗಕ್ಕೆ ಯತ್ನಿಸಲಾಗಿದೆ. … Read more

ಶಿವಮೊಗ್ಗದ ಉದ್ಯಮಿ ಮನೆ ಮೇಲೆ ಪೆಟ್ರೋಲ್ ಬಾಂಬ್ ಹಾಕ್ತೀನಿ ಅಂದವನು ಮುಂಬೈನಲ್ಲಿ ಅರೆಸ್ಟ್, ಆತನ ಮೇಲಿತ್ತು 53 ಕೇಸ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಉದ್ಯಮಿಯ ಮನೆ ಮೇಲೆ ಪೆಟ್ರೋಲ್ ಬಾಂಬ್ ಹಾಕಿ, ಮನೆಯಲ್ಲಿದ್ದವರನ್ನು ಹತ್ಯೆ ಮಾಡುವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಶಿವಮೊಗ್ಗದ ವಿವಿಧ ಠಾಣೆಯಲ್ಲಿ 53 ಪ್ರಕರಣ ದಾಖಲಾಗಿದ್ದವು. ರಾಜ್ಯದ ವಿವಿಧೆಡೆಯೂ ಈತನ ವಿರುದ್ಧ ಕೇಸ್’ಗಳಿವೆ. ಏನಿದು ಪ್ರಕರಣ? ಶಿವಮೊಗ್ಗದ ಶಾದ್ ನಗರದ ಉದ್ಯಮಿಯೊಬ್ಬರ ಮನೆ ಮೇಲೆ ಅಕ್ಟೋಬರ್ 20ರ ರಾತ್ರಿ ಕಲ್ಲು ತೂರಾಟ ನಡೆಸಲಾಗಿತ್ತು. ಮನೆ ಗೇಟು, ಬಾಗಿಲಿಗೆ … Read more

ಶಿವಮೊಗ್ಗದ ಉದ್ಯಮಿ ಮನೆ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯುವ ಬೆದರಿಕೆ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ವಾಟ್ಸಪ್ ಮೂಲಕ ಕರೆ ಮಾಡಿದ ದುಷ್ಕರ್ಮಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಶಾದ್ ನಗರದ ಉದ್ಯಮಿಯ ಮನೆ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಅಕ್ಟೋಬರ್ 25ರ ರಾತ್ರಿ ಶಾದ್ ನಗರದಲ್ಲಿರುವ ಉದ್ಯಮಿಯ ಮನೆ ಮೇಲೆ … Read more

ಸಾರ್ವಜನಿಕವಾಗಿ ಎನ್ ಕೌಂಟರ್’ಗೆ ಒತ್ತಾಯ, ಉಗ್ರ ಕ್ರಮಕ್ಕೆ ಆಗ್ರಹ, ಗೃಹ ಸಚಿವರ ರಾಜೀನಾಮೆಗೆ ಪಟ್ಟು

270821 Protest Against Gang Rape in Mysore

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021 ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಕ್ಕೊತ್ತಾಯಗಳು ಹೆಚ್ಚುತ್ತಿವೆ. ‘ಗೃಹ ಸಚಿವರು ರಾಜೀನಾಮೆ ನೀಡಲಿ’ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ NSUI ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲರಾಗಿರುವ ಗೃಹ ಸಚಿವ … Read more

ಶಿವಮೊಗ್ಗದ ಮಹಿಳೆಯರೆ ಎಚ್ಚರ, ನಿಮ್ಮ ಮನೆಗೂ ಬರಬಹುದು ‘ಬ್ರೌನ್ ಪೌಡರ್’ ಗ್ಯಾಂಗ್, ಏನಿದು?

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 19 MARCH 2021 ಸರಗಳ್ಳರ ಭೀತಿ ಒಂದೆಡೆಯಾದರೆ, ಶಿವಮೊಗ್ಗದಲ್ಲಿ ಈಗ ಬ್ರೌನ್ ಪೌಡರ್ ಗ್ಯಾಂಗ್ ಪ್ರತ್ಯಕ್ಷವಾಗಿದೆ. ಸ್ವಲ್ಪ ಯಾಮಾರಿದರೂ ಮಹಿಳೆಯರು ತಮ್ಮ ಕಣ್ಮುಂದೆಯೇ ಚಿನ್ನಾಭರಣ ಕಳೆದುಕೊಳ್ಳುವ ಆತಂಕವಿದೆ. ಶಿವಮೊಗ್ಗದ ಮಹಿಳೆಗೆ ವಂಚನೆ ಫಳಫಳ ಹೊಳೆಯುವಂತೆ ಮಾಡಿ ಕೊಡ್ತೀವಿ ಅಂತಾ ನಂಬಿಸಿ, ಮಹಿಳೆಯೊಬ್ಬರ ಮಾಂಗಲ್ಯ ಸರವನ್ನೇ ಕಟ್ ಮಾಡಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಘಟನೆ ಸಂಭವಿಸಿದೆ. ಅಶೋಕ ನಗರದ ಸಂಗೀತಾ ಎಂಬುವವರನ್ನು ಕಳ್ಳರು ವಂಚಿಸಿದ್ದಾರೆ. ಚಿನ್ನ, ಬೆಳ್ಳಿಯ … Read more

ಅಪ್ರಾಪ್ತೆ ಮೇಲಿನ ಅತ್ಯಾಚಾರ ಕೇಸ್, ಬಳಕೆಯಾಗಿದ್ದ ಕಾರು ಆರೋಪಿಗಳಿಗೆ ಸೇರಿದ್ದಲ್ಲ

071220 Rape Case Car in Women Police Station 1

ಶಿವಮೊಗ್ಗ ಲೈವ್.ಕಾಂ |SHIMOGA CRIME NEWS | 11 DECEMBER 2020 ಶಿವಮೊಗ್ಗದಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಳಕೆಯಾಗಿದ್ದ ಕಾರು ಆರೋಪಿಗಳದ್ದಲ್ಲ. ಮೂರನೇ ಆರೋಪಿ ಸುಳ್ಳು ಹೇಳಿ ಸ್ನೇಹಿತನೊಬ್ಬನಿಂದ ಪಡೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ತಾಯಿ ಅನಾರೋಗ್ಯದ ಕಥೆ ಕಟ್ಟಿದ್ದ ಪ್ರಕರಣದ ಮೂರನೇ ಆರೋಪಿ ವಿನಯ್‍, ತಾಯಿಗೆ ಅನಾರೋಗ್ಯವಿದ್ದು, ಆಸ್ಪತ್ರೆಗೆ ಕರೆದೊಯ್ಯಬೇಕಿದೆ ಎಂದು ನೆಪ ಹೇಳಿ, ಸ್ನೇಹಿತನ ಕಾರನ್ನು ಪಡೆದುಕೊಂಡಿದ್ದ. ಸಾಮೂಹಿಕ ಅತ್ಯಾಚಾರದ ಬಳಿಕ ರಾತ್ರಿಯೇ ಕಾರನ್ನು ಕೊಂಡೊಯ್ದು ಸ್ನೇಹಿತನ ಮನೆ ಬಳಿ … Read more

ಸಾಮೂಹಿಕ ಅತ್ಯಾಚಾರ ಪ್ರಕರಣ, ನಾಲ್ವರು ಆರೋಪಿಗಳು ಆರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ವಿಡಿಯೋ ರಿಪೋರ್ಟ್

071220 Rape Case Car in Women Police Station 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020 ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಒಂದೇ ಊರಿನವರು. ಈ ಪೈಕಿ ಒಬ್ಬಾತ ವಿದ್ಯಾರ್ಥಿಯಾಗಿದ್ದಾನೆ. ಯಾರನ್ನೆಲ್ಲ ಬಂಧಿಸಲಾಗಿದೆ? ಪ್ರಮುಖ ಆರೋಪಿ ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಬಂಧಿತರು. ಇವರೆಲ್ಲ 20 ರಿಂದ 23 ವರ್ಷ ವಯಸ್ಸಿನವರು. ಬಂಧಿತರ ಪೈಕಿ ಮನೋಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಉಳಿದ ಮೂವರ ಪೈಕಿ ಒಬ್ಬಾತ … Read more

ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಆಕ್ರೋಶ, ಗಲ್ಲು ಶಿಕ್ಷೆಗೆ ಆಗ್ರಹ

071220 BJP Memorandum Against Gang Rape 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020 ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ. ALSO READ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದವು. ಯಾರೆಲ್ಲ ಪ್ರತಿಭಟಿಸಿದರು? ಆಗ್ರಹಗಳೇನು? ಯುವ ಕಾಂಗ್ರೆಸ್ | ಅತ್ಯಾಚಾರಿಗಳ ವಿರುದ್ಧ … Read more

ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ

Rape Representative Image 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 DECEMBER 2020 ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ನೋಡಿಕೊಳ್ಳಲು ಬಂದಿದ್ದಳು ಆರೋಗ್ಯ ಸಮಸ್ಯೆ ಹಿನ್ನೆಲೆ ಬಾಲಕಿ ತಾಯಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್‍ಗೆ ಕರೆದೊಯ್ಯುವುದು, ಚಿಕಿತ್ಸೆಗೆ … Read more