KSRTC ಬಸ್‌ ನಿಲ್ದಾಣ, KR ಪುರಂ ಬಳಿ ಯುವಕರು ವಶಕ್ಕೆ, ವೈದ್ಯಕೀಯ ಪರೀಕ್ಷೆಯಾಗ್ತಿದ್ದಂತೆ ಅರೆಸ್ಟ್‌, ಕಾರಣವೇನು?

crime name image

SHIVAMOGGA LIVE NEWS | 18 NOVEMBER 2023 SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್‌ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣ 2 : ಕೆ.ಆರ್‌.ಪುರಂ … Read more

ಭದ್ರಾವತಿ, ತೀರ್ಥಹಳ್ಳಿಯಲ್ಲಿ ಪೊಲೀಸರಿಂದ ಪ್ರತ್ಯೇಕ ದಾಳಿ, ನಾಲ್ವರು ಅರೆಸ್ಟ್‌

90823-Two-Arrest-near-edehalli-lake-in-Thirthahalli-Taluk.

SHIVAMOGGA LIVE NEWS | 19 AUGUST 2023 BHADRAVATHI / THIRTHAHALLI : ಪ್ರತ್ಯೇಕ ಪ್ರಕರಣಗಳಲ್ಲಿ ಭದ್ರಾವತಿ (Bhadravathi) ಮತ್ತು ತೀರ್ಥಹಳ್ಳಿಯಲ್ಲಿ (Thirthahalli) ಪೊಲೀಸರು ದಾಳಿ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಹಳೆ ಬಾರಂದೂರಿನಿಂದ ಭದ್ರಾವತಿಗೆ ಗಾಂಜಾ ಹಳೆ ಬಾರಂದೂರು ಕಡೆಯಿಂದ ಭದ್ರಾವತಿಗೆ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವೀರಾಪುರದ ಇಬ್ರಾಹಿಂ ಅಲಿಯಾಸ್‌ ಇಬ್ಬು ಮೀರಾ ಅಲಿಯಾಸ್‌ ಟಕ್ಕರ್‌ (21), ಕಡದಕಟ್ಟೆಯ ಸಂತೋಷ್‌ ಕುಮಾರ್‌ (30) … Read more

ಶಿವಮೊಗ್ಗದಲ್ಲಿ ಗಾಂಜಾ ಮತ್ತಲ್ಲಿದ್ದ ತಲೈವಾ ಅರೆಸ್ಟ್

vinobanagara polic station and police jeep

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜು ಸಮೀಪ ಗಾಂಜಾ ಮತ್ತಿನಲ್ಲಿದ್ದ ಯುವಕನನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ ಅಲಿಯಾಸ್ ತಲೈವಾ (23) ಬಂಧಿತ. ಪೊಲೀಸರು ಗಸ್ತು ನಡೆಸುತ್ತಿದ್ದ ಸಂದರ್ಭ ತುಂಗಾ ಮೇಲ್ದಂಡೆ ಚಾನಲ್ ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದರು. ಪ್ರವೀಣನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಿ ತನಿಖೆ … Read more