ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್‌ ಗೇಟ್‌ಗೆ ಬಸ್‌ ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ

Bus Owners Protest in Kallapura toll gate in Shimoga savalanga road

SHIVAMOGGA LIVE NEWS | 19 MARCH 2024 SHIMOGA : ರಾಜ್ಯ ಸರ್ಕಾರ ಕೂಡಲೆ ಟೋಲ್‌ ಸಂಗ್ರಹ ಕೈ ಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಬಸ್‌ ಮಾಲೀಕರು ಕಲ್ಲಾಪುರದ ಟೋಲ್‌ ಗೇಟ್‌ ಮುಂದೆ ಬಸ್‌ಗಳನ್ನು ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟಿಸಿದರು. ಇದರಿಂದ ಶಿವಮೊಗ್ಗ – ಸವಳಂಗ ಮಧ್ಯೆ ವಾಹನ ಸಂಚಾರ ವ್ಯತ್ಯಯವಾಗಿತ್ತು. ಶಿವಮೊಗ್ಗ – ಶಿಕಾರಿಪುರ – ಹಾನಗಲ್‌ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್‌ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್‌ ಮಾಲೀಕರಿಗೆ … Read more

ಪೊಲೀಸ್‌ ಕ್ವಾರ್ಟರ್ಸ್‌ನ ಬೃಹತ್‌ ಗೇಟ್‌ ಕಳಚಿ ಬಿದ್ದು ಬಾಲಕನ ತಲೆಗೆ ಗಾಯ

Bhadravathi Name Graphics

SHIVAMOGGA LIVE NEWS | 4 DECEMBER 2023 BHADRAVATHI : ಬೃಹತ್‌ ಗೇಟ್‌ ಕಳಚಿ ಬಿದ್ದು ಆಟವಾಡುತ್ತಿದ್ದ ಬಾಲಕನ ತಲೆಗೆ ಗಾಯವಾಗಿದೆ. ಭದ್ರಾವತಿಯ ಮಿಲಿಟರಿ ಕ್ಯಾಂಪ್‌ ಪೊಲೀಸ್‌ ವಸತಿ ಸಮುಚ್ಛಯದಲ್ಲಿ (Quarters) ಘಟನೆ ಸಂಭವಿಸಿದೆ. ವಸತಿ ಸಮುಚ್ಛಯದಲ್ಲಿರುವ ಪೊಲೀಸ್‌ ಸಿಬ್ಬಂದಿಯ ಮಕ್ಕಳು ಮನೆ ಮುಂಭಾಗದ ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಸತಿ ಸಮುಚ್ಛಯದ (Quarters) ಬೃಹತ್‌ ಗೇಟ್‌ ಕಳಚಿ ಬಿದ್ದಿದೆ. ನೇಮಿತ್‌ (8) ಎಂಬಾತ ಗೇಟಿನ ಅಡಿ ಸಿಲುಕಿದ್ದ. ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೆ … Read more

ಶಿವಮೊಗ್ಗದಲ್ಲಿ ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

Car-at-Bommanakatte-in-Shimoga.webp

SHIVAMOGGA LIVE NEWS | 20 OCTOBER 2023 SHIMOGA : ರೈಲ್ವೆ ಗೇಟ್‌ನ (Railway Gate) ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಸಂಜೆ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಮಹಿಳೆ ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ರೈಲ್ವೆ ಗೇಟ್ ತೆಗೆಯುವಂತೆ ಮಹಿಳಾ ಸಿಬ್ಬಂದಿಗೆ ಬೆದರಿಕೆ, ಬೈಕ್’ಗೆ ಬೆಂಕಿ

Train engine and boggies

SHIVAMOGGA LIVE NEWS | 2 ಮಾರ್ಚ್ 2022 ರೈಲ್ವೆ ಗೇಟ್ ತೆಗೆಯುವಂತೆ ರೈಲ್ವೆ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಅಲ್ಲದೆ ಅವರ ಬೈಕಿಗೆ ಬೆಂಕಿ ಹಚ್ಚಲಾಗಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.   ಯಡೇಹಳ್ಳಿ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ರೈಲು ಬರುವ ಸಂದರ್ಭ ಗೇಟ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಗೇಟ್ ಹಾಕಿದ್ದಾರೆ. ಆಗ ಬಂದ ಗಿರೀಶ್, ಬಾಲಿ, ಇಲಿಯಾಸ್, ರಫಿ ಮತ್ತಿತರರು ಗೇಟ್ ತೆಗೆಯುವಂತೆ ತಿಳಿಸಿದ್ದಾರೆ. ಮಹಿಳಾ … Read more

ಇವತ್ತು ರಾತ್ರಿವರೆಗೂ ಕುಂಸಿ ರೈಲ್ವೆ ಗೇಟ್ ಬಂದ್, ಪರ್ಯಾಯ ಮಾರ್ಗ ಯಾವುದು ಗೊತ್ತಾ?

KUMSI-NEWS

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ನೈಋತ್ಯ ರೈಲ್ವೆಯ ಶಿವಮೊಗ್ಗ ವಿಭಾಗದ ರೈಲ್ವೆ ಲೆವೆಲ್ ಕ್ರಾಸ್-79(ಕುಂಸಿ ರೈಲ್ವೆ ಗೇಟ್)ರಲ್ಲಿ ತಾಂತ್ರಿಕ ಪರಿಶೀಲನೆ ನಿಮಿತ್ತ ಡಿ.22ರ ರಾತ್ರಿ 7ರವರೆಗೆ ಗೇಟ್ ಬಂದ್ ಮಾಡಲಾಗಿದೆ. ಕುಂಸಿ – ಆನಂದಪುರ ನಡುವೆ ಲಘು ಮತ್ತು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದು ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ತೆರಳುವ ಭಾರಿ ವಾಹನಗಳು ಆಯನೂರು, 5ನೇ ಮೈಲಿಗಲ್ಲು, ಸೂಡೂರು, … Read more

ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಬಂದೋಬಸ್ತ್, ಮತದಾರರಿಗಷ್ಟೆ ಒಳಗೆ ಪ್ರವೇಶ, ಉಳಿದವರಿಗೆ ನಿರ್ಬಂಧ

101221 Palike Gate Closed for Vidhana Parishad Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮತಗಟ್ಟೆ ತೆರೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿ, ಮತದಾರರು ಮತ್ತು ಸಹಾಯಕರನ್ನು ಮಾತ್ರ ಪಾಲಿಕೆ ಗೇಟ್ ಒಳಗೆ ಬಿಡಲಾಗುತ್ತಿದೆ. ಗೇಟ್ ಬಂದ್, ಸಿಬ್ಬಂದಿ ನಿಯೋಜನೆ ಶಿವಮೊಗ್ಗ ಪಾಲಿಕೆ ಗೇಟ್ ಮುಂದೆ ಮಹಾನಗರ ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಮತದಾರರನ್ನು ಗುರುತಿಸಿ ಗೇಟಿನ ಒಳಗೆ … Read more

BREAKING NEWS | ಭದ್ರಾ ಜಲಾಶಯದಿಂದ ನೀರು ಹೊರಬಿಡಲು ಟೈಮ್ ಫಿಕ್ಸ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 ಆಗಸ್ಟ್ 2021 ಭದ್ರಾ ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಗೆ ಹರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಳಗ್ಗೆ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಭದ್ರಾ ನದಿಗೆ ನೀರು ಬಿಡಲಾಗುತ್ತದೆ. ಆದ್ದರಿಂದ ನದಿ ಪತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಆಗಸ್ಟ್ 4ರ ವರದಿ ಪ್ರಕಾರ ಭದ್ರಾ ಜಲಾಶಯದಲ್ಲಿ 183.30 ಅಡಿಯಷ್ಟು ನೀರು ಸಂಗ್ರಹವಾಗಿದೆ. … Read more

ಕರೋನಾ ಭೀತಿಯಲ್ಲಿ ಕಾಲುವೆಗೆ ಹಾರಿದ ವ್ಯಕ್ತಿ, ಚೈನಾ ಗೇಟ್ ಬಳಿ ಮಧ್ಯಾಹ್ನ ಸಿಕ್ತು ಮೃತದೇಹ

Kargal Police Station Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 22 MAY 2021 ಕರೋನ ಭೀತಿಯಲ್ಲಿ ವ್ಯಕ್ತಿಯೊಬ್ಬರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಲಿಂಗೇಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿದ್ದಾರೆ. ಲಿಂಗೇಗೌಡ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದ್ದು, ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗೇಗೌಡ ಅವರಿಗೆ ಕಳೆದ ಮೂರ್ನಾಲ್ಕು ದಿನದಿಂದ ಆರೋಗ್ಯ ಸರಿ ಇರಲಿಲ್ಲ.  ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುವಂತೆ … Read more