ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ

070923-Leapord-Caught-at-Gejjenahalli-in-Shimoga.webp

SHIVAMOGGA LIVE NEWS | 7 SEPTEMBER 2023 HOLEHONNURU : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು (Leopard) ಸೆರೆ ಸಿಕ್ಕಿದೆ. ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸಿಕ್ಕಿದ್ದು, ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಗಜ್ಜೇನಹಳ್ಳಿ, ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಜನರ ಆಗ್ರಹದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ … Read more

ಮದುವೆ ಮನೆಯಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Mc-Gann-Hospital

SHIVAMOGGA LIVE NEWS | MARRIAGE| 08 ಮೇ 2022 ಮದುವೆ ಊಟ ಮಾಡಿದ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಸುಮಾರು 80ಕ್ಕೂ ಅಧಿಕ ಜನರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗೆಜ್ಜೇನಹಳ್ಳಿ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ವಿವಾಹದ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಅಸ್ವಸ್ಥರಾಗಿದ್ದಾರೆ. ಮೂರನೆ ಪಂಕ್ತಿಯಿಂದ ಸಮಸ್ಯೆ ಮೊದಲ ಎರಡು ಪಂಕ್ತಿಯಲ್ಲಿ ಊಟ ಮಾಡಿದವರಿಗೆ ಯಾವುದೆ ಸಮಸ್ಯೆ ಉಂಟಾಗಿಲ್ಲ. ಮೂರನೆ ಪಂಕ್ತಿಯ ನಂತರ ಊಟ ಮಾಡಿದವರಿಗೆ ಸಮಸ್ಯೆ ಕಾಣಿಸಕೊಂಡಿದೆ. … Read more

ದಿಢೀರ್ ಮನೆಗೆ ಬಂದರು, ಚಿಕಿತ್ಸೆ ನೀಡಿ, ಔಷಧಿ ಕೊಡ್ತೀವಿ ಅಂದರು, ನಗದು, ಮೊಬೈಲ್ ಹೊತ್ತೊಯ್ದರು

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಮಕ್ಕಳಾಗದಿರುವುದಕ್ಕೆ ಚಿಕಿತ್ಸೆ ನೀಡಿ, ಔಷಧಿ ಕೊಡುತ್ತೇವೆ ಎಂದು ನಂಬಿಸಿ ಮನೆಯಲ್ಲಿದ್ದ ನಗದು, ಮೊಬೈಲ್ ಫೋನ್ ಹೊತ್ತೊಯ್ಯಲಾಗಿದೆ. ಈ ಸಂಬಂಧ ನಯ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೆಂಪಮ್ಮ ಎಂಬುವವರ ಮನೆಗೆ ಬಂದ ಇಬ್ಬರು ವಂಚಕರು ಮೋಸ ಮಾಡಿ, ನಗದು, ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾರೆ. ಏನಿದು ಪ್ರಕರಣ? ಹೇಗಾಯ್ತು ಘಟನೆ? ಕೆಂಪಮ್ಮಅವರು ತಮ್ಮ ಮಗಳು, ಅಳಿಯನೊಂದಿಗೆ ವಾಸವಾಗಿದ್ದಾರೆ. ಮಂಗಳವಾರ … Read more