ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್‌

Shimoga-News-update

ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ  ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ. ಓದುಗರ ಗಮನಕ್ಕೆ: … Read more

ಶಿವಮೊಗ್ಗದಲ್ಲಿ ತಂದೆ ವಿರುದ್ಧ 14 ವರ್ಷದ ಬಾಲಕಿಯಿಂದ ದೂರು, ಏನಿದು ಪ್ರಕರಣ?

301123-Shimoga-Rural-Police-Station.webp

SHIVAMOGGA LIVE NEWS | 27 JANUARY 2024 SHIMOGA : ಕೆನ್ನೆಗೆ ಹೊಡೆದು, ಕತ್ತು ಹಿಸುಕಲು ಯತ್ನಿಸಿದ ತಂದೆ ವಿರುದ್ಧ ಬಾಲಕಿ ದೂರು ನೀಡಿದ್ದಾಳೆ. ಬಾಲಕಿ, ಸಹೋದರ ಮತ್ತು ತಾಯಿಗೆ ಆಕೆಯ ತಂದೆ ಹಿಂಸೆ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಏನಿದು ಪ್ರಕರಣ? ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ, ಆಕೆಯ ಸಹೋದರನ ಶಾಲೆ ಬಳಿ ಬಂದು ತಂದೆ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ಮನೆಯಲ್ಲಿ ನಿತ್ಯ ತಾಯಿ, ಬಾಲಕಿ ಮತ್ತು ಸಹೋದರನಿಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ … Read more

ನೇಣು ಬಿಗಿದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

crime name image

SHIVAMOGGA LIVE NEWS | 11 JANUARY 2024 RIPPONPETE : ಮನೆಯಲ್ಲಿ ಯಾರು ಇಲ್ಲಿದ ವೇಳೆ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲೆಮನೆ ಗ್ರಾಮದ ಕುಂಬಾರ ಕೇರಿವಾಸಿ ನಿಷ್ಮಾ (14) ನೇಣಿಗೆ ಶರಣಾಗಿದ್ದಾಳೆ. ತಾಯಿ ಅಂಗನವಾಡಿ ಕಾರ್ಯಕರ್ತೆ, ಕೆಲಸಕ್ಕೆ ತೆರಳಿದ್ದರು. ಆಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ನಿಷ್ಮಾ, ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದಳು. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಮಲವಗೊಪ್ಪದಲ್ಲಿ … Read more

ಹೊನ್ನವಿಲೆಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕಿಗೆ ಬೊಲೇರೋ ಪಿಕಪ್‌ ಡಿಕ್ಕಿ

crime name image

SHIVAMOGGA LIVE NEWS | 28 APRIL 2023 SHIMOGA : ರಸ್ತೆ ದಾಟುತ್ತಿದ್ದಾಗ ಬೊಲೇರೋ ಪಿಕಪ್‌ ವಾಹನ ಡಿಕ್ಕಿಯಾಗಿ ಬಾಲಕಿ (Girl) ತಲೆ, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಹೊನ್ನವಿಲೆಯ ಭೂಮಿಕಾ (6) ಗಾಯಗೊಂಡಿದ್ದಾಳೆ. ಸಂಬಂಧಿ ಮಂಜುಳಾ ಅವರ ಜೊತೆ ಭೂಮಿಕಾ ಊರಿನ ಚಾನಲ್‌ ಬಳಿ ಹೋಗಿ ಹಿಂತಿರುಗುತ್ತಿದ್ದಳು. ರಸ್ತೆ ದಾಟುವಾಗ ಜಯಂತಿ ಗ್ರಾಮದ ಕಡೆಯಿಂದ ವೇಗವಾಗಿ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ ಹೊಡೆದಿದೆ. ಭೂಮಿಕಾಳ ತಲೆ, … Read more

ಶಿವಮೊಗ್ಗ ಸ್ಮಾರ್ಟ್ ಸಿಟಿ ಕೆಲಸಕ್ಕೆ ಬಂದಿದ್ದ ತೆಲಂಗಾಣದ ಯುವತಿ ನಾಪತ್ತೆ

Doddapete-Police-Station-General-Image.

SHIMOGA | ಸ್ಮಾರ್ಟ್ ಸಿಟಿ (SMART CITY) ಯೋಜನೆ ಅಡಿ ಕೆಲಸ ಮಾಡಲು ತಂದೆ ತಾಯಿ ಜೊತೆಗೆ ತೆಲಂಗಾಣ (TELENGANA) ರಾಜ್ಯದಿಂದ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಸಿರೀಷಾ (21) ನಾಪತ್ತೆಯಾದ ಯುವತಿ. ತೆಲಂಗಾಣ ರಾಜ್ಯದ ನಾಗರ ಕರ್ನೂಲ್ ಜಿಲ್ಲೆಯ ಆನಂದ್ ತಮ್ಮ ಪತ್ನಿ ಅಲಮೇಲಮ್ಮ ಮತ್ತು ಮಗಳು ಸಿರೀಷಾ ಜೊತೆಗೆ ಶಿವಮೊಗ್ಗಕ್ಕೆ ಆಗಮಿಸಿದ್ದರು. 9 ತಿಂಗಳಿಂದ ಇಲ್ಲಿ ಸ್ಮಾರ್ಟ್ ಸಿಟಿ (SMART CITY) ಯೋಜನೆಯ ಕೆಲಸ ಮಾಡುತ್ತಿದ್ದರು. ಪೋಷಕರೊಂದಿಗೆ ಇದ್ದ ಸಿರೀಷಾ ಆಗಸ್ಟ್ 20ರಂದು ಹೊಸಮನೆ ಬಳಿ … Read more

ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

161221 Sigandur Launch Baby girl death

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಘಟನೆ 1 : ಹೆರಿಗೆ ನೋವಿನಿಂದ ಬಳಲಿಕೆ ಸಂಜೆ 6 ಗಂಟೆಗೆ ಚದರವಳ್ಳಿ ಗ್ರಾಮದ ಚೈತ್ರಾ ಅವರಿಗೆ ಹೆರಿಗೆ ನೋವು ಶುರುವಾಯ್ತು. ಕುಟುಂಬದವರು 108 ಆಂಬುಲೆನ್ಸ್’ಗೆ ಕರೆ ಮಾಡಿದರು. ರಾತ್ರಿಯಾದರೂ ಆಂಬುಲೆನ್ಸ್ ಸುಳಿವಿಲ್ಲ. ಹೆರಿಗೆ ನೋವಿನಿಂದ ನರಳುತ್ತಿದ್ದ ಚೈತ್ರಾ ಅವರನ್ನು ಕಾರೊಂದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ರಾತ್ರಿ ಹೆರಿಗೆಯಾಯ್ತು. ಹೆಚ್ಚಿನ ಚಿಕಿತ್ಸೆಗೆ ನಡುರಾತ್ರಿ ಹೊತ್ತಿಗೆ ಸಾಗರದ ಆಸ್ಪತ್ರೆಗೆ ಕಳುಹಿಸಲಾಯಿತು. ಬೆಳಗಾಗುವುದರಲ್ಲಿ ಮಗು ಸಾವನ್ನಪ್ಪಿದೆ. … Read more

ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more

ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?

270821 Ripponpete Murder Case Youth Dies at Mc Gann

ಶಿವಮೊಗ್ಗ ಲೈವ್.ಕಾಂ | RIPPONPETE / SHIMOGA NEWS | 27 ಆಗಸ್ಟ್ 2021 ನೇರಲಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿ, ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಕೊಲೆಗೈದು ಆತ್ಮಹತ್ಯೆಗೆ ಯತ್ನ ಶಿವಮೊಗ್ಗದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ (22) ಎಂಬಾಕೆಯನ್ನು ಆಕೆಯ ಸ್ನೇಹಿತ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶಿವಮೂರ್ತಿ ಕೊಲೆ … Read more

ಜನ ಶತಾಬ್ದಿ ರೈಲಿನಿಂದ ತುಂಗಾ ನದಿಗೆ ಬಿದ್ದ ಯುವತಿ, ಮುಂದುವರೆದ ಶೋಧ ಕಾರ್ಯ

141120 Search Operation For Girl who fell from Train 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಜನ ಶತಾಬ್ದಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬರುವಾಗ ಆಯಾತಪ್ಪಿ ತುಂಗಾ ನದಿಗೆ ಬಿದ್ದ ಯುವತಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯದಲ್ಲಿ ನಡೆಸುತ್ತಿದ್ದಾರೆ. ಯುವತಿ ಬಿದ್ದಿದ್ದು ಹೇಗೆ? ಬೆಂಗಳೂರಿನಿಂದ ಗುರುವಾರ ರಾತ್ರಿ ಜನ ಶತಾಬ್ದಿ ರೈಲು ಶಿವಮೊಗ್ಗಕ್ಕೆ ಬರುತ್ತಿತ್ತು. ತುಂಗಾ ಸೇತುವೆ ಮೇಲೆ ರೈಲು ಬರುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ಯುವತಿಯೊಬ್ಬಳು ಆಯಾತಪ್ಪಿ ಹೊಳೆಗೆ ಬಿದ್ದಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೋಟೆ … Read more