ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುಲಸಚಿವೆ ಭೇಟಿ, ಅಡುಗೆ, ಶುಚಿತ್ವ ಪರಿಶೀಲನೆ

Kuvempu-University-Registrar-Visit-Sahyadri-College-Hostel.

SHIVAMOGGA LIVE NEWS | 15 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ಈ … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more

ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ

201121 Auto Accident at Sagara BH Road Near Indira Gandhi College

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ರಸ್ತೆ ದಾಟಲು ಮುಂದಾಗಿದ್ದ ಯುವತಿಯರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿದೆ. ಈ ದೃಶ್ಯ ಸಮೀಪದ ಶೋ ರೂಂ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಮ್ರೀನ್ ಬಾನು (21) ಮತ್ತು ಆಫ್ರೀನ್ ಬಾನು (19) ಗಾಯಗೊಂಡಿದ್ದಾರೆ. ಇಬ್ಬರು ಸಾಗರದ ಎಸ್.ಎನ್.ರಸ್ತೆಯ ನಿವಾಸಿಗಳಾಗಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಹೊಲಿಗೆ ತರಬೇತಿ ಮುಗಿಸಿ ಸಹೋದರಿಯರು … Read more

ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ, ಆತಂಕದಿಂದ ಹೊರಗೆ ಓಡಿ ಬಂದ ವಿದ್ಯಾರ್ಥಿನಿಯರು

170921 fire at Krishnappa Hostel in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬಾಪೂಜಿನಗರದಲ್ಲಿರುವ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ರಾತ್ರಿ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬೆಂಕಿ ಹೊತ್ತುಕೊಂಡಿರುವ ಶಂಕೆ ಇದೆ. ಅಡುಗೆ ಮನೆ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತುಕೊಂಡು ವಿದ್ಯುತ್ ಕಡಿತವಾಗಿದೆ. ಗಾಬರಿಯಾದ ವಿದ್ಯಾರ್ಥಿನಿಯರು ಹಾಸ್ಟೆಲ್’ನಿಂದೆ ಹೊರಗೆ ಓಡಿ … Read more