ಗೋಂದಿ ಚಾನಲ್ ಏರಿ ಮೇಲೆ ಅಂದರ್ ಬಾಹಾರ್ ಜೂಜಾಟ

Club-Cards-General-Image

SHIVAMOGGA LIVE NEWS | BHADRAVATHI | 13 ಜೂನ್ 2022 ಗೋಂದಿ ಚಾನಲ್ ಬಳಿ ಅಂದರ್ ಬಾಹಾರ್ ಜೂಜಾಟ ಆಡುತ್ತಿದ್ದವರ ವಿರುದ್ಧ ಭದ್ರಾವತಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದ ಪೊಲೀಸರು ಜೂಜಾಟ ಆಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. (GAMBLING) ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ತಿಲಕನಗರ ಗ್ರಾಮದ ಗೋಂದಿ ಚಾನಲ್ ಪಕ್ಕದ ಏರಿ ಮೇಲೆ ಇಸ್ಪೀಟ್ ಜೂಜಾಟ ಅಡಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಸ್ಥಳದಲ್ಲಿ … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

crime name image

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ. ಹೇಗಾಯ್ತು ಘಟನೆ? ಶಿವಕುಮಾರ್‌ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 … Read more

ನಡುರಸ್ತೆಯಲ್ಲಿ ಸಾಲದ ಹಣಕ್ಕಾಗಿ ಕಿತ್ತಾಟ, ಒಬ್ಬನಿಗೆ ಚಾಕು ಇರಿತ

crime name image

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಸಾಲದ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಶಬರೀಶ (32) ಹಲ್ಲೆಗೊಳಗಾದವರು. ಹರೀಶ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಾಲದ ಹಣಕ್ಕೆ ಗಲಾಟೆ ಹರೀಶನಿಗೆ ಶಬರೀಶ 40 ಸಾವರ ರೂ. ಹಣವನ್ನು ಸಾಲವಾಗಿ ನೀಡಿದ್ದರು. ಅದನ್ನು ಹಿಂತಿರುಗಿಸುವಂತೆ … Read more

ಗೋಂದಿಚಟ್ನಳ್ಳಿ ಬಳಿ ಜೆಸಿಬಿ ಚಾಲಕನಿಗೆ ಬೈಕ್ ಡಿಕ್ಕಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳು ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ … Read more

ಗೊಂದಿ ಚಟ್ನಳ್ಳಿ ಬಳಿ ಬಸ್ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಸಾವು

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020 ಬೈಕ್‍ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್‍ ಕುಮಾರ್ ಆಸ್ಪತ್ರೆಗೆ ಚೆಕಪ್‍ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಶಿವಮೊಗ್ಗ … Read more