ಐದು ಮಂದಿಗೆ 10 ವರ್ಷದ ಜೈಲು, ₹50,000 ದಂಡ, ಏನಿದು ಪ್ರಕರಣ?

Judgement-court

ಶಿವಮೊಗ್ಗ: ಭದ್ರಾವತಿಯ ಗೊಂದಿ ಕೈಮರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆ ಐದು ಜನರಿಗೆ ಭದ್ರಾವತಿಯ ನ್ಯಾಯಾಲಯ 10 ವರ್ಷ ಜೈಲು (Jail) ಶಿಕ್ಷೆ, ₹50,000 ದಂಡ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ಮಹತ್ವದ ಪ್ರಕಟಣೆ, 15 ದಿನದ ಗಡುವು, ತಪ್ಪಿದಲ್ಲಿ ಕಾನೂನು ಕ್ರಮ ಗ್ಯಾರಂಟಿ 2019ರ ಫೆಬ್ರವರಿಯಲ್ಲಿ ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ವಾಹನಗಳ ದರೋಡೆಗೆ ಯತ್ನಿಸಿದ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ … Read more