ಭದ್ರಾವತಿಯ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಹುಟ್ಟುಹಬ್ಬ, ಸ್ಮರಣೆ

Appaji-Gowda-Birthday-at-Bhadravathi

SHIVAMOGGA LIVE NEWS | BHADRAVATHI | 21 ಜೂನ್ 2022 ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು. ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ … Read more

23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?

060921 Sheela Sampadane Mutt Bhadravathi Swamiji

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 23 ತಿಂಗಳು ಬಾಹ್ಯ ಪ್ರಪಂಚದಿಂದ ದೂರ ಉಳಿದು ತಪಸ್ಸು ನಡೆಸುತ್ತಿದ್ದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ಪೂರ್ಣಗೊಂಡಿದೆ. ಇದೆ ಮೊದಲ ಭಾರಿಗೆ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಲು ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನದ ಸಮಾರೋಪ, ದಾಸೋಹ ಮಂದಿರ ಉದ್ಘಟನಾ ಸಮಾರಂಭ ನಡೆಯಿತು. ಸಮಾಜದಲ್ಲಿ ಬಹಿರ್ಮುಖ … Read more