ಭದ್ರಾವತಿ ಗೋಣಿಬೀಡಿನಲ್ಲಿ ಜಿಲ್ಲಾ ಮಟ್ಟದ 3ನೇ ಜಾನಪದ ಸಮ್ಮೇಳನ

D-Manjunath-Sahitya-Parishad-Press-Meet

SHIVAMOGGA LIVE NEWS | CULTURE| 05 ಮೇ 2022 ಜಿಲ್ಲಾ ಮಟ್ಟದ ಮೂರನೇ ಜಾನಪದ ಸಮ್ಮೇಳನ ಮತ್ತು 889ನೇ ಬಸವ ಜಯಂತ್ಯುತ್ಸವ ಕಾರ್ಯಕ್ರಮವನ್ನು ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶ್ರೀ ಶೀಲಸಂಪಾದನಾ ಮಠದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್ ಅವರು, ಮೇ 8ರಂದು ಬೆಳಗ್ಗೆ 9 ಗಂಟೆಗೆ ಜಾನಪದ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು. ಜಾನಪದ ಸಮ್ಮೇಳನದ ಮೆರವಣಿಗೆ ಅಂತಾರಾಷ್ಟ್ರೀಯ ಡೊಳ್ಳು ಕಲಾವಿದ ಜೆ.ಸಿ.ಮಂಜಪ್ಪ … Read more

ಭದ್ರಾವತಿಯ ಗೋಣಿಬೀಡು ಬಳಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ

210921 Bike Accident At Gonibeedu Village BRP

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯವಾಗಿದೆ. ಕೂಡಲೆ ಸ್ಥಳೀಯರ ನೆರವಿನಿಂದ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಂಕರಘಟ್ಟ ಸಮೀಪದ ಕುವೆಂಪು ನಗರದ ನಿವಾಸಿ ಮಧು (28) ಗಾಯಗೊಂಡಿದ್ದಾರೆ. ಕುವೆಂಪು ನಗರದಿಂದ ಭದ್ರಾವತಿ ಕಡೆಗೆ ಮಧು ಬೈಕ್’ನಲ್ಲಿ ತೆರಳುತ್ತಿದ್ದರು.ಗೋಣಿಬೀಡು ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಲೆಗೆ ಗಂಭೀರ ಗಾಯವಾಗಿದ್ದು ತೀವ್ರ … Read more

ಶಂಕರಘಟ್ಟ ಸಮೀಪದ ಗೋಣಿಬೀಡು ಬಳಿ ಕಾಡಾನೆ ಪ್ರತ್ಯಕ್ಷ

220621 Elephant Found Near Gonibeedu Village 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 JUNE 2021 ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು. ಇವತ್ತು ಬೆಳಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಆನೆಯನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪಟಾಕಿ ಸಿಡಿಸಿ ಅರಣ್ಯಾಧಿಕಾರಿಗಳು ಆನೆಯನ್ನು ಪುನಃ ಕಾಡಿಗೆ ಓಡಿಸಿದ್ದಾರೆ. ಇದನ್ನೂ ಓದಿ | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ ವನ್ಯಜೀವಿಗಳು ಕಾಡಿನಿಂದ ಹೊರಗೆ ಬಾರದಂತೆ ಟ್ರೆಂಚ್ … Read more