ಭದ್ರಾವತಿ ಗೋಣಿಬೀಡಿನಲ್ಲಿ ಜಿಲ್ಲಾ ಮಟ್ಟದ 3ನೇ ಜಾನಪದ ಸಮ್ಮೇಳನ
SHIVAMOGGA LIVE NEWS | CULTURE| 05 ಮೇ 2022 ಜಿಲ್ಲಾ ಮಟ್ಟದ ಮೂರನೇ ಜಾನಪದ ಸಮ್ಮೇಳನ ಮತ್ತು 889ನೇ ಬಸವ ಜಯಂತ್ಯುತ್ಸವ ಕಾರ್ಯಕ್ರಮವನ್ನು ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶ್ರೀ ಶೀಲಸಂಪಾದನಾ ಮಠದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್ ಅವರು, ಮೇ 8ರಂದು ಬೆಳಗ್ಗೆ 9 ಗಂಟೆಗೆ ಜಾನಪದ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು. ಜಾನಪದ ಸಮ್ಮೇಳನದ ಮೆರವಣಿಗೆ ಅಂತಾರಾಷ್ಟ್ರೀಯ ಡೊಳ್ಳು ಕಲಾವಿದ ಜೆ.ಸಿ.ಮಂಜಪ್ಪ … Read more