ಗೋಪಾಳದಲ್ಲಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಪೆಟ್ಟು, ಆಗಿದ್ದೇನು?

Shimoga-News-update

ಶಿವಮೊಗ್ಗ: ಗೋಪಾಳದ ಪ್ರೆಸ್‌ ಕಾಲೋನಿಯಲ್ಲಿ ಮರ ಕತ್ತರಿಸುವ ಕಾಮಗಾರಿ ವೇಳೆ ಅವಘಡ ಉಂಟಾಗಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಗಾಯವಾಗಿದೆ. ಘಟನೆ ಸಂಬಂಧ ಮೇಸ್ತ್ರಿ ಮತ್ತು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಮಿಕ ಹನುಮನಂತಪ್ಪ ಎಂಬುವವರು ಗಾಯಗೊಂಡಿದ್ದಾರೆ. ಗೋಪಾಳದಲ್ಲಿರುವ ಸುರೇಶ್ ಎಂಬುವವರ ಮನೆ ಬಳಿ ಮರದ ಬುಡವನ್ನು ಗ್ರಾನೈಟ್ ಕಟ್ ಮಾಡುವ ಮಿಷನ್‌ನಿಂದ ಕತ್ತರಿಸುವ ಕೆಲಸ ಮಾಡಿಸಲಾಯಿತು. ಮಿಷನ್ ನಿಯಂತ್ರಣ ತಪ್ಪಿ ಹಿಂದಕ್ಕೆ ಬಂದು ಹನುಮಂತಪ್ಪ ಅವರ ಮರ್ಮಾಂಗಕ್ಕೆ ಬಡಿದಿದೆ ಎಂದು ಆರೋಪಿಸಲಾಗಿದೆ. ಕೂಡಲೆ ಅವರನ್ನು ಮೆಗ್ಗಾನ್‌ … Read more

ಶಿವಮೊಗ್ಗದ ಮದ್ಯದಂಗಡಿಯಲ್ಲಿ 21 ಬಗೆಯ ದುಬಾರಿ ಬೆಲೆಯ ಬ್ರ್ಯಾಂಡೆಡ್‌ ಮದ್ಯ ಕಳವು, ಯಾವೆಲ್ಲ ಬ್ರ್ಯಾಂಡ್‌ ಕಳುವಾಗಿವೆ?

Expensive-Branded-bottles-theft-from-liquor-shop-in-gopala.

ಶಿವಮೊಗ್ಗ: ಮದ್ಯದಂಗಡಿಯೊಂದರ ರೋಲಿಂಗ್‌ ಶಟರ್‌ ಮೀಟಿ ತೆಗೆದು 21 ಬಗೆಯ ದುಬಾರಿ ಬೆಲೆಯ (Expensive) ಬ್ರಾಂಡೆಂಡ್‌ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಲಾಗಿದೆ. ಗೋಪಾಳದ 100 ಅಡಿ ರಸ್ತೆಯಲ್ಲಿರುವ ಚನ್ನಾಂಬಿಕ ವೈನ್ಸ್‌ನಲ್ಲಿ ಘಟನೆ ಸಂಭವಿಸಿದೆ. ಅ.4ರ ರಾತ್ರಿ ಅಂಗಡಿ ಮಾಲೀಕ ಬಾಗಿಲು ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ವಾಕಿಂಗ್‌ ಬಂದಾಗ ರೋಲಿಂಗ್‌ ಶಟರ್‌ ಮೀಟಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ದುಬಾರಿ ಬೆಲೆಯ 21 ಬಗೆಯ ಮದ್ಯದ ಬಾಟಲಿಗಳು ಕಳ್ಳತನವಾಗಿರುವುದು ಗೊತ್ತಾಗಿದೆ. ಇನ್ನು, ಅಂಗಡಿಯಲ್ಲಿದ್ದ ಸಿಸಿಟಿವಿ ಡಿವಿಆರ್‌ ಕೂಡ ಕಳುವಾಗಿದೆ ಎಂದು … Read more

ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣಗೆ ಅದ್ಧೂರಿ ಸ್ವಾಗತ, ಪಟಾಕಿ ಸಿಡಿಸಿ, ಬೃಹತ್‌ ಹಾರ ಹಾಕಿ ಸಂಭ್ರಮ

Youth-Congress-workers-welcome-Beluru-Gopalakrishna.

SHIVAMOGGA LIVE NEWS | 3 FEBRUARY 2024 SHIMOGA : ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ ಅವರಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ಜಾಥಾ ನಡೆಸಿ ಸ್ವಾಗತಿಸಿದರು. ಬೆಕ್ಕಿನ ಕಲ್ಮಠದ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. ನಗರದಲ್ಲಿ ಬೈಕ್‌ ಜಾಥಾ ಬೇಳೂರು ಗೋಪಾಲಕೃಷ್ಣ ಅವರನ್ನು ಬೈಕ್‌ ಜಾಥಾ ಮೂಲಕ ಕಾಂಗ್ರೆಸ್‌ ಕಚೇರಿಗೆ ಕರೆತರಲಾಯಿತು. ಬೆಕ್ಕಿನಕಲ್ಮಠದಿಂದ ಬಿ.ಹೆಚ್‌.ರಸ್ತೆ ಮೂಲಕ ಶಿವಪ್ಪನಾಯಕ ಪ್ರತಿಮೆ, … Read more

ಶಿವಮೊಗ್ಗದ ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ

crime name image

SHIVAMOGGA LIVE NEWS | SHIMOGA | 8 ಜೂನ್ 2022 ಹಳೆ ವೈಷಮ್ಯಕ್ಕೆ ಹೊಸಮನೆ ಬಡಾವಣೆಯಲ್ಲಿ ಯುವಕನ ಮೇಲೆ ಚಾಕುಗಳಿಂದ ದಾಳಿ (ASSAULT) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಪಾಳದ ರಂಗನಾಥ ಬಡಾವಣೆಯ ರೂಪೇಶ (29) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಮನೆ ದೊಡ್ಡಮ್ಮನ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಏನಿದು ಘಟನೆ? ಸೋಮವಾರ ರಾತ್ರಿ ದರ್ಶನ್ ಎಂಬಾತ ಕರೆ ಮಾಡಿ, ಮಾತನಾಡುವುದಿದೆ ಎಂದು ರೂಪೇಶನನ್ನು ಹೊಸಮನೆ ಬಡಾವಣೆಗೆ ಕರೆಸಿಕೊಂಡಿದ್ದಾನೆ. … Read more

ಗೋಪಾಳದಲ್ಲಿ ಮನೆ ಕಳ್ಳತನ, ಹೊಟೇಲ್ ಸಪ್ಲಯರ್ ಮೇಲೆ ಅನುಮಾನ

theft case general image

SHIVAMOGGA LIVE NEWS | THEFT | 30 ಏಪ್ರಿಲ್ 2022 ಗೋಪಾಳದ ಕೊನೇ ಬಸ್ ನಿಲ್ದಾಣ ಸಮೀಪದ ಮನೆಯೊಂದರಲ್ಲಿ ಬಂಗಾರದ ನೆಕ್ಲಸ್ ಮತ್ತು ನಗದು ಹಣ ಕಳವಾಗಿದೆ. ಹೋಟೆಲ್ ಸಪ್ಲೆಯರ್ ಮೇಲೆ ಅನುಮಾನ ವ್ಯಕ್ತವಾಗಿದ್ದು ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಗೋಪಾಳದ ಎಲ್.ಮಂಜುನಾಥ ಅವರು ಹೋಟೆಲ್ ನಡೆಸುತ್ತಿದ್ದಾರೆ. ಸೊರಬ ತಾಲೂಕಿನ ಬೆನ್ನೂರು ಗ್ರಾಮದ ಮೂರ್ತಿ ಎಂಬಾತ ಸಪ್ಲೆಯರ್ ಆಗಿದ್ದ. ಆತ ಮಂಜುನಾಥ ಅವರ ಮನೆಯಲ್ಲೇ ವಾಸವಿದ್ದ. ಏ.24ರಂದು ರಾತ್ರಿ ಮಂಜುನಾಥ ಅವರ ಪತ್ನಿ ಬೆಡ್‌ರೂಮ್ … Read more

ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Auto-Driver-Rescues-Baby-in-Shimoga

SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more

ಗೋಪಾಳದಲ್ಲಿ ವಾಕಿಂಗ್ ತೆರಳಿದ್ದ ವೆಂಕಟೇಶ್ ಮೇಲೆ ಹಲ್ಲೆ ಕೇಸ್, ಇಬ್ಬರು ವಶಕ್ಕೆ

Arrest News Graphics

ಶಿವಮೊಗ್ಗದ ಗೋಪಾಳದಲ್ಲಿ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ರಂಗನಾಥ ಬಡಾವಣೆಯ ಸಲ್ಮಾನ್ (20), ಅಣ್ಣಾನಗರದ ಸೈಯದ್ ಸುಬಾನ್ (18) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಅಸ್ಲಾಂ ಎಂಬಾತನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಕಿಂಗ್ ಹೋದವರ ಮೇಲೆ ಹಲ್ಲೆ ಪದ್ಮಾ ಟಾಕೀಸ್ ಬಳಿ ವೆಂಕಟೇಶ್ ಎಂಬುವವರು ನಾಯಿ ಹಿಡಿದುಕೊಂಡು ವಾಕಿಂಗ್ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಸಲ್ಮಾನ್, ಸೈಯದ್ … Read more

ಶಿವಮೊಗ್ಗದಲ್ಲಿ ವಾಕಿಂಗ್ ತೆರಳಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಸಂಸದ ಸೇರಿ ಹಲವರು ಆಸ್ಪತ್ರೆಗೆ ದೌಡು

Attack-on-a-person-in-Gopala-in-Shimoga

SHIVAMOGGA LIVE NEWS | 3 ಮಾರ್ಚ್ 2022 ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಗೋಪಾಳದ ಪದ್ಮಾ ಟಾಕೀಸ್ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ಸ್ಥಳೀಯರಾದ ವೆಂಕಟೇಶ್ ಅವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ಸ್ನಾನ ಮುಗಿಸಿ ದೇವರ ಮನೆಗೆ ಬಂದ ಮಹಿಳೆಗೆ ಕಾದಿತ್ತು ಶಾಕ್, ಮನೆ ಕೆಲಸದಾಕೆ ಮಗನ ವಿರುದ್ಧ ಕೇಸ್

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022 ಮಾಂಗಲ್ಯ ಸರ ಮತ್ತು ಚಿನ್ನದ ಚೈನ್ ತೆಗೆದು ದೇವರ ಮನೆಯಲ್ಲಿಟ್ಟು, ಸ್ನಾನ ಮುಗಿಸಿ ಬರುವಷ್ಟರಲ್ಲಿ ಕಳ್ಳತನವಾಗಿದೆ. ಮನೆ ಕೆಲಸಕ್ಕೆ ಬರುವ ಮಹಿಳೆಯ ಮಗನ ಮೇಲೆಯೆ ಅನುಮಾನ ಮೂಡಿದ್ದು, ಪ್ರಕರಣ ದಾಖಲಾಗಿದೆ. ಗೋಪಾಳದಲ್ಲಿ ಘಟನೆ ಸಂಭವಿಸಿದೆ. ರಾಧಾ ಎಂಬುವವರು ಮಾಂಗಲ್ಯ ಸರ ಮತ್ತು ಚಿನ್ನ ಚೈನ್ ಕಳೆದುಕೊಂಡಿದ್ದಾರೆ. ಹೇಗಾಯ್ತು ಚೈನ್ ಕಳ್ಳತನ? ಸ್ನಾನಕ್ಕೆ ತೆರಳುವ ಮೊದಲು ರಾಧಾ ಅವರು ತಮ್ಮ ಮನೆಯ ದೇವರ ಮನೆಯಲ್ಲಿ ಮಾಂಗಲ್ಯ … Read more

ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ?

241121 ACB Raid in Shmoga House

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021 ರಾಶಿ ರಾಶಿ ಚಿನ್ನ, ಕಂತೆ ಕಂತೆ ಹಣ, ದಾಖಲೆಗಳು ಪತ್ತೆಯಾದ ಬೆನ್ನಿಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮತ್ತಷ್ಟು ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ. ಇವತ್ತೂ ಶೋಧ ಕಾರ್ಯ, ವಿಚಾರಣೆ ಮುಂದುವರೆಯಲಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ ಬೆಳವಣಿಗೆ 1 ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಎರಡು ಮನೆಗಳ ಮೇಲೆ … Read more