ಕಸದ ಬುಟ್ಟಿಗಳನ್ನು ನಡುರಸ್ತೆಯಲ್ಲಿ ಇರಿಸಿ ಪ್ರತಿಭಟಿಸಿದ ಮಹಿಳೆಯರು

101121 Gopalagowda Layout Women Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವಾರಗಟ್ಟಲೆ ಕಸ ಸಂಗ್ರಹಕ್ಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ವಿಚಾರ ತಿಳಿಯುತ್ತಿದ್ದಂತೆ ಕಸ ಸಂಗ್ರಹ ಮಾಡುವ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಡಿ – ಬ್ಲಾಕ್’ನ 6ನೇ ಅಡ್ಡರಸ್ತೆಯಲ್ಲಿ ಇವತ್ತು ಬೆಳಗ್ಗೆ ಮಹಿಳೆಯರು ಪ್ರತಿಭಟನೆ ನಡೆಸಿದರು. ರಸ್ತೆಗೆ ಅಡ್ಡಲಾಗಿ ಕಸದು ಬುಟ್ಟಿಗಳನ್ನು ಇರಿಸಿ, ಮಹಿಳೆಯರು ಪ್ರತಿಭಟನೆ ನಡಸಿದರು. ಒಮ್ಮೆ ಕಸ ಸಂಗ್ರಹ … Read more

ಗೋಪಾಲಗೌಡ ಬಡಾವಣೆಯಲ್ಲಿ ಮುಂದುವರೆದ ಕಳ್ಳತನ, ಮನೆ ಬೀಗ ಒಡೆದು ಚಿನ್ನಾಭರಣ, ರೇಷ್ಮೆ ಸೀರೆ, ದುಬಾರಿ ವಾಚ್ ಕಳವು

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಗೋಪಾಲಗೌಡ ಬಡಾವಣೆಯಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಮನೆಯೊಂದರ ಬೀಗ ಒಡೆದು ಚಿನ್ನಾಭರಣ, ಸೀರೆಗಳು, ದುಬಾರಿ ವಾಚ್’ಗಳನ್ನು ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ |  ಗಮನ ಬೇರೆಡೆ ಸೆಳೆದು ಚಿನ್ನದ ಸರ ಕಳವು, ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ ವೈರಲ್ ಗೋಪಾಲಗೌಡ ಬಡಾವಣೆಯ ಇ ಬ್ಲಾಕ್’ನಲ್ಲಿರುವ ಮಂಜಪ್ಪಗೌಡ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು … Read more

ಕಳ್ಳರು, ದರೋಡೆಕೋರರಿಂದ ರಕ್ಷಿಸಿಕೊಳ್ಳಲು ಗಸ್ತು ಆರಂಭಿಸಿದ ಜನ, ಫೋಟೊ ರಿಲೀಸ್

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟೆಂಬರ್ 2021 ಕಳ್ಳರು, ದರೋಡೆಕೋರರಿಂದ ರಕ್ಷಿಸಿಕೊಳ್ಳಲು ಶಿವಮೊಗ್ಗದ ಬಡಾವಣೆಯೊಂದರ ಜನರು ತಾವೇ ಗಸ್ತು ಆರಂಭಿಸಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಚರ್ಚೆಗೆ ಕಾರಣವಾಗಿದೆ. ಗೋಪಾಲಗೌಡ ಬಡಾವಣೆ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಳ್ಳರು, ದರೋಡೆಕೋರರ ಹಾವಳಿ ಹಚ್ಚಾಗಿದೆ ಎಂದು ಆರೋಪಿಸಲಾಗಿದೆ. ಇದಕ್ಕೆ ಕಡಿವಾಣ ಹಾಕುವಂತೆ ನಿವಾಸಿಗಳ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿಯನ್ನೂ ಮಾಡಲಾಗಿತ್ತು. ರಾತ್ರಿ ಗಸ್ತು ಶುರು ಮಾಡಿದ ಸ್ಥಳೀಯರು ರಾತ್ರಿ … Read more