‘ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನೆ ಮೇಲೆ ದಾಳಿಯಾದ್ರೆ ಮತ್ತಷ್ಟು ಭ್ರಷ್ಟಾಚಾರ ಹೊರಕ್ಕೆ’
ಶಿವಮೊಗ್ಗ ಲೈವ್.ಕಾಂ | SAGARA NEWS | 11 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾದಂತೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ಮನೆ ಮೇಲೂ ಐಟಿ ದಾಳಿಯಾದರೆ ಇನ್ನಷ್ಟು ಭ್ರಷ್ಟಾಚಾರದ ಹಣ ಹೊರಬರಲಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ನೀರಾವರಿ ಇಲಾಖೆಯಲ್ಲಿನ ಎರಡು … Read more