ಮಲೆನಾಡು ಶಾಸಕರಿಂದ ವಿಧಾನಸಭೆ ಸ್ಪೀಕರ್‌ಗೆ ಪತ್ರ, ಏನಿದೆ ಪತ್ರದಲ್ಲಿ? ಎಂಎಲ್‌ಎ ಹೇಳಿದ್ದೇನು?

Sagara-Beluru-Gopalakrishna-press-meet

ಸಾಗರ: ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಲೆನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಕಾಲವಕಾಶ ಕೋರಿ ಮಲೆನಾಡು ಭಾಗದ ಶಾಸಕರಿಂದ ಸ್ಪೀಕರ್‌ಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರ, ವನ್ಯಜೀವಿಗಳ ಉಪಟಳ, ಅಡಿಕೆಗೆ ರೋಗಬಾಧೆ ಮತ್ತಿತರ ಸಮಸ್ಯೆಗಳು ಮಲೆನಾಡು ಜನರನ್ನು ಪ್ರತಿನಿತ್ಯ ಕಾಡುತ್ತಿವೆ. ಈ ಬಗ್ಗೆ ಶಾಸನ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಸಕರೆಲ್ಲರೂ ಪಕ್ಷಾತೀತವಾಗಿ … Read more

ಸರ್ಕಾರಿ ಆಸ್ಪತ್ರೆಗೆ ಎಂಎಲ್‌ಎ ದಿಢೀರ್‌ ಭೇಟಿ, ಏನೇನೆಲ್ಲ ಚೆಕ್‌ ಮಾಡಿದರು?

MLA-Beluru-Gopalakrishna-sudden-visti-to-sagara-government-hospital

SHIVAMOGGA LIVE NEWS | 11 JUNE 2024 SAGARA : ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್‌ಗೆ ತೆರಳಿ ರೋಗಿಗಳು, ಅವರ ಸಂಬಂಧಿ ಜೊತೆಗೆ ಮಾತನಾಡಿದರು. ಬಳಿಕ ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. ಈ ಸಂದರ್ಭ ಕೆಲ ವೈದ್ಯರು ವಿಳಂಬವಾಗಿ ಹಾಜರಾಗುತ್ತಿರುವ ವಿಚಾರ ತಿಳಿದು ತರಾಟೆಗೆ ತೆಗೆದುಕೊಂಡರು. 11 ಗಂಟೆಯಾದರೂ ಬರುವುದಿಲ್ಲ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕೆಲವು … Read more

‘ಆ ಎರಡು ಪ್ರಕರಣದ ತನಿಖೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ’, ಸರ್ಕಾರಕ್ಕೆ ಎಚ್ಚರಿಕೆ

Beluru-Gopalakrishna-in-a-press-meet

SHIVAMOGGA LIVE NEWS | 16 MAY 2024 SHIMOGA : ಡಿಸಿಸಿ ಬ್ಯಾಂಕ್‌ ನೇಮಕಾತಿ ಹಗರಣ ಮತ್ತು ಶಾಹಿ ಗಾರ್ಮೆಂಟ್ಸ್‌ಗೆ ಭೂಮಿ ಹಂಚಿಕೆ ಸಂಬಂಧ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ವಿಷಯ 1 : ರಾಜೀನಾಮೆ ನೀಡುತ್ತೇನೆ ಡಿಸಿಸಿ ಬ್ಯಾಂಕ್‌ ನೇಮಕಾತಿಯಲ್ಲಿ ಹಗರಣ ನಡೆದಿದೆ. 80 ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಕೊಡಿಸಿ ಲಂಚ ಪಡೆಯಲಾಗಿದೆ. … Read more

ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

ಸಾಗರದಲ್ಲಿ ಸಾಹಿತಿ ನಾ.ಡಿಸೋಜಾಗೆ ನಾಗರಿಕರ ಪರವಾಗಿ ಸನ್ಮಾನ

MLA-Beluru-Gopalakrishna-felicitation-to-Na-Disoza-in-sagara

SHIVAMOGGA LIVE NEWS | 27 JANUARY 2024 SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು … Read more

‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

Sagara-Beluru-Gopalakrishna-press-meet

SHIVAMOGGA LIVE NEWS | 8 NOVEMBER 2023 SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ … Read more

ಸಾಗರದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಭಾರತ್‌ ಜೋಡೋ

080923-Bharat-Jodo-in-Sagara-Beluru-Gopalakrishna-and-Kagodu-Thimmappa.webp

SHIVAMOGGA LIVE NEWS | 8 SEPTEMBER 2023 SAGARA : ಭಾರತ್ ಜೋಡೋ (BHARAT JODO) ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಇಡೀ ದೇಶವನ್ನು ಜೋಡಿಸುವ ಕೆಲಸವನ್ನು ಮಾಡಿದರು. ಈ ಯಾತ್ರೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ? ಸಾಗರ್ ಹೋಟೆಲ್ ವೃತ್ತದಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ … Read more

ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

MLA-Beluru-Gopalakrishna-Speaking-to-Old-Lady

SHIVAMOGGA LIVE | 31 JULY 2023 SAGARA : ದಾರಿಯಲ್ಲಿ ಸಿಗುವ ಹಿರಿಯರು, ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾತಿಗೆಳೆಯುವುದು ಹೊಸತೇನಲ್ಲ. ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ರಸ್ತೆಯಲ್ಲಿ ಕಟ್ಟೆ ಮೇಲೆ ಕುಳಿತಿದ್ದ ವೃದ್ಧೆಯೊಬ್ಬರ (Old Lady) ಜೊತೆಗೆ ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು. ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ ನಟ್ಟಿ ಮಾಡಲು ಬಂದಿದ್ಯಾ? ನಾನು … Read more

ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ

Belur-Gopalakrishna-Press-Meet

SHIVAMOGGA LIVE NEWS | SAGARA | 9 ಜೂನ್ 2022 padayatra  ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು … Read more

‘ಈಶ್ವರಪ್ಪ ಮಾತ್ರವಲ್ಲ ಗೃಹ ಸಚಿವರೂ ರಾಜೀನಾಮೆ ಕೊಡಬೇಕು’

Beluru-Gopalakrishna-Press-Meet-in-Shimoga

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ದೇಣಿಗೆ ಸಂಗ್ರಹಿಸಿದ ಮಾದರಿಯಲ್ಲೇ ಸಂತೋಷ್ ಪಾಟೀಲ್ ಕುಟುಂಬಕ್ಕೂ ನೆರವಾಗಬೇಕು. ಕನಿಷ್ಠ ಐದು ಕೋಟಿ ರೂ. ದೇವಣಿಗೆ ಸಂಗ್ರಹಿಸಿ ಕೊಡಬೇಕು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಹರ್ಷ ಹತ್ಯೆ ಪ್ರಕರಣವನ್ನು ರಾಜ್ಯಾದ್ಯಂತ ಬಿಂಬಿಸಿದರು. ಈಗ ಹಿಂದೂ ಕಾರ್ಯಕರ್ತ ಸಂತೋಷ್ ಪಾಟೀಲ್ ಪ್ರಕರಣ ನಡೆದಿದೆ. ಅದಕ್ಕೆ ನೇರ ಹೊಣೆ ಸಚಿವ … Read more