ಸರ್ಕಲ್‌ನಲ್ಲಿ ರಾಶಿ ರಾಶಿ ಹಾಫ್‌ ಹೆಲ್ಮೆಟ್‌, ಕರ್ಕಶ ಶಬ್ದದ ಸೈಲೆನ್ಸರ್‌ಗಳ ಮೇಲೆ ರೋಲರ್‌ ಹತ್ತಿಸಿದ ಶಿವಮೊಗ್ಗ ಪೊಲೀಸ್‌

Shimoga-Police-smashes-half-helmets-and-default-silencers

SHIVAMOGGA LIVE NEWS | 1 FEBRUARY 2024 SHIMOGA : ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳು ಮತ್ತು ಹಾಫ್‌ ಹೆಲ್ಮೆಟ್‌ಗಳ ಮೇಲೆ ಸಂಚಾರ ಠಾಣೆ ಪೊಲೀಸರು ರೋಡ್‌ ರೋಲರ್‌ ಹರಿಸಿ ನಾಶ ಪಡಿಸಿದರು. ಸಾರ್ವಜನಿಕರಿಗೆ ಇವುಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆ ಗೋಪಿ ಸರ್ಕಲ್‌ನಲ್ಲಿ ರೋಡ್‌ ರೋಲರ್‌ ಹತ್ತಿಸಿ ನಾಶಪಡಿಸಲಾಯಿತು. ಇದನ್ನೂ ಓದಿ – ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್‌, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್‌ ಬಿಡಲಾಗುತ್ತೆ? ಸುಮಾರು … Read more

ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ

030121 BJP Protest Against DK Suresh in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  3 ಜನವರಿ 2022 ಮುಖ್ಯಮಂತ್ರಿ ಅವರು ಭಾಗವಹಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಸಂಸದ ಡಿ.ಕೆ.ಸುರೇಶ್ ನಡೆ ಖಂಡಿಸಿ, ಶಿವಮೊಗ್ಗ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ಪ್ರತಿಕೃತಿಯನ್ನು ದಹಿಸಿ, ಆಕ್ರೋಶ ವ್ಯಕ್ತಪಡಿಸಲಾಯಿತು. ಗೋಪಿ ಸರ್ಕಲ್’ನಲ್ಲಿ ಬಿಜೆಪಿ ನಗರ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಡಿ.ಕೆ.ಸುರೇಶ್ ಅವರ ನಡೆಯನ್ನು ಬಿಜೆಪಿ ಮುಖಂಡರು ಖಂಡಿಸಿದರು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ … Read more

ಗ್ಯಾಸ್, ಪೆಟ್ರೋಲ್, ಡಿಸೇಲ್ ಎಲ್ಲವೂ ದುಬಾರಿ, ಜನರ ಮೇಲೆ ತೆರಿಗೆ ಹೊರೆ, ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ

181221 Congress Protest in Shimoga against price hike

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು. ಬೆಲೆ ಏರಿಕೆ ಖಂಡಿಸಿ ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಪಾದಯಾತ್ರೆ ನಡೆಸುತ್ತಿದ್ದಾರೆ. ಅದಕ್ಕೆ ಬೆಂಬಲವಾಗಿ ಶಿವಮೊಗ್ಗದಲ್ಲಿಯೂ ಕಾಂಗ್ರೆಸಿಗರು ಪ್ರತಿಭಟನಾ ಮೆರವಣಿಗೆ ನಡೆಸಿದರು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಗಾಂಧಿ ಬಜಾರ್ ಮೂಲಕ ಅಮೀರ್ ಅಹಮದ್ ಸರ್ಕಲ್, ನೆಹರೂ ರೋಡ್, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆ ಮೂಲಕ ಮಹವೀರ ವೃತ್ತಕ್ಕೆ ಆಗಮಿಸಿ ಕಾಂಗ್ರೆಸಿಗರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿರುದ್ಧ ತೀವ್ರ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಮೇಲೆ ಅಡುಗೆ ಅನಿಲ, ತೈಲೋತ್ಪನ್ನ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಯಂತ್ರಿಸಬೇಕಿದ್ದ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಹಾಗಾಗಿ ಜನ ಸಾಮಾನ್ಯರು ಬದುಕುವುದೆ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಣಾಳಿಕೆಯಲ್ಲಿ ಅಚ್ಛೇ ದಿನ್ ಘೋಷಣೆ ಮಾಡಿ ಅಧಿಕಾರಕ್ಕೆ ಬಂದರು. ಪ್ರತಿ ವಿಚಾರದಲ್ಲಿಯೂ ತೆರಿಗೆ ಹೆಚ್ಚಳ ಮಾಡಿ ಜನರ ಮೇಲೆ ಹೊರೆ ಹೊರಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಇದ್ದ ಸಂದರ್ಭ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದ ಬೆಲೆ ಕಡಿಮೆ ಇತ್ತು. ಮೋದಿ ಸರ್ಕಾರ ಬಂದ ಮೇಲೆ ಸೆಸ್ ನೆಪದಲ್ಲಿ ಭಾರಿ ದರ ಏರಿಕೆ ಮಾಡಿದ್ದಾರೆ. ಜನರಿಂದ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

AVvXsEivUotBs48rqS1BIhHt2EVY86cgahBH932mxChd 7CtfslsdZiqj6Oy6tH8tH3uFvLhJ JImdBG8yr jZYGopOw0VJtCPXv3ql5YwzT03Uh40nzT ysTSR9szFMB G5ER6AkRuPcXViPaXog2KERahqat8TeJSeHt79XF3XLytldqpNMcvXMMEl5doE2A=s926

AVvXsEhQXHc

AVvXsEhIE53OcsFGw7hqNJLniTNrTiJ36z6Fii

ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read more

ಹರಿಗೆಯಲ್ಲಿ ಯುವಕನ ಮೇಲೆ ಚಾಕುವಿನಿಂದ ಹಲ್ಲೆ, ಆಸ್ಪತ್ರೆಗೆ ಕರೆದೊಯ್ಯುವಾಗ ಗೋಪಿ ಸರ್ಕಲ್’ನಲ್ಲಿ ಮತ್ತೆ ದಾಳಿ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗದ ಹರಿಗೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಹಿಂಬಾಲಿಸಿ ಬಂದ ಹಲ್ಲೆಕೋರರು ಗೋಪಿ ಸರ್ಕಲ್’ನಲ್ಲಿ ಪುನಃ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿರಂಜನ ಅಲಿಯಾಸ್ ಶಕೆ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ತೊಡೆ, ಎಡ ತೋಳಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ನಿರಂಜನನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ಯಾಕಾಯ್ತು ಹಲ್ಲೆ? ನಿರಂಜನ … Read more

ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ

291021 puneeth rajkumar pooje

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳು ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  

ಗೋಪಿ ಸರ್ಕಲ್ ಬಳಿ ಸೈಡ್ ಕೊಡುವ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ ಆಟೋ ಚಾಲಕ, ಬೈಕ್ ಸವಾರ

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಸೈಡ್ ಕೊಡುವ ವಿಚಾರದಲ್ಲಿ ಆಟೋ ಚಾಲಕ ಮತ್ತು ಬೈಕ್ ಸವಾರನ ನಡುವೆ ಮಾತಿಗೆ ಮಾತು ಬೆಳೆದು, ಪರಸ್ಪರರು ಹಲ್ಲೆ ಮಾಡಿಕೊಂಡಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದರು. ಗೋಪಿ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಆಟೋ ನಿಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ವಿಶ್ವನಾಥ್ ಮತ್ತು ಆಟೋ ಚಾಲಕನ ನಡುವೆ ಮಾತಿನ ಚಕಮಕಿಯಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರು ಪರಸ್ಪರರ … Read more

ಅಕ್ರಮಕ್ಕೆ ಹೊಸ ಅಡ್ಡೆ, ಗೋಪಿ ಸರ್ಕಲ್’ನ ಈ ಕಾಂಪ್ಲೆಕ್ಸ್’ನಲ್ಲಿ ಎಲ್ಲೆಂದರಲ್ಲಿ ಬಿದ್ದಿರುತ್ತೆ ಎಣ್ಣೆ ಬಾಟಲ್, ಗುಟ್ಕಾ ಪ್ಯಾಕೆಟ್, ಸಿಗರೇಟ್ ಪೀಸ್

280120 Devaraja urs complex 1

ಶಿವಮೊಗ್ಗ ಲೈವ್.ಕಾಂ | SHIMOGA | 28 ಜನವರಿ 2020 ಸಿಟಿಯ ಪ್ರಮುಖ ಜಾಗದಲ್ಲಿರುವ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್, ಈಗ ಗುಂಡು ಹಾಕೋರಿಗೆ, ಧಮ್ಮು ಎಳೆಯೋರಿಗೆ ಅಡ್ಡೆಯಾಗಿದೆ. ಮಹಾನಗರ ಪಾಲಿಕೆ ಕಚೇರಿ ಸಮೀಪದಲ್ಲೇ ಈ ಚಟುವಟಿಕೆಗಳು ನಡೆಯುತ್ತಿದ್ದರು, ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸದೆ ಇರುವುದು ವಿಪರ್ಯಾಸ. ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಇರುವ ದೇವರಾಜ ಅರಸು ಕಾಂಪ್ಲೆಸ್ ಒಳಭಾಗ, ಮದ್ಯಪಾನಿಗಳಿಗೆ ಫೇವರೆಟ್ ಲೊಕೇಷನ್ ಆಗಿದೆ. ಗೇಟು ದಾಟಿ ಒಳಗೆ ಕಾಲಿಟ್ಟರೆ, ಮದ್ಯದ ಬಾಟಲಿ, ಪ್ಯಾಕೆಟ್’ಗಳೇ ಕಾಣ್ಣಿಗೆ … Read more