ಸಾಗರ ನರಸಭೆಗೆ MLA ದಿಢೀರ್‌ ಭೇಟಿ, ಕಾರ್ಯವೈಖರಿ ಪರಿಶೀಲನೆ, ಕ್ಷೇತ್ರದ ಅಭಿವೃದ್ಧಿ ಕುರಿತು ಹೇಳಿದ್ದೇನು?

MLA-Beluru-Gopalakrishna-sudden-visit-to-sagara-city-municipality.

SHIVAMOGGA LIVE NEWS | 26 JUNE 2024 SAGARA : ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಗರಸಭೆಗೆ ದಿಢೀರ್‌ ಭೇಟಿ (SUDDEN VISIT) ನೀಡಿ ಪರಿಶೀಲಿಸಿದರು. ಅಧಿಕಾರಿಗಳು ತ್ವರಿತವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಗರ ಕ್ಷೇತ್ರದ ಅಭಿವೃದ್ಧಿಗೆ ತಾವು ಅನುದಾನ ತಂದಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ಮೀನು ಮಾರುಕಟ್ಟೆಗೆ 1.20 ಕೋಟಿ ರೂ., ಮಿನಿ ವಿಧಾನಸೌಧಕ್ಕೆ 4.80 ಕೋಟಿ ರೂ., ಆಸ್ಪತ್ರೆಗೆ … Read more