ನಿಗಮ ಮಂಡಳಿಗೆ ನೇಮಕ ವಿಚಾರ, ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ ಮಂಜುನಾಥಗೌಡ, ಏನಂದರು?
SHIVAMOGGA LIVE NEWS | 25 JANUARY 2024 SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಮಂಜುನಾಥ ಗೌಡ ಹೇಳಿದ್ದೇನು? ‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿ ಮತ್ತು ಉಪ … Read more