ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?

Shimoga-DC-Car-With-Board.c

SHIVAMOGGA LIVE NEWS | 16 MARCH 2023 SHIMOGA : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮಾರ್ಚ್ 18ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ … Read more

ಶಿವಮೊಗ್ಗದಲ್ಲಿ ಕಂದಾಯ ಸಚಿವರ ವಾಸ್ತವ್ಯಕ್ಕೆ ಗ್ರಾಮ ನಿಗದಿ, ದಿನಾಂಕ ಫಿಕ್ಸ್, ತಹಶೀಲ್ದಾರ್ ನೇತೃತ್ವದಲ್ಲಿ ಮೀಟಿಂಗ್

shimoga dc office

SHIVAMOGGA LIVE NEWS | 16 JANUARY 2023 SHIMOGA : ಜ.28ರಂದು ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ (grama vastavya) ಕಾರ್ಯಕ್ರಮ ನಿಗದಿಯಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆ ಇವತ್ತು ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಏನೆಲ್ಲ ಸೂಚನೆ ನೀಡಿದರು? ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಜ.28 ರಂದು ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ … Read more

ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು

Press-trust-board-in-Shimoga

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು. ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ? ಜ್ಲಿಲೆಯ … Read more

ಸರ್ಕಾರಿ ಬಸ್’ನಲ್ಲಿ ತೀರ್ಥಹಳ್ಳಿಗೆ ಬಂತು ಇಡೀ ಜಿಲ್ಲಾಡಳಿತ, ಆಗುಂಬೆಯಲ್ಲಿ ಡಿಸಿ ನೇತೃತ್ವದಲ್ಲಿ ಜನತಾದರ್ಶನ

301118 DC Grama Vastavya Agumbe 1

ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎರಡನೇ ಹಂತದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಆರಂಭವಾಗಿದೆ. ಆಗುಂಬೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳು ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಿ ಜನತಾದರ್ಶನ? ಆಗುಂಬೆ ಹೋಬಳಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಈ ಭಾಗದ ಜನರು ಜಿಲ್ಲಾಧಿಕಾರಿ ಅವರಿಗೆ ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ. ಆಗುಂಬೆಯಲ್ಲಿ ಹೆಚ್ಚಾಗಿರುವ ಕಾಡು ಪ್ರಾಣಿಗಳ ಸಮಸ್ಯೆ, ಕುಂಟಿತ ಅಭಿವೃದ್ಧಿ ಕುರಿತು ಬಹುತೇಕರು ಅಹವಾಲು ಸಲ್ಲಿಸುತ್ತಿದ್ದಾರೆ. ಪ್ರತೀ … Read more