ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು

Sagara Government Hospital

SHIVAMOGGA LIVE NEWS | 22 JUNE 2024 SORABA : ಡೆಂಗ್ಯು (Dengue) ಜ್ವರದಿಂದ ಬಳಲುತ್ತಿದ್ದ ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತಾ (40) ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ವರ, ವಾಂತಿ ಹಿನ್ನೆಲೆ ವಸಂತಾ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯು ಪತ್ತೆಯಾಗಿತ್ತು. ಶುಕ್ರವಾರ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಬಂದು ಪೊಲೀಸರ … Read more

ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿಢೀರ್‌ ಭೇಟಿ, ಏನೆಲ್ಲ ಪರಿಶೀಲಿಸಿದರು?

IAS-Snehal-Sudhakar-Lokande-Sudden-visit-to-Arahatolalu-village

SHIVAMOGGA LIVE NEWS | 16 FEBRUARY 2024 HOLEHONNURU : ಅರಹತೊಳಲು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ದಿಢೀರ್ ಭೇಟಿ ನೀಡಿದರು. ವಿವಿಧ ಕಾಮಗಾರಿಗಳು, ಗ್ರಾಮದ ಸ್ವಚ್ಛತೆ ಕುರಿತು ಪರಿಶೀಲಿಸಿದರು. ಏನೇನೆಲ್ಲ ಪರಿಶೀಲಿಸಿದರು? ಎನೆಲ್ಲ ಸೂಚಿಸಿದರು? ಅರಹತೊಳಲು ಗ್ರಾಮದ ವಿವಿಧ ಕೇರಿಗಳಿಗೆ ಸ್ನೇಹಲ್‌ ಸುಧಾಕರ್‌ ಲೋಖಂಡೆ ಭೇಟಿ ನೀಡಿದರು.  ನರೇಗಾ ಯೋಜನೆಯ ಕಾಮಗಾರಿಗಳು ಮತ್ತು ಚರಂಡಿಗಳನ್ನು ಪರಿಶೀಲಿಸಿದರು. ಕೆಲವೆಡೆ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದನ್ನು ಗಮನಿಸಿದರು. ಗ್ರಾಮ ಪಂಚಾಯಿತಿ … Read more

ಹಸುಗಳು ಹಿಂತಿರುಗುತ್ತಿಲ್ಲ, ಜಮೀನಿನಲ್ಲಿ ಬೆಳೆ ಉಳಿಯುತ್ತಿಲ್ಲ, ಹೊರಗೆ ಓಡಾಡಲು ಜನರಿಗೆ ಜೀವ ಭಯ

Wild-animals-disturb-Areca-plants-near-channagonda-in-Sagara-Bykodu

SHIVAMOGGA LIVE NEWS | 28 NOVEMBER 2023 BYKODU : ಒಂದೆಡೆ ಚಿರತೆ ಜಾನುವಾರುಗಳನ್ನು ಭಕ್ಷಿಸುತ್ತಿದ್ದು ಮತ್ತೊಂದೆಡೆ ವನ್ಯಜೀವಿಗಳ ದಾಳಿಗೆ ಬೆಳೆ ಹಾನಿ ಸಂಭವಿಸುತ್ತಿದೆ. ಇದರಿಂದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೃಷಿಕರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಜಾನುವಾರುಗಳನ್ನು ಭಕ್ಷಿಸಿದ ಚಿರತೆ ಚನ್ನಗೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಗ್ಗಲಿನ ಸುತ್ತಮುತ್ತ ಒಂದು ವಾರದಿಂದ ಜಾನುವಾರಗಳ ಮೇಲೆ ಚಿರತೆ ದಾಳಿ ಮಾಡುತ್ತಿದೆ. ಸುಮಾರು ನಾಲ್ಕೈದು ಹಸು, ಕರುಗಳನ್ನು ಹಿಡಿದು ತಿಂದಿದೆ ಎಂದು ಹೇಳಲಾಗುತ್ತಿದೆ. … Read more

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷನ ಮೇಲೆ ಮಚ್ಚಿನಿಂದ ದಾಳಿ

Crime-News-General-Image

SHIVAMOGGA LIVE NEWS | 27 OCTOBER 2023 SHIMOGA : ಕಸ ತೆರವು ಮಾಡದ ವಿಚಾರವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರ ಮೇಲೆ ಮಚ್ಚು, ದೊಣ್ಣೆಯಿಂದ ಹಲ್ಲೆ (Attack) ನಡೆಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್‌ ಎಂಬುವವರ ಮೇಲೆ ಹಲ್ಲೆಯಾಗಿದೆ. ‌ ಸ್ವಚ್ಛತೆ ಬಳಿಕ ರಸ್ತೆ ಬದಿ ಕಸ ಹೊಳೆಬೆನವಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ದಸರಾ ಹಬ್ಬದ ಹಿನ್ನೆಲೆ ಟ್ರಾಕ್ಟರ್‌ ಸಿಗದೆ ಕಸ ವಿಲೇವಾರಿ ವಿಳಂಬವಾಗಿತ್ತು. ಹಾಗಾಗಿ ರಸ್ತೆ … Read more

ಡಿ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಈ ಬಾರಿ ವಾಸ್ತವ್ಯ ಎಲ್ಲಿ?

Shimoga-DC-Car-With-Board.c

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಡಿ.17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮದಲ್ಲಿ ವಾಸ್ತವ್ಯ (grama vastavya) ಮಾಡಲಿದ್ದಾರೆ. ಡಿ.17ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಳೂರಿನಲ್ಲಿ ವಾಸ್ತವ್ಯ (grama vastavya) … Read more

ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

crime name image

SHIVAMOGGA LIVE NEWS | HOSANGARA | 30 ಜುಲೈ 2022 ಪಕ್ಕದ ಮನೆಯ ವ್ಯಕ್ತಿಯೊಬ್ಬ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಪಕ್ಕದ ಮನೆ ವ್ಯಕ್ತಿಯೊಂದಿಗೆ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆ ಸುಶೀಲಾ ಅವರ ಕುಟುಂಬಕ್ಕೆ ವೈಮನಸಿತ್ತು. ಆ ವ್ಯಕ್ತಿ … Read more

ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ

Thirthahalli Name Graphics

SHIVAMOGGA LIVE NEWS | THIRTHAHALLI | 21 ಜೂನ್ 2022 ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ (KUDUMALLIGE) ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (PRESIDENT) ಬಿಜೆಪಿ ಬೆಂಬಲಿತ ಬಿಡುವಾ ಗ್ರಾಮದ ಮಮತಾ ಮೋಹನ್‌ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಮತಾ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಸುಮಂಗಲಾ ನಾಗಭೂಷಣ್ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯು 10 ಸದಸ್ಯ ಬಲವನ್ನು ಹೊಂದಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಮಮತಾ ಮೋಹನ್, … Read more

ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ

Thirrthahalli Taluk Graphics

SHIVAMOGGA LIVE NEWS | THIRTHAHALLI | 20 ಜೂನ್ 2022 ಕಳೆನಾಶಕ ಸೇವಿಸಿ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕು ತ್ರಯಂಬಕಪುರ ಗ್ರಾಮ ಪಂಚಾಯಿತಿಯ ಉಡುಕೆರೆ ಗ್ರಾಮದ ಸದಸ್ಯೆ ಪ್ರೇಮಾ (46) ಆತ್ಮಹತ್ಯೆಗೆ ಯತ್ನಿಸಿದಾಕೆ. ಕಳೆನಾಶಕ ಸೇವಿಸಿದ್ದ ಪ್ರೇಮಾ ಅವರಿಗೆ ಕೂಡಲೆ ಕೋಣಂದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ … Read more

ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

-Doctors-visit-Mydolalu-village-for-verification

SHIVAMOGGA LIVE NEWS | HOLEHONNUR| 14 ಜೂನ್ 2022 ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ … Read more

ಸಾಗರದ ಸೈದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ

Talaguppa Graphics

SHIVAMOGGA LIVE NEWS | SHIMOGA | 11 ಜೂನ್ 2022 ಸೈದೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಭೈರಪ್ಪ ಅವರ ಹೊರತು ಉಳಿದ ಸದಸ್ಯರಾರು ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ತಡಗಳಲೆ ವಿನಯ ಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಇದನ್ನೂ ಓದಿ – ‘ಹೀಗೆ ಮಾಡಿದರಷ್ಟೆ ಮಾಜಿ … Read more