ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?
ಸಾಗರ: ಅಡಿಕೆ (Adike) ಬೆಳೆಗಾರರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ಅವರ ನೇತೃತ್ವದ ನಿಯೋಗ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಇದೇ ವೇಳೆ ಮನಲ್ಲಿ ಸಲ್ಲಿಸಲಾಯಿತು. ಇದನ್ನೂ ಓದಿ » ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ರಂಗನಾಥ ಪಡವಗೋಡು, ಗೌತಮ್, ಪ್ರವೀಣ್, … Read more