ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?

areca-growers-meet-Sagara-

ಸಾಗರ: ಅಡಿಕೆ (Adike) ಬೆಳೆಗಾರರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌ ಅವರ ನೇತೃತ್ವದ ನಿಯೋಗ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಇದೇ ವೇಳೆ ಮನಲ್ಲಿ ಸಲ್ಲಿಸಲಾಯಿತು. ಇದನ್ನೂ ಓದಿ » ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ರಂಗನಾಥ ಪಡವಗೋಡು, ಗೌತಮ್‌, ಪ್ರವೀಣ್‌, … Read more

ಅಡಿಕೆ ಬೆಳೆಗಾರರ ಸಮಾವೇಶ ಮುಂದೂಡಿಕೆ, ಕಾರಣವೇನು?

Areca-Farm-Adike-tota-in-Shimoga

SHIVAMOGGA LIVE NEWS | 1 DECEMBER 2024 ಸಾಗರ: ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಡಿಸೆಂಬರ್ 6ರಂದು ಆಯೋಜಿಸಿದ್ದ ಅಡಿಕೆ ಬೆಳೆಗಾರರ (Adike) ಸಮಾವೇಶವನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ತಿಳಿಸಿದ್ದಾರೆ. ಡಿ. 6ರಂದು ನಿಗದಿಯಾಗಿದ್ದ ಸಮಾವೇಶಕ್ಕೆ ಕೇಂದ್ರದ ಕೃಷಿ ಸಚಿವರು ಪಾಲ್ಗೊಳ್ಳುವ ಭರವಸೆ ನೀಡಿದ್ದರು. ಆಡಳಿತಾತ್ಮಕ ಕಾರಣಗಳಿಗಾಗಿ ಅಂದು ಸಮಾವೇಶಕ್ಕೆ ಬರಲು ಸಚಿವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ … Read more

ಅರಣ್ಯ ಜಾಗದಲ್ಲಿ ಅನಾನಸ್‌ ಬೆಳೆ, ಪರಿಶೀಲನೆಗೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

soraba-News-Update

SORABA NEWS, 15 NOVEMBER 2024 : ಅರಣ್ಯ ಭೂಮಿ (Forest) ಒತ್ತುವರಿ ಆರೋಪದ ಹಿನ್ನೆಲೆ ಪರಿಶೀಲನೆಗೆ ತೆರಳಿದ ಇಲಾಖೆ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಾಗರ ಡಿಸಿಎಫ್ ಮೋಹನ್‌ಕುಮಾರ್ ಹೇಳಿದರು. ಅರಣ್ಯ ಜಾಗದಲ್ಲಿ ಅನಾನಸ್‌ ಬೆಳೆ ಸೊರಬ ತಾಲೂಕಿನ ಗಡಿಭಾಗ ಚಿಕ್ಕಲಗೋಡು ಗ್ರಾಮದಲ್ಲಿ ಶಿರಸಿ ಭಾಗದಿಂದ ಆನೆಗಳ ಹಿಂಡು ಬಂದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಉಮೇಶ್ ಹಾಗೂ ಇಮ್ರಾನ್ ಸ್ಥಳ … Read more

ಅಡಕೆ ಬೆಳೆಗಾರರ ಎಲ್ಲಾ ಬಗೆಯ ಸಾಲ ಮನ್ನಾಗೆ ಸರ್ಕಾರಕ್ಕೆ ಒತ್ತಾಯ

-KT-Gangadhar-On-Adike-Grovers-Loan-wave

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಅಡಕೆ ಬೆಳೆಗಾರರು ಮಾಡಿರುವ ಎಲ್ಲಾ ಬೆಗೆಯ ಸಾಲವನ್ನು ರಾಜ್ಯ ಸರ್ಕಾರ ಮನ್ನಾ  (LOAN WAVE) ಮಾಡಬೇಕು. ಇದಕ್ಕಾಗಿ ಅಡಕೆ ಮಂಡಳಿ ರಚನೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್ ಅವರು, ಅಡಕೆ ಬೆಳೆಗಾರರ ಹಿತಕ್ಕಾಗಿ ಅವರ ಸಹಕಾರ ಸಂಘದ ಸಾಲ, ವಾಣಿಜ್ಯ ಬ್ಯಾಂಕುಗಳಲ್ಲಿ ಪಡೆದ ಸಾಲಗಳನ್ನು ರಾಜ್ಯ ಸರ್ಕಾರ ಮನ್ನಾ (LOAN WAVE) ಮಾಡಬೇಕು. ಅಲ್ಲದೆ … Read more