ಗೋಪಿ ಸರ್ಕಲ್‌ನಿಂದ ಕಾವಡಿಗಳ ಮೆರವಣಿಗೆ, ಮಹಿಳೆಯರಿಂದ ದೀಪಗಳ ಉತ್ಸವ, ಯಾವಾಗ?

Gudedekal-temple.

ಶಿವಮೊಗ್ಗ: ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಡಿಸೆಂಬರ್ 3 ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ, ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗೋಪಿ ಸರ್ಕಲ್‌ ನಿಂದ ಕಾವಡಿಗಳು, ಪಂಬೈ ವಾದ್ಯ ಮತ್ತು ಮಂಗಳವಾದ್ಯದೊಂದಿಗೆ ಹೊರಟು ಮೈಲಾರೇಶ್ವರ ದೇವಾಲಯಕ್ಕೆ ತಲುಪಿ ಸಂಜೆ 4 ಗಂಟೆಗೆ ಮಹಿಳೆಯರಿಂದ ದೀಪಗಳ ಉತ್ಸವದೊಂದಿಗೆ ಮೆರವಣಿಗೆ ಹೊರಟು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ದೇವಾಲಯಕ್ಕೆ ಆಗಮಿಸಿ ನಂತರ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಗೆ ಮಹಾ ದೀಪಾರಾಧನೆ ನಡೆಯುವುದು. ಇದನ್ನೂ … Read more

ಶಿವಮೊಗ್ಗದಲ್ಲಿ ತೈಪೂಸಂ, ಹಾಲಿನ ಕೊಡ ಹೊತ್ತು ಹರಕೆ ತೀರಿಸಿದ ಮಹಿಳೆಯರು, ಕಾವಡಿ ಹೊತ್ತು ದೇವರಿಗೆ ನಮಿಸಿದ ಭಕ್ತರು

https://smglivephotos.files.wordpress.com/2024/01/shimoga-thaipusam.jpg

SHIVAMOGGA LIVE NEWS | 25 JANUARY 2024 SHIMOGA : ತೈಪೂಸಂ ಜಾತ್ರೆ ಅಂಗವಾಗಿ ಭಕ್ತರು ಶಿವಮೊಗ್ಗದಲ್ಲಿ ಹಾಲಿನ ಕೊಡ ಮತ್ತು ಕಾವಡಿ ಹೊತ್ತು ಮೆರವಣಿಗೆ ನಡೆಸಿದರು. ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ 1008 ಕೊಡ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಹರಕೆ ಹೊತ್ತವರು ಶಿವಮೊಗ್ಗದ ಮೂರು ಭಾಗದಿಂದ ಗುಡ್ಡೇಕಲ್‌ ದೇಗುಲದವರೆಗೆ ಮೆರವಣಿಗೆ ನಡೆಸಿದರು. ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನಿಂದ ಸುಮಾರು 300 ಮಹಿಳೆಯರು, ಶುಭ ಮಂಗಳ ಕಲ್ಯಾಣ ಮಂದಿರದಿಂದ ಸುಮಾರು 500 ಮಹಿಳೆಯರು, ಶಿವಮೊಗ್ಗ … Read more

BREAKING NEWS – ಶಿವಮೊಗ್ಗ ನಗರದಲ್ಲಿ ವ್ಯಕ್ತಿಯ ಕೊಲೆ

SHIMOGA-BREAKING-NEWS.jpg

SHIVAMOGGA LIVE NEWS | 15 NOVEMBER 2023 SHIMOGA | ನಗರದ ಗುಡ್ಡೇಕಲ್‌ ಫ್ಲೈ ಓವರ್‌ ಸಮೀಪ ವ್ಯಕ್ತಿಯೊಬ್ಬನ ಹತ್ಯೆ ಮಾಡಲಾಗಿದೆ. ಮೃತನನ್ನು ಮಲ್ಲೇಶ್‌ (35) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೊಲೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಸ್ಕೆಚ್‌, ರಾಡ್‌, ಲಾಂಗ್‌, ಖಾರದ … Read more

ಗುಡ್ಡೇಕಲ್‌ ದೇಗುಲದ ಬಳಿ ಬಸ್‌ ಸೀಟ್‌ಗಾಗಿ 9 ವರ್ಷದ ಬಾಲಕಿ, ತಂದೆ ಮೇಲೆ ಹಲ್ಲೆ, ಏನಿದು ಕೇಸ್‌?

Police-Van-Jeep-at-Shimoga-Nehru-Road

SHIVAMOGGA LIVE NEWS | 3 NOVEMBER 2023 SHIMOGA : ಬಸ್ಸಿನಲ್ಲಿ ಸೀಟ್‌ (Bus Seat) ವಿಚಾರಕ್ಕೆ ತಂದೆ ಮತ್ತು ಮಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ತರೀಕೆರೆಯ ಸತ್ಯರಾಜು ಅವರು ತಮ್ಮ 9 ವರ್ಷದ ಮಗಳ ಜೊತೆಗೆ ಶಿವಮೊಗ್ಗದ ಗುಡ್ಡೇಕಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಮದುವೆ ಕಾರ್ಯಕ್ರಮ ಮುಗಿದ ಮೇಲೆ ಮಗಳ … Read more

ಶಿವಮೊಗ್ಗದಲ್ಲಿ ಹರೋಹರ ಜಾತ್ರೆ ಶುರು, ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಬರ್ತಿದ್ದಾರೆ ಭಕ್ತರು

080823 Harohara Adikrutike Jathre in Shimoga 1

SHIVAMOGGA LIVE NEWS | 8 AUGUST 2023 SHIMOGA : ಗುಡ್ಡೇಕಲ್‌ನ (Guddekal) ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ (Shree Baala Subramanya Swamy Temple) ದೇವಸ್ಥಾನದ ಆಡಿಕೃತ್ತಿಕೆ ಜಾತ್ರೆಗೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಹರಕೆ ತೀರಿಸಲು ಭಕ್ತರು (Devotees) ಆಗಮಿಸುತ್ತಿದ್ದಾರೆ. ಇವತ್ತಿನಿಂದ ಎರಡು ದಿನ ಆಡಿಕೃತ್ತಿಕೆ ಜಾತ್ರೆ ನಡೆಯಲಿದೆ. ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು, ಗುಡ್ಡ … Read more

ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

Final-Preparations-for-guddekal-temple-harohara-jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಕೆ ಜಾತ್ರೆಗೆ (Harohara Jathre) ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆ ಹರಕೆ ತೀರಿಸುವುದು, ದೇವರ ದರ್ಶನ, ಪ್ರಸಾದ ಸೇವನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆ.8 ಮತ್ತು 9ರಂದು ಜಾತ್ರೆ ನಡೆಯಲಿದೆ. ನಿರಂತರ ಪೂಜೆ, ಪ್ರಸಾದಕ್ಕೆ ವ್ಯವಸ್ಥೆ ಗುಡ್ಡೇಕಲ್‌ ದೇಗುಲದಲ್ಲಿ ಜಾತ್ರೆ ಸಂದರ್ಭ ನಿರಂತರ ಪೂಜೆ ನಡೆಯಲಿದೆ. ಇದಕ್ಕಾಗಿ ದೇಗುಲದ ಅಡಳಿತ ಮಂಡಳಿ ಸಂಪೂರ್ಣ … Read more

ಗುಡ್ಡೇಕಲ್‌ ಜಾತ್ರೆ, ಕಾವಡಿ, ತ್ರಿಶೂಲ ಹರಕೆ ತೀರಿಸುವವರಿಗೆ ಜೆಲ್ಲಿಯ ಸಮಸ್ಯೆ, ಪರಿಹಾರ ಮಾಡ್ತಾರಾ ಅಧಿಕಾರಿಗಳು?

Road-in-front-of-Guddekal-Temple-ahead-of-Adikrutike-Jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ನ ಆಡಿಕೃತ್ತಿಕೆ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಜಾತ್ರೆಗೆ ಬರುವ ಭಕ್ತರು ಅಕ್ಷರಶಃ ಕಲ್ಲು ಮುಳ್ಳಿನ (stones) ಹಾದಿಯಲ್ಲೇ ಕ್ರಮಿಸಿ ದೇವರ ದರ್ಶನ ಪಡೆಯಬೇಕಾಗಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆ ಹಾನಿಯಾಗಿದೆ. ರಸ್ತೆಯ ತುಂಬೆಲ್ಲ ಜೆಲ್ಲಿ ಕಲ್ಲು ಹರಡಿಕೊಂಡಿದೆ. ಇದೆ ಹಾದಿಯಲ್ಲೆ ಭಕ್ತರು ಕಾವಡಿ ಹೊತ್ತು … Read more

ಗುಡ್ಡೇಕಲ್‌ ಜಾತ್ರೆ, ಶಿವಮೊಗ್ಗದಲ್ಲಿ ಒಂದು ದಿನ ಮಾರ್ಗ ಬದಲಾವಣೆ, ಯಾವ್ಯಾವ ವಾಹನ ಯಾವ ರೂಟ್‌ನಲ್ಲಿ ಓಡಾಡಬೇಕು?

Harohara-Jathre-In-Shimoga-city.

SHIVAMOGGA LIVE NEWS | 6 AUGUST 2023 SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್‌ 9ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE … Read more

ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ

Worlds-Highest-Murugan-Statue-in-Shimoga-Karnataka

SHIVAMOGGA LIVE | 9 JULY 2023 SHIMOGA : ಜಗತ್ತಿನ ಅತಿ ಎತ್ತರದ ಶ್ರೀ ಬಾಲಸುಬ್ರಹ್ಮಣ್ಯ ಮೂರ್ತಿಯನ್ನು (Murugan Statue) ಶಿವಮೊಗ್ಗ ನಗರದಲ್ಲಿ ನಿರ್ಮಿಸಲಾಗುತ್ತಿದೆ. ಮೂರ್ತಿ ನಿರ್ಮಾಣಕ್ಕೆ ಇವತ್ತು ಶಿಲಾನ್ಯಾಸ ನೆರವೇರಿಸಲಾಯಿತು. ನಗರದ ಗುಡ್ಡೇಕಲ್‌ ದೇವಸ್ಥಾನದ ಆವರಣದಲ್ಲಿ ಬೃಹತ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಮೂರ್ತಿ (Murugan Statue) ನಿರ್ಮಿಸಲಾಗುತ್ತಿದೆ. ಈ ಮೂರ್ತಿ 151 ಅಡಿ ಎತ್ತರದ್ದಾಗಿರಲಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಸಂಸದ ಬಿ.ವೈ.ರಾಘವೇಂದ್ರ ಶಿಲಾನ್ಯಾಸ ನೆರವೇರಿಸಿದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ … Read more

ಗುಡ್ಡೇಕಲ್ ಆಡಿಕೃತ್ತಿಗೆ ಜಾತ್ರೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Guddekallu-Temple

SHIVAMOGGA LIVE NEWS | SHIMOGA | 22 ಜುಲೈ 2022 ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜುಲೈ 23ರಂದು ಇಡೀ ದಿನ … Read more