BREAKING NEWS | ಆಗುಂಬೆ ಗುಡ್ಡೆಕೇರಿ ಬಳಿ ಅಪಘಾತ, ಬೈಕ್ ಸವಾರ ಸಾವು
SHIVAMOGGA LIVE NEWS | THIRTHAHALLI | 5 ಜುಲೈ 2022 ಕಾರು, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಗುಡ್ಡೆಕೇರಿ ಬಳಿ ಘಟನೆ ಸಂಭವಿಸಿತ್ತು. ಸುನಿಲ್, ಮೃತ ದುರ್ದೈವಿ. ಗುಡ್ಡೆಕೇರಿ ಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿತ್ತು. ಕೈಮರದಿಂದ ಗುಡ್ಡೆಕೇರಿ ಕಡೆಗೆ ಸುನಿಲ್ ಬೈಕ್ ಚಲಾಯಿಸಿಕೊಂಡು ತೆರಳುತ್ತಿದ್ದರು. ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರ ಗಾಯಗೊಂಡಿದ್ದ ಸುನಿಲ್’ರನ್ನು … Read more