ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Thirthahalli-News-Update

ತೀರ್ಥಹಳ್ಳಿ: ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ (Grama Panchayat) ಅಧ್ಯಕ್ಷ ಅಗಸಾಡಿ ಶಾಮಪ್ಪ ವಿರುದ್ದ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಒಟ್ಟು 10 ಸದಸ್ಯ ಬಲದ ಗ್ರಾ.ಪಂ. ಆಡಳಿತದಲ್ಲಿ 9 ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರು. ಬುಧವಾರ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌ ಅವರು ಅವಿಶ್ವಾಸ ನಿರ್ಣಯ ಕುರಿತು ನಡೆಸಿದ ಸಭೆಗೆ 6 ಸದಸ್ಯರು ಹಾಜರಾಗಿ 4 ಸದಸ್ಯರು ಗೈರಾಗಿದ್ದರು. ನಿಯಮದಂತೆ ಅವಿಶ್ವಾಸ ನಿರ್ಣಯ ಸ್ವೀಕಾರಕ್ಕೆ 7 ಸದಸ್ಯರ ಬೆಂಬಲ ಅಗತ್ಯವಾಗಿತ್ತು. 6 ಸದಸ್ಯರು ಮಾತ್ರ ಸಭೆಗೆ … Read more

‘ಮೃತದೇಹದ ಮೇಲೆ ಗಾಯ, ಬಾಸುಂಡೆ ಗುರುತುಗಳಿದ್ದವು, ಅದು ಸಹಜ ಸಾವಲ್ಲ’, ಕುಟುಂಬದ ಅಳಲು

Kimmane-Rathnakar-Visit-Ramesh-House-in-Kutra-Thirthahalli.

THIRTHAHALLI | ತನ್ನ ಮಗನದ್ದು ಸಹಜ ಸಾವಲ್ಲ. ಯಾರೋ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಶವದ ಮೇಲೆ ಬಾಸುಂಡೆಯ ಗುರುತುಗಳಿದ್ದವು. ಇದು ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸಾಡಿ ಗ್ರಾಮದ ರಮೇಶನ ಸಾವಿನ ಕುರಿತು ಆತನ ಕುಟುಂಬದವರು ಅಳಲು. (murder suspect) ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ರಮೇಶ್ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ, ರಮೇಶನ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದರು. (murder suspect) ರಮೇಶನದ್ದು ಸಹಜ ಸಾವಲ್ಲ. ಆತನ … Read more