ಶಿವಮೊಗ್ಗದಲ್ಲಿ ನಾಳೆಯಿಂದ ಪಾಲಿಸಲೆಬೇಕು ಈ 6 ಮಾರ್ಗಸೂಚಿ, ಏನೇನದು?

DC-Gurudatta-Hegde-and-ADC-Siddalinga-Reddy-Press-meet.

SHIVAMOGGA LIVE NEWS | 4 MAY 2024 LOKSABHA NEWS : ಮೇ 7ರಂದು ಲೋಕಸಭೆ ಚುನಾವಣೆ ಮತದಾನ ನಡೆಯಲಿದೆ. 48 ಗಂಟೆ ಮೊದಲು ವಿವಿಧ ನಿರ್ಬಂಧ ವಿಧಿಸಲಾಗುತ್ತಿದೆ. ಈ ಸಂಬಂಧ ಚುನಾವಣ ಆಯೋಗ ಆರು ಪ್ರಮುಖ ಮಾರ್ಗಸೂಚಿ ಹೊರಡಿಸಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಪ್ರಕಟಿಸಿದರು. ಆರು ಮಾರ್ಗಸೂಚಿ ಮಾರ್ಗಸೂಚಿ 1 : ಕ್ಷೇತ್ರ ವ್ಯಾಪ್ತಿಯ ಮತದಾರರು ಹೊರತು ಉಳಿದೆಲ್ಲ ಸ್ಟಾರ್‌ ಪ್ರಚಾರಕರು, ರಾಜಕೀಯ ವ್ಯಕ್ತಿಗಳು ಲೋಕಸಭೆ ಕ್ಷೇತ್ರದಿಂದ ಹೊರಗೆ ತೆರಳಬೇಕು. ‘ಹೊರಗಿನವರು … Read more

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ, ಪೊಲೀಸ್ ಇಲಾಖೆಯಿಂದ 10 ಪಾಯಿಂಟ್ ಗೈಡ್ ಲೈನ್ ಬಿಡುಗಡೆ

Mithun-Kumar-IPS-Shimoga-SP-New-File

SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲೆಯಲ್ಲಿ ಸಿದ್ಧತೆಗಳು ಆರಂಭವಾಗಿದೆ. ನಗರದ ವಿವಿಧ ಕ್ಲಬ್ ಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ನಡುವೆ ಪೊಲೀಸ್ ಇಲಾಖೆಯು ಕ್ಲಬ್ ಮಾಲೀಕರು, ಮ್ಯಾನೇಜರ್ ಗಳಿಗೆ 10 ಪಾಯಿಂಟ್ ಸೂಚನೆ ನೀಡಿದೆ. (new year guideline) ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಕ್ಲಬ್ ಮಾಲೀಕರಿಗೆ ಸೂಚನೆಗಳನ್ನು ನೀಡಿದ್ದಾರೆ. new year guideline ಸೂಚನೆ … Read more

ಅಡಕೆ ಸಾಗಣೆಗೆ 6 ಗೈಡ್ ಲೈನ್ ಪ್ರಕಟಿಸಿದ ಶಿವಮೊಗ್ಗ ಪೊಲೀಸ್, ಏನದು? ಕಾರಣವೇನು?

guideline-for-Adike-transportation

SHIVAMOGGA LIVE NEWS | 30 NOVEMBER 2022 ಶಿವಮೊಗ್ಗ : ಸಾಗರ ಅಡಕೆ ಕಳ್ಳತನ ಪ್ರಕರಣದ ಬೆನ್ನಿಗೆ ಪೊಲೀಸ್ ಇಲಾಖೆ ಅಡಕೆ ರಕ್ಷಣೆ ಕುರಿತು ಮಹತ್ವದ ಸಭೆ ನಡೆಸಿದೆ. ಅಲ್ಲದೆ ಆರು ಮಾರ್ಗಸೂಚಿಯನ್ನು (Guideline for Adike) ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಶಿವಮೊಗ್ಗ ಎಪಿಎಂಸಿಯಲ್ಲಿ ಅಡಕೆ ವರ್ತಕರ ಸಂಘದ ಸಭಾಂಗಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವರ್ತಕರ ಜೊತೆ ಸಭೆ ನಡೆಸಿದರು. ಅಡಕೆ ಮೇಲೆ ಕಳ್ಳರ ಕಣ್ಣು ಬೀಳದಂತೆ ನಿಯಂತ್ರಿಸಲು ವಿವಿಧ ಕಠಿಣ ಕ್ರಮಗಳ … Read more

ಶಿವಮೊಗ್ಗದ ಮನೆ ಮಾಲೀಕರಿಗೆ ಪೊಲೀಸರಿಂದ 4 ಪಾಯಿಂಟ್ ಸೂಚನೆ, ಏನದು? ಯಾಕಾಗಿ ಈ ಪ್ರಕಟಣೆ?

DYSP-police-Car-in-Shimoga

SHIVAMOGGA LIVE NEWS | 23 NOVEMBER 2022 SHIMOGA | ಜಿಲ್ಲೆಯಲ್ಲಿ ಮನೆಗಳನ್ನು ಬಾಡಿಗೆಗೆ ಕೊಡುವಾಗ ಮಾಲೀಕರು (house rent) ನಾಲ್ಕು ಪ್ರಮುಖಾಂಶಗಳನ್ನು ಪಾಲಿಸಬೇಕು ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದೇಕೆ? ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ತೀರ್ಥಹಳ್ಳಿಯ ಶಾರಿಕ್ ಮೈಸೂರಿನಲ್ಲಿ ಮನೆ ಬಾಡಿಗೆಗೆ (house rent) ಪಡೆದಿದ್ದ. ನಕಲಿ ಆಧಾರ್ ಕಾರ್ಡ್ ಬಳಸಿ, ನಕಲಿ ಹೆಸರಿನ ಮೂಲಕ ಮನೆ ಬಾಡಿಗೆಗೆ ಪಡೆದು ವಾಸವಾಗಿದ್ದ. ಅಲ್ಲಿಯೆ … Read more

ಅಂತ್ಯ ಸಂಸ್ಕಾರಕ್ಕೆ ಸರ್ಕಾರದಿಂದ ಹೊಸ ರೂಲ್ಸ್, ಮದುವೆಗೆ ಹಳೆ ಗೈಡ್​​ಲೈನ್​

ಬೆಂಗಳೂರು : ಕರೋನ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೆಚ್ಚು ಜನ ಸೇರದಂತೆ ಕ್ರಮ ವಹಿಸಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆ ಮದುವೆ ಮತ್ತು ಅಂತ್ಯ ಸಂಸ್ಕಾರದಲ್ಲೂ ಹೆಚ್ಚು ಜನ ಸೇರದಂತೆ ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನೇ ಮುಂದುವೆರೆಸಲಾಗಿದೆ. 50 ಮಂದಿ ಮಾತ್ರ ಮದುವೆ ಸಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ಹಿಂದೆ 20 ಮಂದಿ ಭಾಗವಹಿಸಬಹುದಾಗಿತ್ತು. ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ … Read more

ಇವತ್ತು ರಾತ್ರಿಯಿಂದ ಸೆಮಿ ಲಾಕ್​ಡೌನ್​, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್

175578819 1373910869636996 6771968949187943387 n 1

ಬೆಂಗಳೂರು : ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಸೆಮಿ ಲಾಕ್‍ಡೌನ್ ಘೋಷಣೆ ಮಾಡಿದೆ. ಇವತ್ತು ರಾತ್ರಿ 9 ಗಂಟೆಯಿಂದಲೇ ನೂತನ ನಿಯಮ ಜಾರಿಯಾಗಲಿದೆ. ಸರ್ಕಾರ ಸೆಮಿ ಲಾಕ್‍ಡೌನ್ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಾವ ಸೇವೆ ಇರುತ್ತೆ, ಯಾವುದು ಇರುವುದಿಲ್ಲ ಎಂದು ಈ ಗೈಡ್‍ಲೈನ್‍ನಲ್ಲಿ ಪ್ರಕಟಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ. ಯಾವುದೆಲ್ಲ ಇರುತ್ತೆ? ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನ, ಮಾಂಸ, ಮೀನು, ನ್ಯಾಯಬೆಲೆ ಅಂಗಡಿ , ಮದ್ಯ, ಪ್ರಾಣಿಗಳ … Read more