ಗುಜರಾತ್ ಮಾದರಿ ಕರ್ನಾಟಕದಲ್ಲೂ ಸರ್ಕಾರ ಕಾರ್ಖಾನೆ ಸುಪರ್ದಿಗೆ ಪಡೆಯಲಿ, ರೈತರ ನೆರವಿಗೆ ಧಾವಿಸಲಿ

Shashikumar-Gowda-protest-in-Shimoga

SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ. ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. … Read more

ಶಿವಮೊಗ್ಗದ ಹುಲಿ, ಸಿಂಹಧಾಮಕ್ಕೆ ಬನ್ನೇರುಘಟ್ಟದಿಂದ ನೂತನ ಅತಿಥಿಗಳು

160721 New Lions In Shimoga Safari 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ನೈಸರ್ಗಿಕ ಕಾಡು ಹೊಂದಿರುವ ಶಿವಮೊಗ್ಗ ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟ ಅಭಯಾರಣ್ಯದಿಂದ ಎರಡು ಸಿಂಹಗಳನ್ನು ಸಫಾರಿಗೆ ತರಲಾಗಿದೆ. ಇದರಿಂದ ಸಫಾರಿಯಲ್ಲಿ ಸಿಂಹಗಳ ಸಂಖ್ಯೆ ಆರಕೆ ಏರಿಕೆಯಾಗಿದೆ. ಏಳು ವರ್ಷದ ಸುಚಿತ್ರಾ ಮತ್ತು ಯಶ್ವಂತ್ ಎಂಬ ಹೆಸರಿನ ಎರಡು ಸಿಂಹಗಳನ್ನು ಶಿವಮೊಗ್ಗಕ್ಕೆ ತರಲಾಗಿದೆ. ದೀರ್ಘಕಾಲದ ಒಡನಾಟ ಹೊಂದಿರುವುದರಿಂದ ಇವರೆಡು ಸಿಂಹಗಳನ್ನು ಒಂದೆ ಕ್ರಾಲ್‍ನಲ್ಲಿ ಇಡಲಾಗಿದೆ. ಕೆಲ ದಿನಗಳ ಬಳಿಕ ಇವುಗಳು ಸಫಾರಿಯಲ್ಲಿ ತಿರುಗಾಡಲು ಬಿಡಲಾಗುತ್ತದೆ. … Read more