NEWS 1 ರಾಜೀನಾಮೆ ಅಂಗೀಕರಿಸಬೇಡಿ, ಶಿವಮೊಗ್ಗ ಕಾಂಗ್ರೆಸ್ ಒತ್ತಾಯ | NEWS 2 ಮಂಗನ ಕಾಯಿಲೆ ಜಾಗೃತಿಗೆ ಡಿಸಿ

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA | 10 ಡಿಸೆಂಬರ್ 2019 NEWS 1 | ‘ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಬೇಡಿ’ ಶಿವಮೊಗ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂಗೀಕರಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಒತ್ತಾಯಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷರ ಮೇಲೆ ಹೊರಿಸುವುದು ಸರಿಯಲ್ಲ. ಅನರ್ಹರ ಗೆಲುವಿಗೆ ಹಣಬಲ ಸೇರಿದಂತೆ ಅನೇಕ ಕಾರಣಗಳಿವೆ. … Read more