ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್‌, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್‌

Bhadravathi-Judge-Punishes-youth-for-spitting-gutka-in-court-premises

SHIVAMOGGA LIVE | 18 JULY 2023 BHADRAVATHI : ಗುಟ್ಕಾ ತಿಂದು ಕಂಡ ಕಂಡಲ್ಲಿ ಉಗುಳುವವರಿಗೇನು (spitting gutka) ಕಮ್ಮಿಯಿಲ್ಲ. ನ್ಯಾಯಾಲಯದ ಆವರಣದಲ್ಲಿ ಗುಟ್ಕಾ ಜಗಿದು ಗೋಡೆಗೆ ಉಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಧೀಶರು ತಕ್ಕ ಪಾಠ ಕಲಿಸಿದ್ದಾರೆ. ಆತನಿಂದಲೇ ಗೋಡೆ ಸ್ವಚ್ಛಗೊಳಿಸಿದ್ದಾರೆ. ಭದ್ರಾವತಿ ನ್ಯಾಯಾಲಯದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಹಿರಿಯ ಸಿವಿಲ್‌ ನ್ಯಾಯಾಲಯದ ಹೊರ ಆವರಣದಲ್ಲಿ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಗೋಡೆ ಮೇಲೆ ಉಗುಳಿದ್ದ (spitting gutka). ಇದನ್ನು ಗಮನಿಸಿದ ನ್ಯಾಯಾಧೀಶರು ಆತನನ್ನು ಕರೆಸಿ ಬುದ್ದಿವಾದ ಹೇಳಿದ್ದಾರೆ. … Read more

ಆಯನೂರಿನಲ್ಲಿ ಅಂಗಡಿ ಬಾಗಿಲು ಮುರಿದು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕಳ್ಳತನ

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 7 ಸೆಪ್ಟೆಂಬರ್ 2021 ಅಂಗಡಿಯೊಂದರ  ಬಾಗಿಲು ಮುರಿದು ಒಳ ನಗ್ಗಿದ ಕಳ್ಳರು ಹಣಕ್ಕಿಂತಲೂ ಹೆಚ್ಚಿನ ಮೊತ್ತದ ಗುಟ್ಕಾ, ಸಿಗರೇಟು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಯನೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭರತ್ ರಾಜ್ ಅವರಿಗೆ ಸೇರಿದ ಸಿದ್ಧೇಶ್ವರ ಪ್ರಾವಿಜನ್ ಸ್ಟೋರ್’ನಲ್ಲಿ ಕಳ್ಳತನವಾಗಿದೆ. ಅಂಗಡಿಯ ರೋಲಿಂಗ್ ಶೆಟರ್ ಮುರಿದು ಖದೀಮರು ಕೈಚಳಕ ತೋರಿಸಿದ್ದಾರೆ. ಗುಟ್ಕಾ, ಸಿಗರೇಟ್ ಕಳವು ಖದೀಮರು ಅಂಗಡಿಯಲ್ಲಿ ಸುಮಾರು 5 ಸಾವಿರ ರೂ. ನಗದು … Read more