ನಡುರಾತ್ರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಅದೃಷ್ಟವಶಾತ್ ಇಬ್ಬರು ಪಾರು, ಗೃಹ ಸಚಿವರ ಭೇಟಿ
THIRTHAHALLI | ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ವಿದ್ಯುತ್ ಕಂಬಕ್ಕೆ (ELECTRIC POLE) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅದೇ ಮಾರ್ಗದಲ್ಲಿ ಬಂದ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ (ARAGA JNANENDRA) ಅವರು ಕಾರಿನಲ್ಲಿದ್ದವರ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿ ತಾಲೂಕು ಹಾದಿಗಲ್ಲು (HADIGALLU) ಬಳಿ ನಡುರಾತ್ರಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ತಂತಿ ತುಂಡಾಗಿ ಕಾರಿನ ಮೇಲೆ ಬಿದ್ದಿತ್ತು. ಕಾರಿನಲ್ಲಿದ್ದ … Read more