ನೀರು ಕಾಯಿಸಿಲು ಇಟ್ಟಿದ್ದ ತಾಮ್ರದ ಹಂಡೆಯೇ ನಾಪತ್ತೆ

Tunga-Nagara-Police-Station-Shimoga

ಶಿವಮೊಗ್ಗ: ನೀರು ಕಾಯಿಸಲು ಮನೆಯ ಹಿಂಬದಿ ಇಟ್ಟಿದ್ದ ತಾಮ್ರದ ಹಂಡೆಯನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಹಾಯ್‌ಹೊಳೆ ಸಮೀಪದ ಭಾರತಿ ನಗರದ ನಿವಾಸಿ ಮೀನಾಕ್ಷಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅಂದಾಜು 15 ಕೆಜಿ ತೂಕದ ತಾಮ್ರದ ಹಂಡೆಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ತಾಮ್ರದ ಹಂಡೆಯ ಅಂದಾಜು ಮೌಲ್ಯ ₹15,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಹಿಂಭಾಗದ ತೆರೆದ ಜಾಗದಲ್ಲಿ ಮೀನಾಕ್ಷಿ ಅವರು ನೀರು ಕಾಯಿಸಲು ಹಂಡೆ ಇಟ್ಟಿದ್ದರು. ಕಳ್ಳತನವಾಗಿರುವ ಬಗ್ಗೆ ಗಮನಕ್ಕೆ ಬಂದ ನಂತರ ಕೂಡಲೆ ತುಂಗಾ ನಗರ … Read more

ಹಾಯ್ ಹೊಳೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

Drowned-Reference-Image-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಕಾರು ತೊಳೆಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹಳಿಯಾಳ ನಿವಾಸಿ ರಾಜಾ ಭಕ್ಷಿ (37) ಮೃತ ವ್ಯಕ್ತಿ. ಇವರು ಹಾಯ್ ಹೊಳೆಯಲ್ಲಿರುವ ಸಂಬಂಧಿಯ ಮನೆಗೆ ಬಂದಿದ್ದರು. ಕಾರು ತೊಳೆಯಲು ಕೆರೆಗೆ ಬಂದಿದ್ದರು. ಕಾರು ತೊಳೆದ ಬಳಿಕ ಅವರು ಕೆರೆಗೆ ಇಳಿದಿರುವ ಸಾಧ್ಯತೆ ಇದೆ. ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದು, ಈಜು ಬಾರದ ಹಿನ್ನೆಲೆ ರಾಜಾ ಭಕ್ಷಿ … Read more