‘ಪಿಎಸ್ಐ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಾಗರಕ್ಕೆ ಬಂದಿದ್ರು, ಬಿಜೆಪಿ ಮುಖಂಡ ರಕ್ಷಣೆ ನೀಡಿದ್ದರು’

Mallikarjuna-Hakre-Press-Meet-in-Sagara

SHIVAMOGGA LIVE NEWS | SCAM | 10 ಮೇ 2022 ಪಿಎಸ್‌ಐ ಹಗರಣದ ಕಿಂಗ್‌ಪಿನ್ ಎನ್ನಲಾದ ದಿವ್ಯಾ ಹಾಗರಗಿ ಸಾಗರಕ್ಕೆ ಬಂದು ಬಿಜೆಪಿ ಪ್ರಮುಖ ನಾಯಕರೊಬ್ಬರನ್ನು ಭೇಟಿ ಮಾಡಿದ್ದರು. ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲೂ ತನಿಖೆ ನಡೆಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ ಅವರು, ದಿವ್ಯಾ ಹಾಗರಗಿ ತೀರ್ಥಹಳ್ಳಿಯಲ್ಲಿ ಎರಡು ದಿನ ಇದ್ದು ಗೃಹಸಚಿವ ಆರಗ ಜ್ಞಾನೇಂದ್ರ … Read more

ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್, ಸದಸ್ಯರ ವಿರುದ್ಧ ಪೊಲೀಸ್ ಕೇಸ್ಗೆ ಸೂಚನೆ, ಅನುಪಾಲನ ವರದಿಗೆ ಆಗ್ರಹ

200420 TP President Office Door Locked 1

ಶಿವಮೊಗ್ಗ ಲೈವ್.ಕಾಂ | SAGARA | 21 ಏಪ್ರಿಲ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣ ಮತ್ತೊಂದು ಟ್ವಿಸ್ಟ್  ಪಡೆದುಕೊಂಡಿದೆ. ಬೀಗ ಹಾಕಿದವರ ವಿರುದ್ಧ ದೂರು ನೀಡುವಂತೆ ಆದೇಶಿಸಿ ತಾಲೂಕು ಪಂಚಾಯಿತಿ ಇಒಗೆ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸೂಚನೆ ನೀಡಿದ್ದಾರೆ. ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹಾಗಾಗಿ ಬೀಗ ಹಾಕಿದವರ ವಿರುದ್ಧ ಕೂಡಲೇ ದೂರು ದಾಖಲಿಸಿ ಅನುಪಾಲನ ವರದಿ ನೀಡುವಂತೆ ಇಒಗೆ ಪತ್ರ ಬರೆದು ಸೂಚಿಸಿದ್ದಾರೆ. ಕೆಲವು … Read more

ಅಧ್ಯಕ್ಷರ ಕೊಠಡಿಗೆ ಸದಸ್ಯರಿಂದಲೇ ಬೀಗ, ತಾರಕಕ್ಕೇರಿದ ಅವಿಶ್ವಾಸ ಕದನ

200420 TP President Office Door Locked 1

ಶಿವಮೊಗ್ಗ ಲೈವ್.ಕಾಂ | SAGARA | 20 ಏಪ್ರಿಲ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ ಮತ್ತೊಂದು ಹಂತಕ್ಕೆ ತಲುಪಿದೆ. ಇವತ್ತು ಅಧ್ಯಕ್ಷರ ಕೊಠಡಿಗೆ ಸದಸ್ಯರೆ ಬೀಗ ಹಾಕಿ ಪ್ರತಿರೋಧ ತೋರಿಸಿದ್ದಾರೆ. ಬೀಗ ಹಾಕಲು ಕಾರಣವೇನು? ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನಾಲ್ಕು ವರ್ಷದಿಂದ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹನ್ನೊಂದು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಸಂಬಂಧ ಎರಡು ಸಭೆಗಳನ್ನು ನಡೆಸಲಾಗಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಒಂದು ಸಭೆಯಲ್ಲಿ … Read more