‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ

Former-Minister-Haratalu-Halappa-BJP

SAGARA, 22 AUGUST 2024 | ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆಯೇ ಆವೈಜ್ಞಾನಿಕ (Unscientific). ಇದರ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳಿಗೆ ಪಕ್ಷಾತೀತ ಬೆಂಬಲ ನೀಡುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮುಖ ವಿಷಯ ಪ್ರಸ್ತಾಪಿಸಿದರು. ಹಾಲಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ ಸುದ್ದಿಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್‌ ಪ್ರಸಾದ್‌, ಸತೀಶ್.ಕೆ … Read more

ಸಂಪುಟದಿಂದ ಮಧು ಬಂಗಾರಪ್ಪ ವಜಾ ಮಾಡಿ, ಹಾಲಪ್ಪ ಆಗ್ರಹ, ಕಾರಣವೇನು?

Former-Minister-Haratalu-Halappa-BJP

SHIVAMOGGA LIVE NEWS | 19 JANUARY 2024 SHIMOGA : ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಪ್ಪ ಹೇಳಿದ 3 ಪ್ರಮುಖಾಂಶ ಕೇಂದ್ರ ಸರ್ಕಾರದ ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ಅವರು … Read more

ಸಾವಿರ ಸಾವಿರ ಅಭಿಮಾನಿಗಳೊಂದಿಗೆ ಮೆರವಣಿಗೆ, ಸಾಗರದಲ್ಲಿ ಹಾಲಪ್ಪ ಉಮೇದುವಾರಿಕೆ

BJP-Haratalu-Halappa-Nomination-in-Sagara.

SHIVAMOGGA LIVE NEWS | 12 APRIL 2023 SAGARA : ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ  ಅವರು ಇವತ್ತು ನಾಮಪತ್ರ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಅಭಿಮಾನಿಗಳು, ಬೆಂಬಲಿಗರ ಜೊತೆಗೆ ಮೆರವಣಿಗೆ ನಡೆಸಿದ ಹಾಲಪ್ಪ ಅವರು, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ (Nomination) ಸಲ್ಲಿಸಿದರು. ಪತ್ನಿ ಯಶೋಧ, ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾದ ಡಾ. ರಾಜನಂದಿನಿ ಕಾಗೋಡು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ರಾಜೇಶ್‌ ಕೀಳಂಬಿ ಅವರೊಂದಿಗೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ (Nomination) ಸಲ್ಲಿಸಿದರು. ಹುಟ್ಟೂರು, ಸಾಗರದಲ್ಲಿ ಪೂಜೆ … Read more

ಸಾಗರದಲ್ಲಿ ಫಲಾನುಭವಿಗಳಿಗೆ ಕೋಳಿ ವಿತರಿಸಿದ ಶಾಸಕ ಹಾಲಪ್ಪ

MLA-Halappa-Distribute-hen-to-women.

SHIVAMOGGA LIVE NEWS | 4 NOVEMBER 2022 SAGARA | ಕ್ರಮ ಬದ್ಧವಾಗಿ ಹೈನುಗಾರಿಕೆ (dairy farming) ನಿರ್ವಹಿಸಿದರೆ ರೈತರು ಉತ್ತಮ ಲಾಭ ಗಳಿಸಬಹುದಾಗಿದೆ. ಕೋಳಿ, ಕುರಿ ಸಾಕಾಣಿಕೆ, ಹೈನುಗಾರಿಕೆ ಮೂಲಕ ಗ್ರಾಮೀಣ ಭಾಗದಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಲು ಸರ್ಕಾರವು ಯೋಜನೆಗಳನ್ನು ರೂಪಿಸಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ರೈತರಿಗೆ ಸಬ್ಸಿಡಿ ದರದಲ್ಲಿ ರಬ್ಬರ್ ಮ್ಯಾಟ್ ವಿತರಣೆ, ಹೈನುಗಾರಿಕೆಗೆ (dairy farming) ನೆರವು ನೀಡಲಾಗುತ್ತಿದೆ. ಮುಂದೆ ಮೇವು ಕಟಾವು ಯಂತ್ರವನ್ನು ಕೂಡ ವಿತರಿಸಲಾಗುತ್ತದೆ … Read more

ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ

National-Flag-Campaign-in-Saragra.

ಸಾಗರ | ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 50 ಸಾವಿರ ತ್ರಿವರ್ಣ ಧ್ವಜ (NATIONAL FLAG) ಹಾರಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಸಾಗರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಶಾಸಕ ಹರತಾಳು ಹಾಲಪ್ಪ (HARATALU HALAPPA) ಚಾಲನೆ ನೀಡಿದರು. ಪಟ್ಟಣದ ಗಾಂಧಿ ಮೈದಾನದ ನಗರಸಭೆ ರಂಗಮಂದಿರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15ರವರೆಗೆ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಸಾಗರ (SAGARA) ತಾಲೂಕಿನ 50 ಸಾವಿರ ಮನೆಗಳಿಗೆ ಉಚಿತವಾಗಿ ರಾಷ್ಟ್ರಧ್ವಜ ವಿತರಿಸಲು … Read more

ರಿಪ್ಪನ್ ಪೇಟೆ ಸಮೀಪದ ಹಳ್ಳಿ ಹುಡುಗಿ ಈಗ MSIL ರಾಯಭಾರಿ, ಯಾರು ಈಕೆ?

Ripponpete-Poojitha-Brand-Promotor-for-MSIL

SHIVAMOGGA LIVE NEWS | HOSANGARA | 12 ಜುಲೈ 2022 ರಾಜ್ಯ ಹಾಕಿ (HOCKEY) ತಂಡದ ಆಟಗಾರ್ತಿ, ರಿಪ್ಪನ್ ಪೇಟೆ (RIPPONPETE) ಸಮೀಪದ ಬರುವೆ ಗ್ರಾಮದ ಬಿ.ಎನ್.ಪೂಜಿತಾ ಅವರನ್ನು ಮೈಸೂರು ಸೇಲ್ಸ್‌ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ರಾಯಭಾರಿಯನ್ನಾಗಿ (BRAND AMBASSADOR) ನೇಮಕ ಮಾಡಲಾಗಿದೆ. ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಹಾರತಾಳು ಹಾಲಪ್ಪ (HARATALU HALAPPA) ಅವರು ಪೂಜಿತಾಗೆ ರಾಯಭಾರಿ ನೇಮಕಾತಿ ಆದೇಶ ಪ್ರತಿ ಹಾಗೂ 5 ಲಕ್ಷ ರೂ.ನ ಗೌರವಧನದ ಚೆಕ್‌ ವಿತರಿಸಿದರು. ಯಾರಿದು ಪೂಜಿತಾ? ಈ ವೇಳೆ … Read more

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

-Children-fell-ill-MLA-Halappa-visit-Sagara-Hospital

SHIVAMOGGA LIVE NEWS | SAGARA | 27 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು … Read more

ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್

MLA-Haratalu-Halappa-Sudden-visit-to-Nagarasabhe

SHIVAMOGGA LIVE NEWS | SAGARA | 4 ಜೂನ್ 2022 ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ ನಾಗರಾಜ್ ಎಂಬುವವರು … Read more

ಸಾಗರ ಚತುಷ್ಪಥ ರಸ್ತೆ ಕಾಮಗಾರಿಗೆ ಗಡುವು ನಿಗದಿ, ಮಂಜೂರಾದ ಹಣವೆಷ್ಟು? ಎಲ್ಲಿಂದ ಶುರುವಾಗುತ್ತೆ ರಸ್ತೆ?

Haratalu-Halappa-about-NH-Road-in-Sagara

SHIVAMOGGA LIVE NEWS | 5 ಏಪ್ರಿಲ್ 2022 ಮುಂದಿನ ಮಾರಿಕಾಂಬಾ ಜಾತ್ರೆ ವೇಳೆಗೆ ಚತುಷ್ಪಥ ರಸ್ತೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ 206 ಆಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಕಾಳಜಿಯಿಂದ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಕಾಮಗಾರಿಗೆ 77 ಕೋಟಿ ರೂ. ಮಂಜೂರಾಗಿದೆ. ಆರಂಭದಲ್ಲಿ ತ್ಯಾಗರ್ತಿ ಕ್ರಾಸ್ನಿಂದ ಅಗಲೀಕರಣ … Read more

ಸಾಗರದಲ್ಲಿ ಇವತ್ತು ಕೆರೆ ಹಬ್ಬ, ಶಾಸಕರ ನೇತೃತ್ವದಲ್ಲಿ ಗಣಪತಿ ಕೆರೆ ಸ್ವಚ್ಛತೆ

Kere-Habba-Ganapathi-Lake-Cleaning

SHIVAMOGGA LIVE NEWS | 12 ಮಾರ್ಚ್ 2022 ಕೆರೆ ಹಬ್ಬದ ಅಂಗವಾಗಿ ಇವತ್ತು ಸಾಗರದ ಗಣಪತಿ ಕೆರೆಯ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು. ಗಣಪತಿ ಕೆರೆಯ ದಂಡೆಯನ್ನು ಜನರು ಸ್ವಚ್ಛಗೊಳಿಸಿದರು. ವಿವಿಧ ಸಂಘಟನೆಗಳು, ನಗರ ಸಭೆಯ ಪೌರ ಕಾರ್ಮಿಕರು, ಜನರು ಸ್ವಯಂ ಪ್ರೇರಿತವಾಗಿ ಬಂದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದರು. ಕಸ ತೆಗೆದು ಮಾದರಿಯಾದ ಶಾಸಕ ಸ್ವಯಂ ಸೇವಕರೊಂದಿಗೆ ಕೈ ಜೋಡಿಸಿದ ಶಾಸಕ ಹರತಾಳು … Read more