ಕುಪ್ಪಳಿಯಲ್ಲಿ ಪಾದಯಾತ್ರೆಗೆ ಹಂಸಲೇಖ ಚಾಲನೆ, ಹೋರಾಟದ ಬಗ್ಗೆ ಹೇಳಿದ್ದೇನು?

150622 Padayathre begins at Kuppali

SHIVAMOGGA LIVE NEWS | THIRTHAHALLI | 15 ಜೂನ್ 2022 ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ಕುಪ್ಪಳಿಯಿಂದ ಆಯೋಜಿಸಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಸಾಹಿತಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕುಪ್ಪಳಿಯ ಕವಿಶೈಲದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ 18 ಕಿ.ಮೀ ಪಾದಯಾತ್ರೆ ನಡೆಯಲಿದೆ. ‘ನಾವು ತಮಿಳರನ್ನು ಅನುಸರಿಸಬೇಕು’ ಪಾದಯಾತ್ರೆಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರು, … Read more

ತೀರ್ಥಹಳ್ಳಿಗೆ ಸಂಗೀತ ನಿರ್ದೇಶಕ ಹಂಸಲೇಖ, ಬರಲಿದೆ ಸಾಹಿತಿಗಳ ದಂಡು, ಹೋರಾಟ ತೀವ್ರ

Music-Director-Hamsaleka-to-visit-thirthahalli

SHIVAMOGGA LIVE NEWS | THIRTHALLI| 14 ಜೂನ್ 2022 ಪಠ್ಯಪುಸ್ತಕ ಸಮಿತಿಯ ಪರಿಷ್ಕರಣೆ ದೋಷ ವಿರೋಧಿಸಿ ಜೂ.15ರಂದು ಕುಪ್ಪಳಿಯಿಂದ ಆರಂಭವಾಗಲಿರುವ ಸಾಂಸ್ಕೃತಿಕ ಸೌಹಾರ್ದ ನಡಿಗೆಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ. PROTEST ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಸಾಹಿತಿಗಳಾದ ದೇವನೂರು ಮಹಾದೇವ್‌, ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಡಾ. ಕಾಳೇಗೌಡ ನಾಗವಾರ, ಡಾ.ಹಿ.ಶಿ.ರಾಮಚಂದ್ರೇ ಗೌಡ, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, … Read more

ಹಂಸಲೇಖಾಗೆ ಭದ್ರತೆ ಒದಗಿಸುವಂತೆ ಒತ್ತಾಯ, ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪ್ರತಿಭಟನೆ

231121 DSS Protest For Security to Hamsalekha

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಹೇಳಿಕೆ ಬೆಂಬಲಿಸಿ ಮತ್ತು ಬ್ರಾಹ್ಮಣ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ, ದಲಿತರ ಮನೆಗೆ ಬಲಿತರು ಬಂದು ಅಸ್ಪೃಶ್ಯತೆ ಹೋಗಲಾಡಿಸುತ್ತೇವೆ ಎಂಬುದು ಬೂಟಾಟಿಕೆ. ಬಲಿತರ ಮನೆಗೆ ದಲಿತರನ್ನು ಕರೆತಂದು ಅವರಿಗೆ ಊಟ ಬಡಿಸಿ ಅವರ ತಟ್ಟೆ ಲೋಟ ತೊಳೆದು ತಮ್ಮ ತಪ್ಪು ತಿದ್ದಿಕೊಳ್ಳಬೇಕು ಎಂದು ಮಾತನಾಡಿದ್ದರು. … Read more