ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

Trees-and-Electric-poles-falls-on-road-near-hanagere-katte

ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು … Read more

ಹಣಗೆರೆ ಕಟ್ಟೆ, ಕಾಣಿಕೆ ಹಣ ಎಣಿಕೆಯಲ್ಲಿ ದೊಡ್ಡ ಮೋಸ, ಆಗಿದ್ದೇನು?

Hanagere-Katte-Kanike-amount-in-Thirthahalli

THIRTHAHALLI NEWS, 10 NOVEMBER 2024 : ಹಣಗೆರೆಯ ಹಜರತ್ ಸೈಯದ್‌ ಸಾದತ್‌ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ನಡೆದ ಹುಂಡಿ ಎಣಿಕೆ ಹಣದಲ್ಲಿ (Money) ಮೋಸವಾಗಿದ್ದು, ಈ ಕುರಿತು ಧಾರ್ಮಿಕ ಪರಿಷತ್‌ ಆಡಳಿತ ಮಂಡಳಿಯು ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದರಿಂದ ಶುಕ್ರವಾರ ಮರು ಎಣಿಕೆ ನಡೆಯಿತು. ಕಂತೆಯಲ್ಲಿ ಹೆಚ್ಚುವರಿ ನೋಟು ವಾರ್ಷಿಕ 2 ಕೋಟಿಗೂ ಹೆಚ್ಚು ಆದಾಯ ಹೊಂದಿರುವ ಧಾರ್ಮಿಕ ಕೇಂದ್ರದಲ್ಲಿ ತ್ರೈಮಾಸಿಕ ಸರಾಸರಿ 50 ಲಕ್ಷ ರೂ.ಗು ಹೆಚ್ಚು ಮೊತ್ತ ಕಾಣಿಕೆ ರೂಪದಲ್ಲಿ … Read more

ಹಣಗೆರೆ ಕಟ್ಟೆ ದರ್ಗಾದ ಪ್ರಧಾನ ಅರ್ಚಕ ನಿಧನ

Hanagere-Temple-in-Thirthahalli-at-Shimoga

SHIVAMOGGA LIVE NEWS | 27 SEPTEMBER 2023 THIRTHAHALLI : ಹಣಗೆರೆ ಕಟ್ಟೆ ಹಜರತ್ ಸಯ್ಯದ್ ಸಾದತ್ ದರ್ಗಾದ (Dargha) ಪ್ರಧಾನ ಅರ್ಚಕ (ಮುಜಾವರ್) ಸಯ್ಯದ್ ನೂರ್ ಸಾಹೇಬ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ‌. ದರ್ಗಾದಲ್ಲಿ ನೂರ್ ಸಾಹೇಬ್ ಅವರು ನಿರಂತರ ಪೂಜೆ ಸಲ್ಲಿಸುತ್ತಿದ್ದರು. ನೂರ್ ಸಾಹೇಬ್ ಅವರ ಕುಟುಂಬ ತಲೆಮಾರುಗಳಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನು ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಹೊತ್ತಿ ಉರಿದ ಕಾರು

ತೀರ್ಥಹಳ್ಳಿ ಹಣಗೆರೆಯ ರೈತನ ಮಗಳಿಗೆ 11 ಚಿನ್ನದ ಪದಕ

Hanagere-Divya-Gets-11-gold-medal

SHIVAMOGGA LIVE | UNIVERSITY | 17 ಜೂನ್ 2022 ಕುವೆಂಪು ವಿಶ್ವ ವಿದ್ಯಾನಿಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದು ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಅತ್ಯಧಿಕ ಸ್ವರ್ಣ ಪದಕ ಬಹುಮಾನಗಳಿಗೆ ಪಾತ್ರವಾಗಿರುವುದು ವಿಶೇಷವಾಗಿದೆ. 2019-20 ಸಾಲಿನ ಶೈಕ್ಷಣಿಕ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ. ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿದ್ದಾರೆ. ಇನ್ನು 2020-21 … Read more

ಹಣಗೆರೆಕಟ್ಟೆಯಲ್ಲಿ ನಿಷೇಧಾಜ್ಞೆ, ಪ್ರಾರ್ಥನಾ ಕೇಂದ್ರ ಬಂದ್, ಭಕ್ತರು ಬರುವಂತಿಲ್ಲ, ಹರಕೆ ತೀರಿಸುವಂತಿಲ್ಲ, ಕಾರಣವೇನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಜುಲೈ 2020 ಭಾವೈಕ್ಯತೆಯ ಪ್ರಾರ್ಥನಾ ಕೇಂದ್ರ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ, ಭೂತರಾಯ ಮತ್ತು ಸೈಯದ್ ಅಲಿ ಹಜರತ್ ದರ್ಗಾಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಸಂಬಂಧ ತಾಲೂಕು ಆಡಳಿತದ ವತಿಯಿಂದ ಆದೇಶ ಹೊರಡಿಸಲಾಗಿದೆ. ಎಲ್ಲಿಯವರೆಗೆ ನಿಷೇಧಾಜ್ಞೆ? ಹಣಗೆರೆಕಟ್ಟೆಯಲ್ಲಿ ಜುಲೈ 6ರ ಮಧ್ಯರಾತ್ರಿಯಿಂದಲೇ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಗ್ರಾಮದಲ್ಲಿ ಐದು ಜನಕ್ಕಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಜುಲೈ 15ರವರೆಗೆ ಅಥವಾ ಮುಂದಿನ … Read more