ಹಣಗೆರೆಕಟ್ಟೆ ರಸ್ತೆಯಲ್ಲಿ ಎದುರಿನಿಂದ ಬಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು

ACCIDENT-NEWS-GENERAL-IMAGE.

ಶಿವಮೊಗ್ಗ: ಹಣಗೆರೆಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ (Collision) ಹೊಡೆದಿದೆ. ಎರಡು ಕಾರುಗಳು ಎಡಬದಿಯ ಚರಂಡಿಗೆ ಉರುಳಿವೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದ ಎರಡು ಕುಟುಂಬದವರು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಲ್ಲಿ ತೀರ್ಥಹಳ್ಳಿಯ ತಮ್ಮೂರಿಗೆ ತೆರಳುತ್ತಿದ್ದರು. ಕರಕುಚ್ಚಿ ಬಳಿ ಎದುರಿನಿಂದ ಬಂದ ಕಾರೊಂದು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ರಸ್ತೆಯ ಎಡ ಬದಿಯ ಚರಂಡಿಗೆ ಉರುಳಿವೆ. ಎರಡು ಕಾರುಗಳಲ್ಲಿ … Read more

ರಸ್ತೆ ದಾಟುತ್ತಿದ್ದ ಹೆಬ್ಬಾವಿನ ತಲೆ ಮೇಲೆ ಹರಿದ ವಾಹನ, ವಿಲವಿಲ ಒದ್ದಾಡುತ್ತಿದ್ದ ಹಾವು ರಕ್ಷಣೆ, ಚಿಕಿತ್ಸೆ

Python-saved-by-ayanuru-youths

SHIMOGA NEWS, 19 SEPTEMBER 2024 : ರಸ್ತೆ ದಾಟುತ್ತಿದ್ದ ಹೆಬ್ಬಾವಿನ (Python) ಮೇಲೆ ವಾಹನ ಹರಿದು ಗಂಭೀರ ಗಾಯಗೊಂಡಿದೆ. ಗ್ರಾಮಸ್ಥರು ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಒಪ್ಪಿಸಿದ್ದಾರೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಣಗೆರೆ ರಸ್ತೆಯ ಖಾಸಗಿ ಶಾಲೆ ಬಳಿ ವಾಹನ ಹರಿದು ಹೆಬ್ಬಾವು ಗಾಯಗೊಂಡಿತ್ತು. ರಸ್ತೆ ದಾಟುವಾಗ ವಾಹನವೊಂದು ತಲೆ ಮೇಲೆ ಹರಿದು ಹಾವು ಗಾಯಗೊಂಡಿತ್ತು. ರಸ್ತೆ ಪಕ್ಕದ ಗಿಡಗಂಟಿ ಮಧ್ಯೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಆಯನೂರಿನ ಅರ್ಜುನ್, … Read more

ಹಣಗೆರೆಕಟ್ಟೆಯಲ್ಲಿ ಗಂಧ ಉತ್ಸವ, ಉರುಸ್‌, ಯಾವಾಗ? ಹೇಗಿರುತ್ತೆ ಉತ್ಸವ?

Hanagere temple board

SHIVAMOGGA LIVE NEWS | 17 JUNE 2024 SHIMOGA : ತೀರ್ಥಹಳ್ಳಿ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ ಭೂತರಾಯ ಮತ್ತು ಹಜರತ್ ಸೈಯದ್ ಸಾದತ್ ಅಲಿ ದರ್ಗಾದಲ್ಲಿ ಜೂ.20ರಂದು ಗಂಧ ಉತ್ಸವ (Gandha Utsava) ಮತ್ತು ಉರುಸ್ ನಡೆಯಲಿದೆ. ಜೂ.20ರ ಮಧ್ಯಾಹ್ನ ಬಸವನಗದ್ದೆಯ ಬಿ.ಟಿ. ಪ್ರಸನ್ನಕುಮಾ‌ರ್ ಮನೆಯಿಂದ ಶ್ರೀಗಂಧ ಪ್ರಸಾದ ತರಲಾಗುತ್ತದೆ. ಸಂಜೆ 7ಕ್ಕೆ ನಮಾಜ್ ನಡೆಯಲಿದ್ದು, ನಂತರ ಗಂಧ ಪ್ರಸಾದ ವಿತರಿಸಲಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಕವಾಲಿ ಆಯೋಜನೆ ಮಾಡಲಾಗಿದ್ದು, ಬಳಿಕ ಅನ್ನ … Read more

ಹಣಗೆರೆ ಕಟ್ಟೆಯ ಲಾಡ್ಜ್‌ನ ರೂಂನಲ್ಲಿ ಮಹಿಳೆಯ ಮೃತದೇಹ ಪತ್ತೆ, ಆಕೆಯ ಜೊತೆ ಬಂದಿದ್ದ ಪುರುಷ ನಾಪತ್ತೆ

Crime-News-General-Image

SHIVAMOGGA LIVE NEWS | 4 APRIL 2024 THIRTHAHALLI : ಪ್ರಸಿದ್ಧ ಹಣಗೆರೆ ಸೌಹಾರ್ದ ಧಾರ್ಮಿಕ ಕೇಂದ್ರ ಹಜರತ್‌ ಸೈಯದ್‌ ಸಾದತ್‌, ಭೂತರಾಯ ಚೌಡೇಶ್ವರಿ ದೇವಸ್ಥಾನದ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ. ಲಾಡ್ಜ್‌ ಸಿಬ್ಬಂದಿ ಪರಿಶೀಲನೆ ವೇಳೆ ಕೊಠಡಿಯಲ್ಲಿ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ. ಸುಮಾರು 30 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಎರಡ್ಮೂರು ದಿನದ ಹಿಂದೆ ಯುವತಿ ಪುರಷನೊಬ್ಬನ ಜೊತೆಗೆ ಲಾಡ್ಜ್‌ಗೆ ಬಂದು ಕೊಠಡಿ ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ … Read more

ಹಣಗೆರೆಗೆ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಕಾರು | ಹಬ್ಬ ಮುಗಿಸಿ ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್ – ಫಟಾಫಟ್‌ ನ್ಯೂಸ್

Mishap-between-cars-near-hanagere-temple-sirigere-cross.webp

SHIVAMOGGA LIVE NEWS | 22 NOVEMBER 2023 ಪೋಸ್ಟ್‌ ಮ್ಯಾನ್‌ ಬೈಕ್‌ ಕಳ್ಳತನ‌ SHIMOGA : ಮನೆ ಮುಂದೆ ನಿಲ್ಲಿಸಿದ್ದ ಹೀರೋ ಹೋಂಡ ಬೈಕ್‌ ಅನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಜಿಎಸ್‌ಕೆಎಂ ರಸ್ತೆಯಲ್ಲಿ 4ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಪೋಸ್ಟ್‌ ಮ್ಯಾನ್‌ ಗಣೇಶ್‌ ಅವರು ಬೈಕ್‌ ಕಳುವಾಗಿದೆ. ಗಣೇಶ್‌ ಅವರ ಸ್ನೇಹಿತ ದರ್ಶನ್‌ ಅವರು ಬೈಕ್‌ ಕೊಂಡೊಯ್ದಿದ್ದರು. ರಾತ್ರಿ ಮನೆ ಬಳಿ ನಿಲ್ಲಿಸಿದ್ದ ಬೈಕ್‌ ಬೆಳಗ್ಗೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿ ನಂತರ ದೊಡ್ಡಪೇಟೆ ಪೊಲೀಸ್‌ … Read more

ಹಣಗೆರೆ ಕಟ್ಟೆಯಲ್ಲಿ ಪೊಲೀಸ್‌ ಇಲಾಖೆ ಮಹತ್ವದ ಸಭೆ, 7 ಪ್ರಮುಖ ನಿರ್ಧಾರ ಪ್ರಕಟ, ಏನೇನು?

SP-Mithun-Kumar-IPS-led-a-meeting-at-Hanagere-in-Thirthahalli-Taluk

SHIVAMOGGA LIVE | 14 JUNE 2023 THIRTHAHALLI : ಹಣಗೆರೆ ಕಟ್ಟೆ (Hanagere) ಗ್ರಾಮದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ವಿಚಾರಗಳ ಚರ್ಚೆಯಾಯಿತು. ಈ ವೇಳೆ ಹಲವು ಪ್ರಮುಖ ನಿರ್ಧಾರಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಪ್ರಸ್ತಾಪಿಸಿದರು. ಯಾವೆಲ್ಲ ನಿರ್ಧಾರ ಪ್ರಕಟಿಸಿದರು? ನಿರ್ಧಾರ 1 – ಪ್ರತಿ ಅಮವಾಸ್ಯೆ, ಗುರುವಾರ ಮತ್ತು ಭಾನುವಾರ ಹಣಗೆರೆಕಟ್ಟೆ (Hanagere) ದೇವಸ್ಥಾನಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು … Read more

ಹಣಗೆರೆಯಲ್ಲಿ ಹುಂಡಿ ಕಾಣಿಕೆ ಎಣಿಕೆಗೆ ಬಂದಿದ್ದ ತಹಶೀಲ್ದಾರ್ ಗೆ ಘೇರಾವ್, 2 ಗಂಟೆ ವಾಗ್ವಾದ, ಕಾರಣವೇನು?

Hanagere-Temple-in-Thirthahalli-at-Shimoga

SHIVAMOGGA LIVE NEWS |6 JANUARY 2023 THIRTHAHALLI : ಹಣಗೆರೆಯ (hanagere) ಶ್ರೀ ಭೂತರಾಯ ಚೌಡೇಶ್ವರಿ ಹಾಗೂ ಸೈಯದ್ ಸಾದತ್ ದರ್ಗಾದಲ್ಲಿ ಹುಂಡಿ ಎಣಿಕೆ ಕಾರ್ಯಕ್ಕೆ ಆಗಮಿಸಿದ್ದ ತಹಶೀಲ್ದಾರ್ ಅವರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. 2 ಗಂಟೆಗು ಹೆಚ್ಚು ಹೊತ್ತು ವಾಗ್ವಾದ ನಡೆಸಿದರು. ತಹಶೀಲ್ದಾರ್ ಅಮೃತ್ ಅತ್ರೇಶ್ ಅವರು ಗುರುವಾರ ಹುಂಡಿ ಎಣಿಕೆ ಕಾರ್ಯಕ್ಕಾಗಿ ಹಣಗೆರೆಯ (hanagere) ಭಾವೈಕ್ಯತೆಯ ಶ್ರದ್ಧಾ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಘೇರಾವ್ ಹಾಕಿದರು. ತಮ್ಮ ಬೇಡಿಕೆ ಈಡೇರಿಸದಿರುವ … Read more

ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್

Hanagere temple board

ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022 ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ … Read more

ಹಣಗೆರೆ ದೇವಸ್ಥಾನದ ಸಿಬ್ಬಂದಿ ಮನೆ ಕಳ್ಳತನ, ಕಡೂರು, ಸಾಗರ, ಶಿವಮೊಗ್ಗದ ಐವರು ಅರೆಸ್ಟ್, ಎಷ್ಟು ಮೊತ್ತದ ಚಿನ್ನಾಭರಣ ಸಿಕ್ಕಿದೆ?

261121 Theft Case Five Arrest in Malur Police Station limits

ಶಿವಮೊಗ್ಗ ಲೈವ್.ಕಾಂ | THIRTHAHALLI  NEWS | 26 ನವೆಂಬರ್ 2021 ಹಣಗೆರೆ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರು ಕಳ್ಳರನ್ನು ಅರೆಸ್ಟ್ ಮಾಡಿದ್ದಾರೆ. ಕಡೂರಿನ ತಿಮ್ಮಣ್ಣ (61), ಸಾಗರದ ರಾಮನಗರದ ಅಪ್ಸರ್ (38), ಶಿವಮೊಗ್ಗ ಬೊಮ್ಮನಕಟ್ಟೆಯ ನರಸಿಂಹ (45). ಕಿರಣ್ (26), ನ್ಯೂ ಮಂಡ್ಲಿಯ ಸತ್ತಾರ್ ಅಬ್ದುಲ್ (50) ಬಂಧಿತರು. ಏನಿದು ಪ್ರಕರಣ? ತೀರ್ಥಹಳ್ಳಿ ತಾಲೂಕು ಹಣಗೆರೆ ಕಟ್ಟೆಯ ಸಯ್ಯದ … Read more

ಹಣಗೆರೆ ಬಳಿ ಬಾಗಿಲು ಮೀಟಿದ ಕಳ್ಳರು, ಮಹಾಲಯ ಅಮಾವಾಸ್ಯೆ ಪೂಜೆಗೆ ಹೋಗಿದ್ದವರ ಮನೆಯಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಕಳವು

theft case general image

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 28 ಸೆಪ್ಟೆಂಬರ್ 2021 ಮಹಾಲಯ ಅಮಾವಾಸ್ಯೆ ಪೂಜೆಗೆ ತೆರಳಿದ್ದ ಸಂದರ್ಭ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಹಣಗೆರೆ ಸಮೀಪ ಘಟನೆ ಸಂಭವಿಸಿದೆ. ಬೇಸೂರು ಶ್ರೀನಿವಾಸ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಇಂಟರ್ ಲಾಕ್ ಮುರಿದ ಖದೀಮರು ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು, ಬಾಗಿಲಿನ ಇಂಟರ್ ಲಾಕ್ ಮೀಟಿ ಒಳಗೆ ನುಗ್ಗಿದ್ದಾರೆ. ರೂಮಿನ ಬೀರುವಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿಸಿದ್ದಾರೆ. ಮಹಾಲಯ … Read more