ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ

200921 Villagers checking in Hanagere Katte

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಭಾವೈಕ್ಯತೆಗೆ ಹೆಸರಾಗಿರುವ ಹಣಗೆರೆ ಕಟ್ಟೆ ಧಾರ್ಮಿಕ ಕ್ಷೇತ್ರಕ್ಕೆ ಬರುವ ಭಕ್ತರ ಪ್ರತಿ ವಾಹನವನ್ನು ಸ್ಥಳೀಯರೆ ತಪಾಸಣೆ ಆರಂಭಿಸಿದ್ದಾರೆ. ಕೋಳಿ, ಕುರಿ ಇದ್ದರೆ ವಾಹನವನ್ನು ಪಕ್ಕಕ್ಕೆ ನಿಲ್ಲಿಸಿ, ಭಕ್ತರನ್ನು ಮಾತ್ರ ದೇಗುಲದೊಳಗೆ ಬಿಡಲಾಗುತ್ತಿದೆ. ಇದರಿಂದ ಸ್ಥಳೀಯರು ಮತ್ತು ಭಕ್ತರ ನಡುವರ ಮಾತಿನ ಚಕಮಕಿ ಶುರುವಾಗಿದೆ. ಹಣಗೆರೆ ಕಟ್ಟೆ ಮತ್ತು ಸುತ್ತಮುತ್ತಲ ಗ್ರಾಮಸ್ಥರು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರತಿ ವಾಹನವನ್ನು ತಡೆದು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಮೊದಲ ದಿನ … Read more

ಹಣಗೆರೆಯಿಂದ ಹಿಂತಿರುಗುತ್ತಿದ್ದಾಗ ಬೈಕ್ ಸ್ಕಿಡ್, ಗಾಯ, ಚಿಕಿತ್ಸೆ ಪಡೆದು ಮರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಹಣಗೆರೆಯಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ದಂಪತಿ ಗಾಯಗೊಂಡಿದ್ದಾರೆ. ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಹಿಂತಿರುಗಿದಾಗ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ. ಶಿವಮೊಗ್ಗದ ಇನಾಯತ್ ಉಲ್ಲಾ ಅವರ ಬೈಕ್ ಕಳುವಾಗಿದೆ. ತಮ್ಮ ಪತ್ನಿ ಜೊತೆಗೆ ಅವರು ಹಣಗೆರೆ ಕಟ್ಟೆಗೆ ತೆರಳಿ, ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು. ಸಿರಿಗೆರೆ ಅರಣ್ಯ ಚೆಕ್ ಪೋಸ್ಟ್ ಸಮೀಪ ಬೈಕ್ ಸ್ಕಿಡ್ ಆಗಿದೆ. ಕಾರಲ್ಲಿ … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು

BEJJAVALLI THIRTHAHALLI NEWS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲಿ ಮೃತಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ಗೊರಕೋಡು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಬೆಜ್ಜವಳ್ಳಿಯಿಂದ ಕನ್ನಂಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‍ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆ ಪಕ್ಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಮೃತರ … Read more

ಬುಡಮೇಲಾಗಿ ಹಣಗೆರೆ ರಸ್ತೆಗೆ ಬಿದ್ದ ಮರ, ಮೂರು ಗಂಟೆ ವಾಹನ ಸಂಚಾರ ಸ್ಥಗಿತ, ಮರ ತೆರವಿಗೆ ನೆರವಾದರು ಶಾಸಕ

150721 Tree fall at Hanagere Road 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜುಲೈ 2021 ಮರ ಬಡುಮೇಲಾಗಿ ರಸ್ತೆಗೆ ಬಿದ್ದು ಆಯನೂರಿನಿಂದ ಹಣಗೆರೆ ತೆರಳುವ ಮಾರ್ಗದಲ್ಲಿ ಸುಮಾರು ಮೂರು ಗಂಟೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅದೆ ಮಾರ್ಗವಾಗಿ ಬಂದ ಶಾಸಕ ಹರತಾಳು ಹಾಲಪ್ಪ ಅವರು ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಕರೆ ಮಾಡಿದ ಬಳಿಕ, ರಸ್ತೆ ಸಂಚಾರಕ್ಕೆ ವ್ಯವಸ್ಥೆಯಾಗಿದೆ. ಶಿವಮೊಗ್ಗದಿಂದ ಹಣಗೆರೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವ ರಸ್ತೆಯಲ್ಲಿ ಮರ ಬುಡಮೇಲಾಗಿತ್ತು. ಸಿರಿಗೆರೆ ಗೇಟ್‍ ಸಮೀಪ ಘಟನೆ ಸಂಭವಿಸಿತ್ತು. ಮೂರು ಗಂಟೆ … Read more

ಹಣಗೆರೆ ಚಿತ್ರಣ ಬದಲಾಯಿಸಲು ಮಾಸ್ಟರ್ ಪ್ಲಾನ್, ಸ್ಥಳ ಪರಿಶೀಲನೆ ಮಾಡಿದ ಮಿನಿಸ್ಟರ್

270621 Minister Kota Shrinivasa Poojari Visit Hanagere 1

ಶಿವಮೊಗ್ಗ ಲೈವ್.ಕಾಂ | HANAGERE NEWS | 27 JUNE 2021 ಹಣಗೆರೆ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರೋನಾ ಸಂಪೂರ್ಣ ಕಡಿಮೆಯಾದ ಬಳಿಕ 15 ದಿನದೊಳಗೆ ಕ್ಷೇತ್ರದ ಶಾಸಕ ಅರಗ ಜಾನೇಂದ್ರ, ಪ್ರಮುಖ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಹಣಗೆರೆಗೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ದೇವಾಲಯದ ವಾತಾವರಣವನ್ನು ವೀಕ್ಷಿಸಿದರು. ಬಳಿಕ ಸಭೆ ನಡೆಸಿದ … Read more

ಸ್ವಚ್ಛತೆ ವಿಚಾರವಾಗಿ ತೀರ್ಥಹಳ್ಳಿಯ ಹಣಗೆರೆಯಲ್ಲಿ ಗ್ರಾಮಸ್ಥರ ಗದ್ದಲ, ಲಘು ಲಾಠಿ ಪ್ರಹಾರ

Hanagere temple board

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಸೆಪ್ಟಂಬರ್ 2020 ಗ್ರಾಮದ ಸ್ವಚ್ಛತೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೋಮು ಸೌಹಾರ್ದತೆಗೆ ಹೆಸರಾಗಿರುವ ಹಣಗೆರೆ ಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ. ಗಲಾಟೆಗೆ ಕಾರಣವೇನು? ಹಣಗೆರೆ ಕಟ್ಟೆಗೆ ವನ್ಯಜೀವಿ ವಿಭಾಗದ ಡಿಸಿಎಫ್‍ ಐ.ಎಂ.ನಾಗರಾಜ್ ಅವರು ಭೇಟಿ ನೀಡಿದ್ದರು. ಪರಿಸರ ಹಾನಿ ಮತ್ತು ಅತಿಕ್ರಮ ವಿಚಾರವಾಗಿ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಗುಂಪುಗಳ … Read more

ತೀರ್ಥಹಳ್ಳಿಯ ಹಣಗೆರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಅಂಗಡಿ ಮಾಲೀಕರಿಗೆ ವಾರ್ನಿಂಗ್, ಅರಣ್ಯಕ್ಕೆ ಫೆನ್ಸಿಂಗ್ ಹಾಕಲು ಸೂಚನೆ

ಶಿವಮೊಗ್ಗ ಲೈವ್.ಕಾಂ | 1 ಜುಲೈ 2019 ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆಗೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ, ಪ್ಲಾಸ್ಟಿಕ್ ಕವರ್ ಬಳಕೆ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ನೀಡಿದರು. ಅಂಗಡಿ ಬಂದ್ ಮಾಡಿಸಬೇಕಾಗುತ್ತೆ ಹಣಗೆರೆಯ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಪ್ಲಾಸ್ಟಿಕ್ ಚೀಲದ ಬದಲು, ಮರುಬಳಕೆ ಕೈ ಚೀಲ ಬಳಸುವಂತೆ ಸೂಚಿಸಿದರು. ಪ್ರತಿ ಅಂಗಡಿಯವರು ಪ್ರತ್ಯೇಕ ಕಸದ ಬುಟ್ಟಿಯಲ್ಲಿ … Read more