ಸಾಗರ ಎಂಎಲ್ಎ ಆಸ್ಪತ್ರೆಯಿಂದ ಬಿಡುಗಡೆ, ಮೂರು ವಾರ ವಿಶ್ರಾಂತಿ

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಸೆಪ್ಟಂಬರ್ 2020 ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕರೋನದಿಂದ ಗುಣವಾಗಿ ಹಿಂತಿರುಗಿದ ಬಳಿಕ ಹರತಾಳು ಹಾಲಪ್ಪ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಹಾಲಪ್ಪ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಹರತಾಳು ಹಾಲಪ್ಪ ಅವರು ಮೂರು ವಾರ ವಿಶ್ರಾಂತಿ ಪಡೆಯುವುದಾಗಿ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. … Read more