ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ

BY-Vijayendra-Araga-Jnanendra-Payed-last-respects-to-Haratalu-Halappa-Mother

ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more

ಸಾಗರದಲ್ಲಿ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಾರ್ವಜನಿಕ ಸಭೆ

Former-Minister-Haratalu-Halappa-BJP

ಸಾಗರ: ಭಾರತದ ಯೋಧರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ವಿಜಯ ಸಿಂದೂರ ತಿರಂಗ ಯಾತ್ರೆ ನಡೆಸಲಾಗುತ್ತದೆ. ಮೇ 19ರಂದು ಸಂಜೆ 4ಗಂಟೆಯಿಂದ ಯಾತ್ರೆ ಆರಂಭವಾಗಲಿದೆ. ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ (Flag) ಮೆರವಣಿಗೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಮಹಾಗಣಪತಿ ದೇವಸ್ಥಾನದಿಂದ ತಿರಂಗ ಯಾತ್ರೆ ಹೊರಡಲಿದೆ. ಲಿಂಬೂ ಸರ್ಕಲ್‌, ಎಸ್‌.ಎನ್‌.ನಗರ ಸರ್ಕಲ್‌ … Read more

‘ಬೆಂಗಳೂರಿನ ಕಾಯಿಲೆ ಸಾಗರಕ್ಕೆ ಕಾಲಿಟ್ಟಿದೆ’, ಮಾಜಿ ಮಿನಿಸ್ಟರ್‌ ಹಾಲಪ್ಪ ಹೀಗೆ ಹೇಳಿದ್ದೇಕೆ?

Former-Minister-Haratalu-Halappa-BJP

ಸಾಗರ : ನಕಲಿ ದಾಖಲೆ ಸೃಷ್ಟಿ ಸರ್ಕಾರಿ ಜಮೀನು (Land Mafia) ಕಬಳಿಸುವ ಬೆಂಗಳೂರಿನ ಕಾಯಿಲೆ ಸಾಗರಕ್ಕು ಕಾಲಿಟ್ಟಿದೆ. ಆದರೆ ಕಮಿಷನ್‌ ಹಂಚಿಕೆಯಲ್ಲಿ ಉಂಟಾದ ವ್ಯತ್ಯಾಸದಿಂದ ಪ್ರಕರಣಗಳು ಬೆಳಕಿಗೆ ಬರುತ್ತಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಅಧಿಕಾರದಲ್ಲಿರುವ ರಾಜಕಾರಣಿಗಳು, ಅವರ ಹಿಂಬಾಲಕರು, ಅಧಿಕಾರಿಗಳು ಸೇರಿ ನಕಲಿ ದಾಖಲೆ ಸೃಷ್ಟಿ ಜಮೀನು ಮಾರಾಟ ಮಾಡುತ್ತಿದ್ದಾರೆ. ಆದರೆ ಕಮಿಷನ್‌ ಹಂಚಿಕೆ ವೇಳೆ ವ್ಯತ್ಯಾಸವಾಗಿದೆ. ಈ ಸಂಬಂಧ ಬುಧವಾರ ಸಣ್ಣಪುಟ್ಟ ಗಲಾಟೆಯು ಆಗಿದೆ … Read more

ಸಾಗರ ಗಣಪತಿ ಕೆರೆ, ಮಾಜಿ ಮಿನಿಸ್ಟರ್‌ ಪರಿಶೀಲನೆ, ಟೈಲ್ಸ್‌ ವಿಚಾರಕ್ಕೆ ಗರಂ, ಕಾರಣವೇನು?

Haratalu-halappa-visit-ganapathi-kere-in-sagara

SHIVAMOGGA LIVE NEWS, 18 JANUARY 2025 ಸಾಗರ : ಗಣಪತಿ ಕೆರೆ (Ganapathi kere) ದಂಡೆ ಮೇಲೆ ನಡೆಯುತ್ತಿರುವ ಕಾಮಗಾರಿಯನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಪರಿಶೀಲಿಸಿದರು. ಈ ಸಂದರ್ಭ ಕಾಮಗಾರಿ ಆರಂಭದಲ್ಲಿ ಬಳಕೆಯಾದ ಇಂಟರ್‌ಲಾಕ್‌ ಟೈಲ್ಸ್‌ ಬದಲು ಬೇರೊಂದು ಟೈಲ್ಸ್‌ ಬಳಸಿರುವುದಕ್ಕ ಹಾಲಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಹಾಲಪ್ಪ ಏನೆಲ್ಲ ಹೇಳಿದರು? ನಮ್ಮ ಆಡಳಿತಾವಧಿಯಲ್ಲಿ ಗಣಪತಿ ಕೆರೆ ದಂಡೆ ಮೇಲೆ ಬಣ್ಣ ಮಿಶ್ರಿತ ಇಂಟರ್‌ಲಾಕ್‌ ಟೈಲ್ಸ್‌ ಅಳವಡಿಸಿ ರಸ್ತೆ ನಿರ್ಮಾಣಕ್ಕೆ ಯೋಜಿಸಲಾಗಿತ್ತು. ಇದಕ್ಕಾಗಿ ನಗರಸಭೆಯಿಂದ 32 … Read more

ಶಿವಮೊಗ್ಗ ಜಿಲ್ಲೆಯ ಒಬ್ಬ ಶಾಸಕರಿಗೆ ಬಂತು ಸಿಎಂ ಬೊಮ್ಮಾಯಿ ಫೋನ್ ಕರೆ, ಯಾರಾಗ್ತಾರೆ ಗೊತ್ತಾ ಮಿನಿಸ್ಟರ್?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಬಸವರಾಜ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಂತಾಗಿದೆ. ಶಿವಮೊಗ್ಗ ಜಿಲ್ಲೆಯ ಒಬ್ಬರಿಗಷ್ಟೆ ಸ್ಥಾನ ಸಿಗಲಿದೆ. ಇವತ್ತು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕೈಗೊಳ್ಳುವಂತೆ ಜಿಲ್ಲೆಯ ಒಬ್ಬ ಶಾಸಕರಿಗೆ ಮಾತ್ರ ಕರೆ ಬಂದಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ. ಯಾರಿಗೆ ಬಂದಿದೆ ಸಿಎಂ ಫೋನ್ … Read more

ಕುತೂಹಲ ಮೂಡಿಸಿದೆ ಆರಗ ಬೆಂಗಳೂರು ಭೇಟಿ, ಮಾಜಿ ಸಚಿವರಿಬ್ಬರ ಹೇಳಿಕೆ, ಮೂವರಲ್ಲಿ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಯಾತ್ರೆಯಿಂದಾಗಿ ನಿರೀಕ್ಷೆ ಗರಿಗೆದರಿವೆ. ಕೊನೆ ಹಂತದ ಲಾಬಿ ಕೂಡ ಬಿರುಸು ಪಡೆದುಕೊಂಡಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದರ ಕುರಿತು ಕುತೂಹಲ ಹೆಚ್ಚಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ … Read more

ಮಾಜಿ ಸಚಿವರಾದರು ಈಶ್ವರಪ್ಪ, ಶಿವಮೊಗ್ಗದಿಂದ ಮುಂದೆ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವು ವಿಸರ್ಜನೆ ಮಾಡಲಾಗಿದೆ. ಹಾಗಾಗಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನುವ ಕುತೂಹಲದ ನಡುವೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತ ಶಿವಮೊಗ್ಗದಲ್ಲೂ ಈ ಕುರಿತು ಲೆಕ್ಕಾಚಾರಗಳು ಗರಿಗೆದರಿವೆ. ಈಶ್ವರಪ್ಪಗೆ ಮತ್ತೆ ಒಲಿಯುತ್ತಾ ಮಿನಿಸ್ಟರ್ ಪಟ್ಟ? ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟಿದ ಕೆ.ಎಸ್.ಈಶ್ವರಪ್ಪ ಕೂಡ ಈಗ ಮಾಜಿಯಾಗಿದ್ದಾರೆ. ನೂತನ … Read more

‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’

Thi Na Srinivas

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು … Read more

BREAKING | ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕರೋನ ಪಾಸಿಟಿವ್, ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ರಾಜಕಾರಣಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಶಾಸಕ, ಎಂಎಸ್‍ಐಎಲ್ ಬೋರ್ಡ್‍ ಅಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಲೋಡ್‍ ಮಾಡಿರುವ ಶಾಸಕ ಹಾಲಪ್ಪ, ತಾವು, ತಮ್ಮ ಪತ್ನಿ, ಕಾರು ಚಾಲಕ ಮತ್ತು ಓರ್ವ ಸಿಬ್ಬಂದಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ … Read more