ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್
SHIVAMOGGA LIVE NEWS | STONE PELTING | 07 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಳೆದ ರಾತ್ರಿ ಕಾರಿನ ಮೇಲೆ ಕಲ್ಲು ತೂರಿದ ಘಟನೆ ಸಂಬಂಧ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹರಿಕೃಷ್ಣ ಅವರು ತೆರಳುತ್ತಿದ್ದ ಕಾರಿನ ಮೇಲೆ ದಾಳಿಯಾಗಿದೆ ಎಂದು ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹರಿಕೃಷ್ಣ ಹೇಳಿದ್ದೇನು? ಪಾಯಿಂಟ್ 1 – ನನ್ನ ಗೆಳೆಯರ ಕಾರಿನ ಮೇಲೆ ದಾಳಿಯಾಗಿದೆ. ಆ ಕಾರಿನಲ್ಲಿ ನಾನು … Read more