ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ಭೂ ಸ್ವಾಧೀನದಿಂದ ಬೇಸತ್ತು ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗದ ಲೈವ್.ಕಾಂ | SHIKARIPURA NEWS | 19 ಫೆಬ್ರವರಿ 2022 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಗೆ ಮೂರು ಎಕರೆ ಅಡಕೆ ತೋಟ ಭೂಸ್ವಾಧೀನಗೊಂಡಿದ್ದರಿಂದ ಮನನೊಂದ ರೈತ ತೋಟದಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಅರುಣ್ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ರೈತ. ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ ಪ್ರಾಥಮಿಕ ಹಂತದ ಸರ್ವೇ ಕಾರ್ಯ ಮುಗಿದಿದ್ದು, ಜಮೀನು ಸ್ವಾಧೀನಪಡಿಸಿಕೊಂಡಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪರಿಹಾರ ವಿತರಣಾ ಕಾರ್ಯ ಕೈಗೊಂಡಿದೆ. ತಾಲೂಕಿನ … Read more

ಮೂರು ಗ್ರಾಮ ಪಂಚಾಯಿತಿಗಳ ಚುನಾವಣೆ ಫಲಿತಾಂಶ ಪ್ರಕಟ, ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಗೆದ್ದಿದ್ದಾರೆ?

301221 grama panchayath election counting in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಅವಧಿ ಮುಗಿದ ಮೂರು ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಇವತ್ತು ಮತ ಎಣಿಕೆ ಕಾರ್ಯ ನಡೆದಿದ್ದು, ಮೂರು ಗ್ರಾಮ ಪಂಚಾಯಿತಿಗಳ 39 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗದ ತಾಲೂಕು ಕುಂಸಿ ಗ್ರಾಮ ಪಂಚಾಯಿತಿ 16 ಸ್ಥಾನಕ್ಕೆ ಚುನಾವಣೆ ನಡೆದಿತ್ತು. 55 ಆಕಾಂಕ್ಷಿಗಳು ಸ್ಪರ್ಧೆ ಮಾಡಿದ್ದರು. ಕುಂಸಿ -1 ಕ್ಷೇತ್ರದಿಂದ –  ಕೆ.ಹೆಚ್.ಕೇಶವಮೂರ್ತಿ(ಬಿಸಿಎಂ – ಅ), ಸತ್ಯವತಿ (ಸಾಮಾನ್ಯ ಮಹಿಳೆ), ಕೆ.ಪಿ.ಶಾರದಾ (ಬಿಸಿಎಂ … Read more

ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೆ ಬಿರುಸುಗೊಂಡ ಮತದಾನ

271221 Election in Puradal Village

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಇವತ್ತು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದ ಮತದಾನ ಬಿರುಸು ಪಡೆದುಕೊಂಡಿದೆ. ಶಿವಮೊಗ್ಗದ ಪುರದಾಳು, ಕುಂಸಿ, ಶಿಕಾರಿಪುರದ ಹಾರೋಗೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಸುತ್ತಲು ನೂರು ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಮೂರು ಪಂಚಾಯಿತಿ 39 ಸ್ಥಾನ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 39 ಸ್ಥಾನಗಳಿಗೆ ಇವತ್ತು ಚುನಾವಣೆ ನಡೆಯುತ್ತಿದೆ. ಕುಂಸಿ ಗ್ರಾಮ ಪಂಚಾಯಿತಿಯ 16, … Read more

ಜಮೀನಿನಲ್ಲಿ ವಿದ್ಯುತ್ ಶಾಕ್, ಸಹೋದರರಿಬ್ಬರು ಸ್ಥಳದಲ್ಲೆ ಸಾವು

SHIKARIPURA-TALUK-NEWS-1.jpg

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 JUNE 2021 ವಿದ್ಯುತ್ ಶಾಕ್‍ಗೆ ಸಹೋದರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಮೀನಿಗೆ ಹೋದಾಗ ಘಟನೆ ಸಂಭವಿಸಿದೆ. ಶಿಕಾರಿಪುರ ತಾಲೂಕು ಹಾರೋಗೊಪ್ಪದ ಬಿ.ಕ್ಯಾಂಪ್‍ನಲ್ಲಿ ಘಟನೆ ಸಂಭವಿಸಿದೆ. ಇಲ್ಲಿಯ ನಿವಾಸಿಗಳಾದ ಕುಮಾರ್ ನಾಯ್ಕ್ (35) ಮತ್ತು ಶಂಕರ ನಾಯ್ಕ್ (35) ಮೃತ ದುರ್ದೈವಿಗಳು. ಸಹೋದರರು ಜಮೀನಿಗೆ ಹೋದಾಗ ಬೋರ್‍ವೆಲ್‍ಗೆ ಅಳವಡಿಸಿದ್ದ ವೈರ್‍ ಕೆಳಗೆ ಬಿದ್ದಿತ್ತು. ಇದನ್ನು ಸರಿಪಡಿಸಲು ಮುಂದಾದಾಗ ವಿದ್ಯುತ್ ಶಾಕ್ ತಗುಲಿದೆ. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ … Read more