ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ಭೂ ಸ್ವಾಧೀನದಿಂದ ಬೇಸತ್ತು ರೈತ ಆತ್ಮಹತ್ಯೆ
ಶಿವಮೊಗ್ಗದ ಲೈವ್.ಕಾಂ | SHIKARIPURA NEWS | 19 ಫೆಬ್ರವರಿ 2022 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಗೆ ಮೂರು ಎಕರೆ ಅಡಕೆ ತೋಟ ಭೂಸ್ವಾಧೀನಗೊಂಡಿದ್ದರಿಂದ ಮನನೊಂದ ರೈತ ತೋಟದಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಅರುಣ್ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ರೈತ. ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ ಪ್ರಾಥಮಿಕ ಹಂತದ ಸರ್ವೇ ಕಾರ್ಯ ಮುಗಿದಿದ್ದು, ಜಮೀನು ಸ್ವಾಧೀನಪಡಿಸಿಕೊಂಡಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪರಿಹಾರ ವಿತರಣಾ ಕಾರ್ಯ ಕೈಗೊಂಡಿದೆ. ತಾಲೂಕಿನ … Read more