ಫೋಟೊಗಳಲ್ಲಿ ಶಿವಮೊಗ್ಗದ ಗುಡ್ಡೇಕಲ್‌ ಹರೋಹರ ಜಾತ್ರೆ ವೈಭವ, ಹೇಗಿದೆ ಜಾತ್ರೆ? – PHOTO ALBUM

Shimoga-Harohara-Jathre-In-Guddekal-Temple.j

SHIVAMOGGA LIVE NEWS | 9 AUGUST 2023 SHIMOGA : ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಆಡಿಕೃತ್ತಿಕೆ ಜಾತ್ರೆ (Harohara Jathre) ವಿಜೃಂಭಣೆಯಿಂದ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು ದೇವರಿಗೆ ಹರಕೆ ತೀರಿಸಿದರು. ಇವತ್ತಿನ ಜಾತ್ರೆ ವೈಭವದ ಫೋಟೊ ಆಲ್ಬಂ ಇಲ್ಲಿದೆ. ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಆಡಿಕೃತ್ತಿಕೆ … Read more

ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

Final-Preparations-for-guddekal-temple-harohara-jathre

SHIVAMOGGA LIVE NEWS | 7 AUGUST 2023 SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಕೆ ಜಾತ್ರೆಗೆ (Harohara Jathre) ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆ ಹರಕೆ ತೀರಿಸುವುದು, ದೇವರ ದರ್ಶನ, ಪ್ರಸಾದ ಸೇವನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆ.8 ಮತ್ತು 9ರಂದು ಜಾತ್ರೆ ನಡೆಯಲಿದೆ. ನಿರಂತರ ಪೂಜೆ, ಪ್ರಸಾದಕ್ಕೆ ವ್ಯವಸ್ಥೆ ಗುಡ್ಡೇಕಲ್‌ ದೇಗುಲದಲ್ಲಿ ಜಾತ್ರೆ ಸಂದರ್ಭ ನಿರಂತರ ಪೂಜೆ ನಡೆಯಲಿದೆ. ಇದಕ್ಕಾಗಿ ದೇಗುಲದ ಅಡಳಿತ ಮಂಡಳಿ ಸಂಪೂರ್ಣ … Read more

ಗುಡ್ಡೇಕಲ್‌ ಜಾತ್ರೆ, ಶಿವಮೊಗ್ಗದಲ್ಲಿ ಒಂದು ದಿನ ಮಾರ್ಗ ಬದಲಾವಣೆ, ಯಾವ್ಯಾವ ವಾಹನ ಯಾವ ರೂಟ್‌ನಲ್ಲಿ ಓಡಾಡಬೇಕು?

Harohara-Jathre-In-Shimoga-city.

SHIVAMOGGA LIVE NEWS | 6 AUGUST 2023 SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್‌ 9ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE … Read more

ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್‌ ತಿಂಗಳಲ್ಲಿ ನಡೆಯುತ್ತಿರುವುದೇಕೆ?

Guddekal-Harohara-Jathre-in-2023.

SHIVAMOGGA LIVE | 4 AUGUST 2023 SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಆ.8 ಮತ್ತು 9ರಂದು ನಡೆಯಲಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆ.8ರಂದು ಭರಣಿ ಕಾವಡಿ ಮತ್ತು ಆ.9ರಂದು ಆಡಿಕೃತ್ತಿಗೆ ಹರೋಹರ ಜಾತ್ರೆ ನಡೆಯಲಿದೆ ಎಂದರು. ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ … Read more

ಹರೋಹರ ಘೋಷಣೆಯೊಂದಿಗೆ ಹರಕೆ ತೀರಿಸಿದ ಭಕ್ತರು, ಜಾತ್ರೆ ರದ್ದಾದರೂ ಗುಡ್ಡೇಕಲ್ನಲ್ಲಿ ದೇವರ ದರ್ಶನಕ್ಕಿಲ್ಲ ತೊಡಕು

030821 Harohara Adikruthike Jathre at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಕಳೆದ ವರ್ಷದಂತೆ ಈ ಭಾರಿಯೂ ಆಡಿಕೃತ್ತಿಕೆ ಜಾತ್ರೆ ವೈಭವಕ್ಕೆ ಕರೋನ ಅಡ್ಡಿಯಾಗಿದೆ. ಮೂರನೆ ಅಲೆ ಭೀತಿಯ ಹಿನ್ನೆಲೆ ಜಾತ್ರೆ ರದ್ದುಗೊಳಿಸಲಾಗಿದೆ. ಆದರೆ ಕಾವಡಿ ಹೊತ್ತು ಬರುತ್ತಿರುವ ಭಕ್ತರು, ದೇವರಿಗೆ ಹರಕೆ ತೀರಿಸುತ್ತಿದ್ದಾರೆ. ಶಿವಮೊಗ್ಗದ ಗುಡ್ಡೇಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಆಡಿಕೃತ್ತಿಗೆ ಜಾತ್ರೆ ನಡೆಯಲಿದೆ. ಕೋವಿಡ್ ಭೀತಿಯ ಹಿನ್ನೆಲೆ ಕಳೆದ ವರ್ಷ ಮತ್ತು ಈ ಭಾರಿ ಜಾತ್ರೆ ರದ್ದುಗೊಳಿಸಲಾಗಿದೆ. ಹಾಗಾಗಿ ಯಾವುದೆ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ಹರೋಹರ ಜಾತ್ರೆ ಈ ಭಾರಿಯೂ ರದ್ದು, ಯಾವತ್ತು ನಡೆಯಬೇಕಿತ್ತು ಜಾತ್ರೆ?

Guddekallu-Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಕೊರೊನಾದಿಂದಾಗಿ ಗುಡ್ಡೆಕಲ್ ಬಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆ ರದ್ದು ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಪಿ.ರಘುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ಜಾತ್ರೆಗೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಹರಕೆ ತೀರಿಸಲು ಕಾವಡಿ ಹೊತ್ತು ಬರುತ್ತಾರೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆ ಸೇರುವುದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ಜಾತ್ರೆ ರದ್ದುಗೊಳಿಸಲಾಗಿದೆ. … Read more