ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

tempo-traveller-incident-at-Haveri-driver-adarsh.

SHIVAMOGGA LIVE NEWS | 28 JUNE 2024 BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ಟಿಟಿಗೆ ಮನೆ ದೇವರಿಂದ ಪೂಜೆ ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ … Read more

BREAKING NEWS – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

haveri-mishap.

SHIVAMOGGA LIVE NEWS | 28 JUNE 2024 HAVERI : ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ  ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ … Read more

ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್

Attack-on-Anjaneya-and-Madhu-revange-against-Handi-anni-killing

SHIVAMOGGA LIVE NEWS | 16 MARCH 2023 SHIMOGA : ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಯ ಕೊಲೆ ಕೇಸ್ ಸಂಬಂಧ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ (surrender). ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರಿನ ಗೋವಿನಕೋವಿಯಲ್ಲಿ ಆಂಜನೇಯ (28) ಮತ್ತು ಮಧು (27) ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಘಟನೆಯಲ್ಲಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮಧು ಗಂಭೀರವಾಗಿ ಗಾಯಗೊಂಡಿದ್ದ. ನಾಲ್ವರು ಪೊಲೀಸರಿಗೆ ಶರಣು … Read more

ಶಿಕಾರಿಪುರದ ರೈತರಿಗೆ ಗುಡ್ ನ್ಯೂಸ್, ಜಾಕ್ ವೆಲ್​​ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿ

070721 Tungabhadra Jackwell Water Through Jackwell Pipeline 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಜುಲೈ 2021 ತುಂಗಭದ್ರಾ ನದಿ ಸಮೀಪ ನಿರ್ಮಿಸಿರುವ ಜಾಕ್‍ವೆಲ್‍ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ. ಇದು ಶಿಕಾರಿಪುರ ತಾಲೂಕಿನ ರೈತರಲ್ಲಿ ಮಂದಹಾಸ ಮೂಡಿಸಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಚಟ್ನಳ್ಳಿ ಬಳಿ ಜಾಕ್‍ವೆಲ್‍ ನಿರ್ಮಿಸಲಾಗಿದೆ. ಇದರಿಂದ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ನಡೆಯಿತು. ನದಿ ನೀರನ್ನು ಎತ್ತಿ ಪೈಪ್‍ ಲೈನ್ ಮೂಲಕ ಹರಿಸಲಾಯಿತು. ಮೇದೂರು ಗ್ರಾಮದ ಹಳ್ಳಕ್ಕೆ ಪೈಪ್‍ಲೈನ್‍ ಮೂಲಕ ನೀರು ಹರಿಸಲಾಯಿತು. ಪ್ರಯೋಗಿಕವಾಗಿ ನೀರು … Read more